• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಿನ ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ಅನುಮತಿ

Nov 01 2024, 12:12 AM IST
ಶಿವರಾತ್ರಿ, ಯುಗಾದಿ, ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಮಾಸ ಸೇರಿದಂತೆ ಹಬ್ಬದ ವಿಶೇಷ ದಿನಗಳಲ್ಲಿ ಭಕ್ತರು ಹನೂರಿನ ನಾಗಮಲೆಗೆ ಹೋಗಿ ಬರಲು ಅರಣ್ಯ ಇಲಾಖೆ ಅನುಮತಿ ನೀಡಿದೆ.

ನೆಡುತೋಪಿಗಾಗಿ ತಂದಿದ್ದ 5 ಲಕ್ಷ ಸಸಿಗಳು ನಾಶ : ಅರಣ್ಯ ಇಲಾಖೆಯಿಂದ ನಡೆಸಲಾದ ಸರ್ವೇ

Oct 21 2024, 11:48 AM IST

ಅರಣ್ಯ ಸಚಿವರ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ 2023-24ನೇ ಸಾಲಿನಲ್ಲಿ ನಿರ್ಮಿಸಲಾದ ನೆಡುತೋಪಿನ ಸರ್ವೇ ನಡೆಸಲಾಗಿದ್ದು, ಅದರಲ್ಲಿ ಕೇವಲ ಶೇ. 2.5ರಷ್ಟು ಸಸಿಗಳು ಒಂದು ವರ್ಷದಲ್ಲಿ ನಾಶವಾಗಿರುವುದು ಕಂಡು ಬಂದಿದೆ.

ಯಳಂದೂರಿನಲ್ಲಿ ರೈತನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ, ಧರಣಿ

Oct 09 2024, 01:35 AM IST
ಯಳಂದೂರು ತಾಲೂಕಿನ ಕೆ.ದೇವರಹಳ್ಳಿ ಗ್ರಾಮದ ರೈತ ಮರಿಸ್ವಾಮಪ್ಪ ಎಂಬವರ ಮೇಲೆ ಅರಣ್ಯ ಇಲಾಖೆಯ ವಾಚರ್ ಹಲ್ಲೆ ನಡೆಸಿದ್ದು ಇವರ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಬದ್ಧ: ಕಾವ್ಯ ಚತುರ್ವೇದಿ

Oct 09 2024, 01:33 AM IST
ವನ್ಯಜೀವಿಗಳಿಂದಲೂ ಅರಣ್ಯ ಸಂಪತ್ತು ವೃದ್ಧಿಯಾಗುವ ಸಾಧ್ಯತೆಗಳಿದೆ. ಇದರಿಂದ ನಾವು ಪರಿಸರ ಹಾಗೂ ವನ್ಯ ಪ್ರಾಣಿಗಳ ಉಳಿವಿಗೆ ಸಹಕರಿಸಬೇಕು.

ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ

Oct 07 2024, 01:31 AM IST
ಹನೂರು: ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ ನಾಮಫಲಕಗಳು ವಾಪಸ್ ನೀಡುವ ಮೂಲಕ ರೈತ ಸಂಘಟನೆ ಗ್ರಾಮಗಳಲ್ಲಿ ನಾಮಫಲಕ ಮರುಸ್ಥಾಪನೆ ಮಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದೆ.

ಬಗರ್‌ ಹುಕುಂ ರೈತರಿಗೆ ಅರಣ್ಯ ಇಲಾಖೆ ನೋಟಿಸ್‌: ಖಂಡನೆ

Oct 06 2024, 01:16 AM IST
ಬಗರ್ ಹುಕುಂ ಸಾಗುವಳಿ ಮಾಡಿದ ಬಡ ರೈತರಿಗೆ ತೆರವುಗೊಳಿಸಬೇಕೆಂದು ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿಮಾಡಿರುವುದನ್ನು ಖಂಡಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ

Oct 05 2024, 01:38 AM IST
ಲಿಂಗಸುಗೂರು ತಾಲೂಕಿನ ದೇವರಬೂಪುರ ರೈತರ ಪರವಾಗಿ ಅರಣ್ಯ ಇಲಾಖೆ ವಿರುದ್ಧ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ದಸಂಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕಾನೂನು,ಅರಣ್ಯ ಇಲಾಖೆ ಚೌಕಟ್ಟಿನಡಿ ಭೂ ಹಕ್ಕು ಪತ್ರ : ಟಿ.ಡಿ.ರಾಜೇಗೌಡ

Oct 05 2024, 01:35 AM IST
ನರಸಿಂಹರಾಜಪುರ, ಕಾನೂನಿನ ಚೌಕಟ್ಟಿನಡಿ ಅರ್ಹಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅರಣ್ಯ ಇಲಾಖೆ ಒಪ್ಪಿಗೆ ಪಡೆದು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಸಾಗುವಳಿ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ತಪ್ಪಿಸಿ

Oct 05 2024, 01:35 AM IST
ಹೊನ್ನಾಳಿ, ಚನ್ನಗಿರಿ ಹಾಗೂ ನ್ಯಾಮತಿ ತಾಲೂಕುಗಳ ವ್ಯಾಪ್ತಿ ಬಗರ್‌ಹುಕುಂ ಸಾಗುವಳಿದಾರರಿಗೆ ಅರಣ್ಯ ಇಲಾಖೆ ವತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಮೂರೂ ತಾಲೂಕುಗಳ ರೈತರು ಶುಕ್ರವಾರ ಹೊನ್ನಾಳಿ ಕನಕದಾಸ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ, ಹೊನ್ನಾಳಿ ಎಸಿ ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಗ್ರಾಮದಲ್ಲಿ ಅಶಾಂತಿ ಉಂಟಾದರೆ ಅರಣ್ಯ ಇಲಾಖೆ ಹೊಣೆ

Oct 05 2024, 01:32 AM IST
ಹನೂರು ತಾಲೂಕಿನ ಆಲಂಬಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ರೈತ ಸಂಘದ ನಾಮಫಲಕ ತೆರವುಗೊಳಿಸಲು ಮುಂದಾಗಿರುವುದನ್ನು ರೈತ ಮುಖಂಡರು ವಿರೋಧಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 16
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved