• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ : ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಇಲ್ಲ

Dec 30 2024, 01:02 AM IST

ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಅರಣ್ಯ ಇಲಾಖೆ ಮುಂದಾಗಿದೆ.

ಟಸ್ಕರ್ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲ

Dec 21 2024, 01:17 AM IST
ಚನ್ನಪಟ್ಟಣ: ಜಿಲ್ಲೆಯ ರೈತರ ಪಾಲಿಗೆ ಕಂಟಕಪ್ರಾಯವಾಗಿದ್ದ ಟಸ್ಕರ್‌ ಆನೆಯನ್ನು ಅನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲವಾಗಿದ್ದು, ಪುಂಡಾನೆ ಸೆರೆ ಕಾರ್ಯಾಚರಣೆಗೆ ಮೊದಲ ದಿನವೇ ಯಶಸ್ಸು ಸಿಕ್ಕಿದೆ.

ಶ್ರೀಗಂಧ ಮರ ಕಳ್ಳತನ: ಅರಣ್ಯ ಇಲಾಖೆಗೆ ದೂರು

Dec 15 2024, 02:03 AM IST
ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.

ಅರಣ್ಯ ಇಲಾಖೆ ಕಚೇರಿ ಕಟ್ಟಡದ ಮೇಲೆ ರೈತರ ಧರಣಿ ಸತ್ಯಾಗ್ರಹ

Dec 13 2024, 12:47 AM IST
ಈವರೆಗೆ ಅರಣ್ಯ ಇಲಾಖೆಗೆ ಆರು ಮನವಿ ಪತ್ರಗಳನ್ನು ಸಲ್ಲಿಸಿದ್ದು, ಅವೆಲ್ಲವೂ ಅರಣ್ಯ ರೋಧನೆಯಾಗಿವೆ. ಬೆಳೆ ಮತ್ತು ರೈತನ ಬದುಕು ನಾಶವಾಗಿದೆ. ಒಂದು ತೆಂಗಿನ ಮರಕ್ಕೆ 2 ಸಾವಿರ ರು. ಪರಿಹಾರ ನಿಗದಿ ಮಾಡಲಾಗಿದೆ. ಇಲ್ಲಿವರೆಗೆ ಕೇವಲ 25 ಕೋಟಿ ರು. ಪರಿಹಾರ ಅಷ್ಟೇ ವಿತರಿಸಿದ್ದು, ಇದು ಭಿಕ್ಷೆ ನೀಡಿದಂತಾಗಿದೆ.

20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ: ಕಾಡಿಗಟ್ಟಿದ ಅರಣ್ಯ ಇಲಾಖೆ

Dec 09 2024, 12:46 AM IST
ಬಾಡಗ - ಬಾಣಂಗಾಲ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.

ಕಾಡಾನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ವಿಫಲ

Dec 06 2024, 08:56 AM IST
ಹನೂರು ಸಮೀಪದ ಕೆವಿಎನ್ ದೊಡ್ಡಿ ಗ್ರಾಮದ ರೈತರ ಜಮೀನಿಗೆ ಕಾಡನೆಗಳು ಬೆಳೆ ನಾಶಗೊಳಿಸಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಸೀತೂರು ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿ ಬಲಿ: ಅರಣ್ಯ ಇಲಾಖೆ ಮೇಲೆ ಗ್ರಾಮಸ್ಥರ ಆಕ್ರೋಶ

Dec 01 2024, 01:33 AM IST
ನರಸಿಂಹರಾಜಪುರ, ತಾಲೂಕಿನ ಸೀತೂರು ಗ್ರಾಮಕ್ಕೆ ಬಂದಿದ್ದ ಒಂಟಿ ಸಲಗವನ್ನು ಓಡಿಸುವಾಗ ಆನೆ ತಿರುಗಿ ಬಿದ್ದು ಕಾಲಿನಿಂದ ತುಳಿದು ದಾಳಿ ನಡೆಸಿದ ಪರಿಣಾಮ ತಾಲೂಕು ಮಡಿವಾಳ ಮಾಚಿ ದೇವರ ಸಂಘದ ಉಪಾಧ್ಯಕ್ಷ ಹಾಗೂ ಸೀತೂರು ಗ್ರಾಮದ ಕೆರೆಗದ್ದೆ ಕೃಷಿಕ ಕೆ.ಎಸ್.ಉಮೇಶ ( 56) ಮೃತಪಟ್ಟ ಧಾರುಣ ಘಟನೆ ಶನಿವಾರ ಮದ್ಯಾಹ್ನ 2.45ರ ಸುಮಾರಿಗೆ ನಡೆದಿದೆ.

ಅರಣ್ಯ ಇಲಾಖೆ ದಿನಗೂಲಿ ಸಿಬ್ಬಂದಿ ಕಚೇರಿಯಲ್ಲೇ ಕುಸಿದು ಸಾವು

Dec 01 2024, 01:32 AM IST
ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಲೆಸುತ್ತಿದಂತಾಗುತ್ತಿದೆ ಎಂದು ಸಂಜೆ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.

ಚಿರತೆಯ ಓಡಾಟ: ಅರಣ್ಯ ಇಲಾಖೆ ಎಚ್ಚರಿಕೆ

Nov 29 2024, 01:00 AM IST
Leopard run: Forest department alert

ಕಾಡುಪ್ರಾಣಿ ಹಾವಳಿ: ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

Nov 21 2024, 01:01 AM IST
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಬೆಬೆಳ್ಳೂರು, ಪುದುಕೋಟೆ , ಐಮಂಗಲ, ಮಗ್ಗುಲ, ಕೋಟೆಕೊಪ್ಪ, ಕುಕ್ಲೂರು ಬೊಳ್ಳರಿಮಾಡು ಗ್ರಾಮಗಳಲ್ಲಿ ತಿಂಗಳುಗಳಿದ ಕಾಡಾನೆಗಳ ಉಪಟಳ ನಿರಂತರವಾಗಿದೆ. ಜೊತೆಗೆ ವ್ಯಾಘ್ರ ಭೀತಿಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಬೆಳೆಗಾರರು ಬುಧವಾರ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved