• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವನ್ಯಜೀವಿಗಳ ನೀರಿನ ದಾಹ ನೀಗಿಸಿದ ಅರಣ್ಯ ಇಲಾಖೆ

Apr 08 2024, 01:01 AM IST
ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ, ಚಿರತೆ, ತೊಳ, ನರಿ, ಮೊಲ ಸೇರಿದಂತೆ ನೂರಾರು ಬಗೆಯ ಪಕ್ಷಿಗಳು ನೀರಿನ ತೊಟ್ಟಿಯಲ್ಲಿ ಬೀಳದಂತೆ ಸರಾಗವಾಗಿ ನೀರು ಕುಡಿಯುವ ವ್ಯವಸ್ಥೆಯನ್ನು ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಮಾಡಿದೆ.

ಅರಣ್ಯ ಇಲಾಖೆಯಿಂದ 4 ಜನ ಕಾಡುಹಂದಿ ಬೇಟೆಗಾರ ಬಂಧನ

Apr 05 2024, 01:06 AM IST
ಸುರಪುರ ಅರಣ್ಯದಲ್ಲಿ ಅಕ್ರಮವಾಗಿ ಕಾಡಿನ ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ವೇಳೆಯಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ರವಿ.ಸಿ ನೇತೃತ್ವದ ಅಧಿಕಾರಿಗಳ ತಂಡ ೪ ಜನ ಆರೋಪಿಗಳ ಬಂಧಿಸುವ ಜೊತೆ ೭ ಕಾಡುಹಂದಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.

ಧಾರವಾಡ: ವನ್ಯ ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಉಪಕ್ರಮ

Apr 04 2024, 01:09 AM IST
ವನ್ಯ ಮೃಗಗಳು ಮನುಷ್ಯ ವಸತಿ ಪ್ರದೇಶಗಳಿಗೆ ನುಗ್ಗಿ ಹಾನಿ ಮಾಡದಂತೆ ತಡೆಯಲು ಇದೀಗ ಅರಣ್ಯ ಇಲಾಖೆಯು ಹೊಸ ಉಪಕ್ರಮವೊಂದನ್ನು ಕೈಗೊಂಡಿದೆ.

ಪ್ರಕೃತಿಯ ಜೀವ ಸಂಕುಲದ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ

Mar 22 2024, 01:09 AM IST
ದಿನದಿಂದ ದಿನಕ್ಕೆ ಬಿಸಿಲಿನ ಧಗೆ ಹೆಚ್ಚುತ್ತಲಿದೆ. ಕೊಳವೆಬಾವಿಗಳ ಅಂತರ್ಜಲ ಕುಸಿಯತೊಡಗಿದೆ. ಕುಡಿವ ನೀರಿನ ಸಮಸ್ಯೆ ಉಲ್ಬಣಿಸಿದೆ.

ರಸ್ತೆ ಅಗಲೀಕರಣಕ್ಕೆ ಮರ ಹನನ ಕೈಬಿಟ್ಟ ಅರಣ್ಯ ಇಲಾಖೆ: ಕೇಸು ಕೈಬಿಟ್ಟ ಎನ್‌ಜಿಟಿ

Mar 22 2024, 01:07 AM IST
ನಂದಿಗುಡ್ಡೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ 34 ಹೆರಿಟೇಜ್‌ ಮರಗಳನ್ನು ಅನಗತ್ಯವಾಗಿ ಕಡಿಯಲು ಹೊರಟ ಮಂಗಳೂರಿನ ಸ್ಮಾರ್ಟ್‌ಸಿಟಿ ಹಾಗೂ ಇತರರ ವಿರುದ್ದ ಎನ್‌ಇಸಿಎಫ್‌ ಮಂಗಳೂರು ಸಮಿತಿ ವತಿಯಿಂದ ವತಿಯಿಂದ ಚೆನ್ನೈ ಎನ್‌ಜಿಟಿಯಲ್ಲಿ ದಾವೆ ಹೂಡಲಾಗಿತ್ತು.

ಅರಣ್ಯ ಇಲಾಖೆ, ಸಾರ್ವಜನಿಕರು ಒಟ್ಟಾಗಿ ಹಸಿರು ಬೆಳೆಸಲಿ: ಶಾಸಕ ಭೀಮಣ್ಣ ನಾಯ್ಕ

Mar 15 2024, 01:17 AM IST
ಮರಗಳಿದ್ದರೆ ಮಳೆ. ಮಳೆ ಕಡಿಮೆಯಾದರೆ ರೈತಾಪಿ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಒಂದಾಗಿ ಅರಣ್ಯ ಬೆಳೆಸಬೇಕು.

ಕಾಡುಪ್ರಾಣಿ ಬೇಟೆಯಾಡುತ್ತಿದ್ದ ಓರ್ವನನ್ನು ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Mar 13 2024, 02:08 AM IST
ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದವರನ್ನು ಅರಣ್ಯ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಬಂಧಿಸಿದ್ದಾರೆ.

ಅರಣ್ಯ ಇಲಾಖೆ ಒಪ್ಪಿಗೆಗೆ ಕಾದಿರುವ ಹೊನ್ನೇಕೊಡಿಗೆ ಏತನೀರಾವರಿ ಯೋಜನೆ

Mar 13 2024, 02:01 AM IST
ತಾಲೂಕಿನ ಹೊನ್ನೇಕೊಡಿಗೆ ಏತ ನೀರಾವರಿ ಯೋಜನೆ ಕಳೆದ 17 ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಅರಣ್ಯ ಇಲಾಖೆ ಒಪ್ಪಿಗೆ ಸಿಗದೆ ಇನ್ನೂ ನೆನೆಗುದಿಗೆ ಬಿದ್ದಿದ್ದು ಈ ಭಾಗದ ಜನರು ತಮ್ಮ ಜಮೀನಿನ ನೀರಾವರಿಗೆ ಚಾತಕ ಪಕ್ಷಿಯಂತೆ ಇನ್ನೂ ಕಾಯುತ್ತಲೇ ಇದ್ದಾರೆ.

ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಜ್ಜು

Mar 12 2024, 02:04 AM IST
ರಾಮನಗರ: ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಅರಣ್ಯ ಪ್ರದೇಶದ ಒಡಲು ಒಣಗಿದೆ. ಆದ್ದರಿಂದ, ಕಾಡ್ಗಿಚ್ಚಿನಿಂದ ವನ್ಯ ಸಂಪತ್ತನ್ನು ರಕ್ಷಿಸಲು ಅರಣ್ಯ ಇಲಾಖೆ ಸನ್ನದ್ಧಗೊಂಡಿದೆ.

ಸೌಲಭ್ಯ ವಿತರಣೆಯಲ್ಲಿ ತಾರತಮ್ಯ: ಅರಣ್ಯ ಇಲಾಖೆ ದಿನಗೂಲಿ ನೌಕರರ ಪ್ರತಿಭಟನೆ

Mar 05 2024, 01:39 AM IST
ಶ್ರೀರಂಗಪಟ್ಟಣದ ಅರಣ್ಯ ಇಲಾಖೆಯ ವಲಯ ಕಚೇರಿಯಲ್ಲಿ 12 ಜನ ನೌಕರರು 1996ರಂದು ಕೆಲಸಕ್ಕೆ ಸೇರಿದ್ದು, ಇವರು ಮಾಸಿಕ ಹೆಚ್ಚುವರಿ ಹಾಗೂ ಕ್ಷೇಮಾಭಿವೃದ್ಧಿ ಸೌಲಭ್ಯ ಪಡೆಯಲು ಅರ್ಹತೆ ಹೊಂದಿದ್ದರು. ಆದರೆ, ನೌಕರ ಚಂದ್ರೇಗೌಡ ತಮ್ಮನ್ನು ಸೇರಿದಂತೆ ಆರು ಮಂದಿಗೆ ಮಾತ್ರ ಶಿಫಾರಸು ಮಾಡಿದ್ದರಿಂದ ಅವರಿಗೆ ಮಾತ್ರ ಸೌಲಭ್ಯ ದೊರಕಿದ್ದು, ಇನ್ನುಳಿದವರು ಸವಲತ್ತಿನಿಂದ ವಂಚಿತರಾಗಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved