• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂಟೋಜಿ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಶೋಧ

Jan 28 2024, 01:17 AM IST
ಕುಂಟೋಜಿ ಗ್ರಾಮಕ್ಕೆ ಹೋಗುವಾಗ ಬೆಣಚಮಟ್ಟಿ ಕ್ರಾಸ್ ಸಮೀಪದಲ್ಲಿ ಇರುವ ಮೋಕಾ ಎಂಬ ಮನೆಗಳ ಬಳಿ ಚಿರತೆ ಕಂಡು ಬಂದಿದೆ ಎಂದು ಜನರು ಹೇಳಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.

ಮರಿಯಾನೆ ಹಿಡಿದು ಕ್ಯಾಂಪ್‌ ಕಿತ್ತ ಅರಣ್ಯ ಇಲಾಖೆ

Jan 25 2024, 02:04 AM IST
ಹಲವು ದಶಕಗಳಿಂದ ಆಲೂರು, ಸಕಲೇಶಪುರ, ಬೇಲೂರು, ತಾಲೂಕುಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾಗೂ ಮಾನವ ನಡುವಿನ ಸಂಘರ್ಷಕ್ಕೆ ಅರಣ್ಯ ಇಲಾಖೆಯವರ ಬೇಜವಾಬ್ದಾರಿ ತನದಿಂದಾಗಿ ಶಾಶ್ವತ ಅಥವಾ ತಾತ್ಕಾಲಿಕ ಪರಿಹಾರ ದೊರಕುವುದು ಕಷ್ಟವಾಗಿದೆ.

ಕಂದಾಯ, ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಲು ಆಗ್ರಹ

Jan 19 2024, 01:49 AM IST
ಇಲ್ಲಿನ ಜಮೀನುಗಳ ಸರ್ವೆ ಸೆಟ್ಲ್‌ಮೆಂಟ್ ಮಾಡಿರದ ಕಾರಣ, ಈ ಕಾರ್ಯ ಸಾಧ್ಯವಾಗಿಲ್ಲ. ಆದ್ದರಿಂದ ತಾಲೂಕಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸರ್ವೆ ಮಾಡಿ, ಅರಣ್ಯ ಜಮೀನುಗಳಲ್ಲಿ ತಲೆತಲಾಂತರದಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಗುರುತಿಸಬೇಕು.

ಬರಗಾಲ ಮಧ್ಯೆ ಸಾಮಾಜಿಕ ಅರಣ್ಯ ಇಲಾಖೆಯಿಂದ 3.8 ಲಕ್ಷ ಸಸಿ ನೆಟ್ಟು ನಿರ್ವಹಣೆ

Jan 18 2024, 02:01 AM IST
ಸಾಮಾಜಿಕ ಅರಣ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ 7 ತಾಲೂಕುಗಳ ವ್ಯಾಪ್ತಿಯಲ್ಲಿ 3,82,850 ಸಸಿಗಳನ್ನು ನೆಟ್ಟು, ನಿರ್ವಹಣೆ ಮಾಡುತ್ತಿರುವುದಾಗಿ ಹೇಳುತ್ತಿದೆ. ಆದರೆ ತೀವ್ರ ನೀರಿನ ಕೊರತೆ ನಡುವೆ ಇದು ಸಾಧ್ಯವೇ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ

Jan 18 2024, 02:01 AM IST
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ

ತಾನೇ ಸ್ಥಗಿತಗೊಳಿಸಿದ್ದ ತೆಪ್ಪಗಳ ಸಂಚಾರಕ್ಕೆ ಅರಣ್ಯ ಇಲಾಖೆ ಅನುಮತಿ

Jan 17 2024, 01:47 AM IST
ವಿರುಪಾಪುರ ಗಡ್ಡೆಯಲ್ಲಿರುವ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ಉದ್ಯಾನವನ) ಯೋಜನೆಯ ವ್ಯಾಪ್ತಿಯಲ್ಲಿ ಸಾಣಾಪುರ ಸಮಾನಂತರ ಜಲಾಶಯ ಬರುತ್ತಿದ್ದರಿಂದ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶಕ್ಕೆ ತೆಪ್ಪಗಳನ್ನು ಹಾಕಲು ಅರಣ್ಯ ಇಲಾಖೆ ಅನುಮತಿ ಕಲ್ಪಿಸಿದೆ

ಕಳಸಾ ಬಂಡೂರಿಗೆ ಅರಣ್ಯ, ಪರಿಸರ ಇಲಾಖೆ ಅನುಮತಿಗೆ ಆಗ್ರಹ

Jan 17 2024, 01:45 AM IST
ಕಳಸಾ ಬಂಡೂರಿ, ಮಹದಾಯಿ ಕಾಮಗಾರಿ ಆರಂಭಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೈವಿಕ ಇಲಾಖೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ನರಗುಂದದಲ್ಲಿ ಮಂಗಳವಾರ ರೈತರು ಪ್ರತಿಭಟನೆ ನಡೆಸಿದರು.

ಅರಣ್ಯ ಇಲಾಖೆಯಲ್ಲಿ 40%ಗೂ ಹೆಚ್ಚು ಹುದ್ದೆಗೆ ಕಾಯಂ ಸಿಬ್ಬಂದಿಯಿಲ್ಲ!

Jan 13 2024, 01:32 AM IST
ರಾಜ್ಯದ ಭೂಪ್ರದೇಶದ ಶೇ.25ರಷ್ಟಿರುವ ಅರಣ್ಯ ಪ್ರದೇಶ ಕಾಯಲು ಸಮರ್ಪಕ ಸಿಬ್ಬಂದಿಯೇ ಇಲ್ಲ. ಅದರಲ್ಲೂ ಅರಣ್ಯ ಇಲಾಖೆಗೆ ಮಂಜೂರಾದ ಹುದ್ದೆಗಳ ಪೈಕಿ ಶೇ.40ಕ್ಕೂ ಹೆಚ್ಚಿನ ಹುದ್ದೆಗಳಿಗೆ ಕಾಯಂ ಸಿಬ್ಬಂದಿ ಇಲ್ಲ. ಹೀಗಾಗಿಯೇ ವರ್ಷದಿಂದ ವರ್ಷಕ್ಕೆ ವನ್ಯಜೀವಿಗಳ ಕಳ್ಳಬೇಟೆ, ಅರಣ್ಯ ಭೂಮಿ ಒತ್ತುವರಿ ಹೆಚ್ಚುವಂತಾಗಿದೆ.

ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ, ಕಂದಾಯ ಇಲಾಖೆ

Jan 12 2024, 01:47 AM IST
20-25 ವರ್ಷದ ಹಿಂದೆ ಅರಣ್ಯ ಇಲಾಖೆಗೆ ಸೇರಿದ್ದ ಭೂ ಪ್ರದೇಶವನ್ನು ಅಜ್ಜಿಹಳ್ಳಿ ಗ್ರಾಮದ ರೈತರು, ಮಾವಿನಕಟ್ಟೆ ವಲಯ ಅರಣ್ಯಕ್ಕೆ ಸೇರಿದ ಭೂ ಪ್ರದೇಶವನ್ನು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಭೂ ಪ್ರದೇಶವನ್ನು ಬಿಡಿಸಿರಿ ಎಂದು ಸುಣಿಗೆರೆ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಲಯ ಅರಣ್ಯಾಧಿಕಾರಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ಒತ್ತುವರಿ ಮಾಡಿದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಅರಣ್ಯ ಇಲಾಖೆ ಕಾರ್ಯಾಚರಣೆ: ಕೊನೆಗೂ ಬೋನಿಗೆ ಬಿದ್ದ ಕೋತಿ

Jan 11 2024, 01:31 AM IST
ಮಂಗಳೂರು ಹೊರವಲಯದ ಕುಪ್ಪೆಪದವು ಮತ್ತು ಎಡಪದವು ಪರಿಸರದಲ್ಲಿ ಜನರಿಗೆ ತೊಂದರೆ ಕೊಡುತ್ತಾ, ಇಬ್ಬರನ್ನು ಗಾಯಗೊಳಿಸಿ ಭೀತಿ ಹುಟ್ಟಿಸಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಬೋನಿಗೆ ಬೀಳಿಸುವುದರಲ್ಲಿ ಸಫಲರಾಗಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved