• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲೆಕ್ಟ್ರಾನಿಕ್‌ ಸಿಟಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತು ಪತ್ತೆ - ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ

Sep 22 2024, 08:26 AM IST

ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆಯ ಗುರುತು ಈಗ ಡಿಮಾರ್ಟ್‌ ಹಿಂಬದಿಯ ಕೆರೆಯ ಬಳಿ ಶುಕ್ರವಾರ ಪತ್ತೆ ಆಗಿದೆ. ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅರಣ್ಯ ತೆರವಿಗೆ ಬಂದಿದ್ದ ಜೆಸಿಬಿ, ಕಾರು ಅರಣ್ಯ ಇಲಾಖೆ ವಶಕ್ಕೆ

Sep 17 2024, 12:57 AM IST
ಅರಣ್ಯ ತೆರವಿಗೆ ಬಂದಿದ್ದ ಜೆಸಿಬಿ, ಕಾರು ಅರಣ್ಯ ಇಲಾಖೆ ವಶಕ್ಕೆ

ಕಠಿಣ ಕಾನೂನು ಅನುಷ್ಠಾನದ ಅನಿವಾರ್ಯತೆ ಅರಣ್ಯ ಇಲಾಖೆಗಿದೆ : ಡಿಸಿ ಮೀನಾ ನಾಗರಾಜ್‌

Sep 12 2024, 01:47 AM IST
ಚಿಕ್ಕಮಗಳೂರು, ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃದ್ಧಿ ಮತ್ತು ಪರಿಸರ ಎರಡರಲ್ಲೂ ಸಮತೋಲನದ ಜೊತೆ ಕಠಿಣ ಕಾನೂನನ್ನು ಅನುಷ್ಠಾನ ಮಾಡುವ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಅವರು ಹೇಳಿದರು.

ಗಾಯಗೊಂಡ ಪುನಗು ಬೆಕ್ಕು ರಕ್ಷಣೆ: ಅರಣ್ಯ ಇಲಾಖೆಗೆ ಹಸ್ತಾಂತರ

Sep 10 2024, 01:34 AM IST
ರೈತರು ಗಾಯಗೊಂಡಿರುವ ಪುನಗು ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

Sep 05 2024, 12:31 AM IST
ಹನೂರು ತಾಲೂಕಿನ ಗಂಗನ ದೊಡ್ಡಿ ರೈತನ ಜಮೀನಿನಲ್ಲಿ ಚಿರತೆ ಮೇಕೆ ಬಲಿ ಪಡೆದಿದ್ದು ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಳ್ಳದಂಚಿನಲ್ಲಿ ಶೋಧನೆ ನಡೆಸುತ್ತಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ಜಾತ್ರಾಮಹೋತ್ಸವಕ್ಕೆ ಅರಣ್ಯ ಇಲಾಖೆ ಪಣ

Aug 29 2024, 12:46 AM IST
ಜಾತ್ರಾಮಹೋತ್ಸವದಲ್ಲಿ ಪ್ರಾಣಿ ಸಂಕುಲ, ಸರಿಸೃಪ, ಜೌಷಧಿಯ ಸಸ್ಯ ಸಂಪತ್ತು ಹಾಳಾಗದಂತೆ ಕಪ್ಪತ್ತಗುಡ್ಡ ಉಳಿಸಲು ಅರಣ್ಯ ಇಲಾಖೆ ಶ್ರಮಿಸಲು ಮುಂದಾಗಿದೆ

ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟ- ತೆರವುಗೊಳಿಸಿದರೆ ಕಾನೂನಾತ್ಮಕ ಹೋರಾಟ: ಶಿವಣ್ಣ

Aug 26 2024, 01:43 AM IST
ನರಸಿಂಹರಾಜಪುರ, ದಲಿತರ, ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟವಾಡಲು ಬಂದರೆ ಕಾನೂನಾತ್ಮಕ ಜನಾಂದೋಲನ ಮಾಡುವುದಾಗಿ ಜಿಲ್ಲಾ ದಲಿತ ಪ್ರಗತಿಪರ ಸಂಘಟನೆಗಳ ಮುಖಂಡ ಎಚ್.ಎಂ. ಶಿವಣ್ಣ ತಿಳಿದರು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

Aug 23 2024, 01:13 AM IST
ತರೀಕೆರೆ, ಅರಣ್ಯ ಇಲಾಖೆಯವರು ರೈತರಿಗೆ ಅನಾವಶ್ಯಕವಾಗಿ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ರೈತರ ಫಸಲು ನಾಶ ತಡೆಗಟ್ಟಲು ಅರಣ್ಯ ಇಲಾಖೆ ಹೆಚ್ಚು ಗಮನ

Aug 22 2024, 12:47 AM IST
ಕಾಡಾಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿ ರೈತರ ಫಸಲುಗಳನ್ನು ನಾಶ ಪಡಿಸುತ್ತಿದ್ದು

ಅರಣ್ಯ ಇಲಾಖೆ ದೌರ್ಜನ್ಯದಿಂದ ಮಲೆನಾಡಿಗರ ಬದುಕು ಆತಂತ್ರ: ಅಂಬಳೂರು.

Aug 22 2024, 12:45 AM IST
ಶೃಂಗೇರಿಸರ್ಕಾರಗಳ ರೈತ, ಜನವಿರೋಧಿ ಕಾಯ್ದೆಗಳು, ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆಯಿಂದ ಮಲೆನಾಡಿನ ಜನರ ಬದುಕು ಅತಂತ್ರವಾಗಿದೆ ಎಂದು ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಅಂಬಳೂರು ರಾಮಕೃಷ್ಣ ರಾವ್ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved