• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ

Jul 07 2024, 01:26 AM IST
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಖಂಡ್ರೆ ಗರಂ!

Jul 06 2024, 12:49 AM IST
ನಗರ ಹಸರೀಕರಣ, ರಸ್ತೆ ಬದಿ ಗಿಡ ನೆಡುವುದು, ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿಗಳ ವಿತರಣೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ ಕಚೇರಿ ಮುಂದೆ ರೈತರ ಧರಣಿ

Jun 28 2024, 12:46 AM IST
ರಾಮನಗರ: ಕಾಡಾನೆಗಳನ್ನು ಹಿಮ್ಮಟ್ಟಿಸುವಲ್ಲಿ ವಿಫಲರಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ಧೋರಣೆ ಖಂಡಿಸಿ ರೈತರು ನಗರದ ಹೊರ ವಲಯದಲ್ಲಿರುವ ಅರಣ್ಯಇಲಾಖೆ ಕಚೇರಿ ಆವರಣದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ಅರಣ್ಯ ಇಲಾಖೆಯ ಸಸಿಗಳಿಗೆ ಡಿಮಾಂಡಪೋ ಡಿಮಾಂಡ್‌..!

Jun 24 2024, 01:37 AM IST
ಈ ಬಾರಿ ಮೇ ತಿಂಗಳ ಕೊನೆಗೆ ಮಳೆಯಾದ ಹಿನ್ನೆಲೆಯಲ್ಲಿ ರಿಯಾಯ್ತಿ ದರದಲ್ಲಿ ಒದಗಿಸುವ ಸಾಮಾನ್ಯ ಬೇವು, ಹೆಬ್ಬೇವು, ನೇರಳೆ, ಮಹಾಗನಿ, ಸಂಪಿಗೆ, ಮತ್ತಿ, ಹೊನ್ನೆ, ಸೀಸಂ, ಸಾಗವಾನಿ, ಕರಿಬೇವು, ಈಚಲು ಸೇರಿದಂತೆ ವಿವಿಧ ಸಸಿಗಳಿಗೆ ಡಿಮಾಂಡ್ ಬಂದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆನೆ ದಾಳಿ

Jun 22 2024, 12:45 AM IST
ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆ ದಾಳಿ ನಡೆಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಹುಸಣೆಪಾಳ್ಯ ಬಳಿ ಗುರುವಾರ ನಡೆದಿದೆ. ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.

ಪರಿಸರ ಉಳಿಸಲು ಅರಣ್ಯ ಇಲಾಖೆ ಜೊತೆ ಕೈಜೋಡಿಸುತ್ತಿರುವುದು ಸ್ವಾಗತಾರ್ಹ: ಪಿ.ಎ.ಸೀಮಾ

Jun 13 2024, 12:56 AM IST
ಪರಿಸರ ಉಳಿಸುವುದು, ಗಿಡನೆಟ್ಟು ಪೋಷಿಸುವುದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ. ಇದು ಪ್ರತಿಯೊಬ್ಬರಿಗೂ ಸೇರಿದ್ದು. ಎಲ್ಲರ ಸಹಕಾರದಿಂದ ಮಾತ್ರ ಉತ್ತಮ ಪರಿಸರ ನಿರ್ಮಾಣ ಸಾಧ್ಯ. ಮರ- ಗಿಡೆಗಳನ್ನು ಬೆಳೆಸದಿದ್ದಲ್ಲಿ ಮಳೆಯಾಗುವುದಿಲ್ಲ. ಮಳೆಯಾಗದಿದ್ದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಹನೂರಿನ ಗುಂಡಾಲ್ ಡ್ಯಾಂ ಬಳಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಸರತ್ತು

Jun 11 2024, 01:39 AM IST
ಹನೂರಿನ ಸಮೀಪದ ಗುಂಡಾಲ್ ಜಲಾಶಯದ ಬಳಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಅರಣ್ಯ ಇಲಾಖೆ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Jun 07 2024, 12:15 AM IST
ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗಬಾರದು. ಪರಿಸರವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು ಎಂದು ಶ್ರೀ ಅಯ್ಯ ಆಂಜನೇಯ ಚಾರಿಟೇಬಲ್, ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ತಿಳಿಸಿದರು.

ಈಜಲು ತೆರಳಿದ್ದ ಅರಣ್ಯ ಇಲಾಖೆ ನೌಕರ ನೀರಿನಲ್ಲಿ ಮುಳುಗಿ ಸಾವು

Jun 05 2024, 12:30 AM IST
ಅರಣ್ಯ ಇಲಾಖೆ ನೌಕರ, ಹುಣಸೂರು ತಾಲೂಕಿನ ಕಾರ್ತಿಕ್ (27) ಎಂಬವರೆ ನೀರಿನಲ್ಲಿ ಮುಳುಗಿ ಮೃತಪಟ್ಟವರು.

ಅರಣ್ಯ ಇಲಾಖೆಯ ಕಕ್ಕೂರ ನರ್ಸರಿಯಲ್ಲಿ 1.55 ಲಕ್ಷ ಸಸಿ

May 29 2024, 12:52 AM IST
ಅರಣ್ಯ ಇಲಾಖೆಯಿಂದ ಸಿದ್ಧವಾಗಿರುವ ಈ ಸಸಿಗಳನ್ನು ಬೆಳೆಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಹಲವಾರು ತಿಂಗಳುಗಳ ಶ್ರಮವಿದೆ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved