• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು, ಭಾರಿ ಮಳೆ ನಾಗರಿಕರ ಜೀವಕ್ಕೆ ಉರುಳಾಯ್ತೆ?

Jul 26 2024, 01:45 AM IST

ಪಶ್ಚಿಮ ಘಟ್ಟದಿಂದ ಆವೃತ್ತವಾದ ಉಕ ಜಿಲ್ಲೆಯ ಕರಾವಳಿ ಭಾಗದಿಂದ ಹಾದುಹೋಗುವ ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿದ್ದ ಭಾರಿ ಮಳೆಯು ನಾಗರಿಕರ ಜನಜೀವನಕ್ಕೆ ಉರುಳಾಗಿ ಪರಿಣಮಿಸಿದೆ.

ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮನು ಒತ್ತುವರಿ : ಟಾಕ್ಸಿಕ್‌ ಚಿತ್ರ ನಿರ್ಮಾಪಕರಿಗೆ ನೋಟಿಸ್‌

Jul 26 2024, 01:36 AM IST

ಪೀಣ್ಯ ಪ್ಲಾಂಟೇಷನ್‌ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್‌ ಮತ್ತು ಕೆವಿಎನ್‌ ಫಿಲ್ಮ್‌ ಪ್ರೊಡೆಕ್ಷನ್‌ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು,  ಹೈಕೋರ್ಟ್‌ ನೋಟಸ್‌ ಜಾರಿ ಮಾಡಿದೆ.

ಜಿಂಕೆ ರಕ್ಷಿಸಿದ ಅರಣ್ಯ ಇಲಾಖೆಯ ಇಟಿಎಫ್

Jul 16 2024, 12:33 AM IST
ಹನೂರು ದೊಡ್ಡ ಮಾಲಾಪುರ ಗ್ರಾಮದ ರೈತ ಶಿವಸ್ವಾಮಿ ಜಮೀನಿನ ಬಾವಿಯಲ್ಲಿ ಬಿದ್ದಿದ್ದ ಜಿಂಕೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ವರ್ಗ.

ಅರಣ್ಯ ಇಲಾಖೆಯಲ್ಲಿ ಸೇವೆಗೈದವರಿಗೆ ಬೀಳ್ಕೊಡುಗೆ

Jul 14 2024, 01:39 AM IST
ಹನೂರು ಪಟ್ಟಣದಲ್ಲಿ ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ವರ್ಗಾವಣೆಯಾದ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಇಲಾಖೆ ವತಿಯಿಂದ ಅಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.

ನೈಸರ್ಗಿಕ ಸಂಪತ್ತು ಉಳಿಸಿಕೊಳ್ಳಲು ಅರಣ್ಯ ಇಲಾಖೆ ವಿಫಲ

Jul 09 2024, 12:46 AM IST
ಕೆಲ ರಿಯಲ್ ಎಸ್ಟೇಟ್‌ನವರ ಭೂಮಾಫೀಯಕ್ಕೆ ಅರಣ್ಯ ಇಲಾಖೆಯ ನೂರಾರು ಮರಗಳನ್ನು ಕಡಿದು ಹಾಕಲಾಗಿದೆ

ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ

Jul 07 2024, 01:26 AM IST
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಖಂಡ್ರೆ ಗರಂ!

Jul 06 2024, 12:49 AM IST
ನಗರ ಹಸರೀಕರಣ, ರಸ್ತೆ ಬದಿ ಗಿಡ ನೆಡುವುದು, ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿಗಳ ವಿತರಣೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ ಕಚೇರಿ ಮುಂದೆ ರೈತರ ಧರಣಿ

Jun 28 2024, 12:46 AM IST
ರಾಮನಗರ: ಕಾಡಾನೆಗಳನ್ನು ಹಿಮ್ಮಟ್ಟಿಸುವಲ್ಲಿ ವಿಫಲರಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ಧೋರಣೆ ಖಂಡಿಸಿ ರೈತರು ನಗರದ ಹೊರ ವಲಯದಲ್ಲಿರುವ ಅರಣ್ಯಇಲಾಖೆ ಕಚೇರಿ ಆವರಣದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ಅರಣ್ಯ ಇಲಾಖೆಯ ಸಸಿಗಳಿಗೆ ಡಿಮಾಂಡಪೋ ಡಿಮಾಂಡ್‌..!

Jun 24 2024, 01:37 AM IST
ಈ ಬಾರಿ ಮೇ ತಿಂಗಳ ಕೊನೆಗೆ ಮಳೆಯಾದ ಹಿನ್ನೆಲೆಯಲ್ಲಿ ರಿಯಾಯ್ತಿ ದರದಲ್ಲಿ ಒದಗಿಸುವ ಸಾಮಾನ್ಯ ಬೇವು, ಹೆಬ್ಬೇವು, ನೇರಳೆ, ಮಹಾಗನಿ, ಸಂಪಿಗೆ, ಮತ್ತಿ, ಹೊನ್ನೆ, ಸೀಸಂ, ಸಾಗವಾನಿ, ಕರಿಬೇವು, ಈಚಲು ಸೇರಿದಂತೆ ವಿವಿಧ ಸಸಿಗಳಿಗೆ ಡಿಮಾಂಡ್ ಬಂದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆನೆ ದಾಳಿ

Jun 22 2024, 12:45 AM IST
ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆ ದಾಳಿ ನಡೆಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಹುಸಣೆಪಾಳ್ಯ ಬಳಿ ಗುರುವಾರ ನಡೆದಿದೆ. ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved