• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ವಿಫಲ

Dec 06 2024, 08:56 AM IST
ಹನೂರು ಸಮೀಪದ ಕೆವಿಎನ್ ದೊಡ್ಡಿ ಗ್ರಾಮದ ರೈತರ ಜಮೀನಿಗೆ ಕಾಡನೆಗಳು ಬೆಳೆ ನಾಶಗೊಳಿಸಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಸೀತೂರು ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿ ಬಲಿ: ಅರಣ್ಯ ಇಲಾಖೆ ಮೇಲೆ ಗ್ರಾಮಸ್ಥರ ಆಕ್ರೋಶ

Dec 01 2024, 01:33 AM IST
ನರಸಿಂಹರಾಜಪುರ, ತಾಲೂಕಿನ ಸೀತೂರು ಗ್ರಾಮಕ್ಕೆ ಬಂದಿದ್ದ ಒಂಟಿ ಸಲಗವನ್ನು ಓಡಿಸುವಾಗ ಆನೆ ತಿರುಗಿ ಬಿದ್ದು ಕಾಲಿನಿಂದ ತುಳಿದು ದಾಳಿ ನಡೆಸಿದ ಪರಿಣಾಮ ತಾಲೂಕು ಮಡಿವಾಳ ಮಾಚಿ ದೇವರ ಸಂಘದ ಉಪಾಧ್ಯಕ್ಷ ಹಾಗೂ ಸೀತೂರು ಗ್ರಾಮದ ಕೆರೆಗದ್ದೆ ಕೃಷಿಕ ಕೆ.ಎಸ್.ಉಮೇಶ ( 56) ಮೃತಪಟ್ಟ ಧಾರುಣ ಘಟನೆ ಶನಿವಾರ ಮದ್ಯಾಹ್ನ 2.45ರ ಸುಮಾರಿಗೆ ನಡೆದಿದೆ.

ಅರಣ್ಯ ಇಲಾಖೆ ದಿನಗೂಲಿ ಸಿಬ್ಬಂದಿ ಕಚೇರಿಯಲ್ಲೇ ಕುಸಿದು ಸಾವು

Dec 01 2024, 01:32 AM IST
ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಲೆಸುತ್ತಿದಂತಾಗುತ್ತಿದೆ ಎಂದು ಸಂಜೆ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.

ಚಿರತೆಯ ಓಡಾಟ: ಅರಣ್ಯ ಇಲಾಖೆ ಎಚ್ಚರಿಕೆ

Nov 29 2024, 01:00 AM IST
Leopard run: Forest department alert

ಕಾಡುಪ್ರಾಣಿ ಹಾವಳಿ: ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

Nov 21 2024, 01:01 AM IST
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಬೆಬೆಳ್ಳೂರು, ಪುದುಕೋಟೆ , ಐಮಂಗಲ, ಮಗ್ಗುಲ, ಕೋಟೆಕೊಪ್ಪ, ಕುಕ್ಲೂರು ಬೊಳ್ಳರಿಮಾಡು ಗ್ರಾಮಗಳಲ್ಲಿ ತಿಂಗಳುಗಳಿದ ಕಾಡಾನೆಗಳ ಉಪಟಳ ನಿರಂತರವಾಗಿದೆ. ಜೊತೆಗೆ ವ್ಯಾಘ್ರ ಭೀತಿಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಬೆಳೆಗಾರರು ಬುಧವಾರ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.

ಹನೂರಿನ ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ಅನುಮತಿ

Nov 01 2024, 12:12 AM IST
ಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಮಾಸ ಸೇರಿದಂತೆ ಹಬ್ಬದ ವಿಶೇಷ ದಿನಗಳಲ್ಲಿ ಭಕ್ತರು ಹನೂರಿನ ನಾಗಮಲೆಗೆ ಹೋಗಿ ಬರಲು ಅರಣ್ಯ ಇಲಾಖೆ ಅನುಮತಿ ನೀಡಿದೆ.

ನೆಡುತೋಪಿಗಾಗಿ ತಂದಿದ್ದ 5 ಲಕ್ಷ ಸಸಿಗಳು ನಾಶ : ಅರಣ್ಯ ಇಲಾಖೆಯಿಂದ ನಡೆಸಲಾದ ಸರ್ವೇ

Oct 21 2024, 11:48 AM IST

ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.

ಯಳಂದೂರಿನಲ್ಲಿ ರೈತನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ, ಧರಣಿ

Oct 09 2024, 01:35 AM IST
ಯಳಂದೂರು ತಾಲೂಕಿನ ಕೆ.ದೇವರಹಳ್ಳಿ ಗ್ರಾಮದ ರೈತ ಮರಿಸ್ವಾಮಪ್ಪ ಎಂಬವರ ಮೇಲೆ ಅರಣ್ಯ ಇಲಾಖೆಯ ವಾಚರ್ ಹಲ್ಲೆ ನಡೆಸಿದ್ದು ಇವರ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಬದ್ಧ: ಕಾವ್ಯ ಚತುರ್ವೇದಿ

Oct 09 2024, 01:33 AM IST
ವನ್ಯಜೀವಿಗಳಿಂದಲೂ ಅರಣ್ಯ ಸಂಪತ್ತು ವೃದ್ಧಿಯಾಗುವ ಸಾಧ್ಯತೆಗಳಿದೆ. ಇದರಿಂದ ನಾವು ಪರಿಸರ ಹಾಗೂ ವನ್ಯ ಪ್ರಾಣಿಗಳ ಉಳಿವಿಗೆ ಸಹಕರಿಸಬೇಕು.

ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ

Oct 07 2024, 01:31 AM IST
ಹನೂರು: ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ ನಾಮಫಲಕಗಳು ವಾಪಸ್ ನೀಡುವ ಮೂಲಕ ರೈತ ಸಂಘಟನೆ ಗ್ರಾಮಗಳಲ್ಲಿ ನಾಮಫಲಕ ಮರುಸ್ಥಾಪನೆ ಮಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved