• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಲ್ಗಾಂ: ಮೃತ ರಾವ್‌ ಕುಟುಂಬಕ್ಕೆ ಅಸ್ಸಾಂ ಸರ್ಕಾರದಿಂದ ₹5 ಲಕ್ಷ

May 26 2025, 07:42 AM IST

ಪಹಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಇಲ್ಲಿನ ವಿಜಯನಗರದ ನಿವಾಸಿ ಮಂಜುನಾಥ್ ರಾವ್ ಅವರ ಮನೆಗೆ ಭಾನುವಾರ ಅಸ್ಸಾಂ ರಾಜ್ಯದ ಕೈಗಾರಿಕಾ ಸಚಿವ ಬಿಮಲ್ ಬೋರಾ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಅಸ್ಸಾಂ ವಿಧಾನಸಭೆಯಲ್ಲಿ ಶಾಸಕರಿಗೆ ನೀಡುತ್ತಿದ್ದ 2 ಗಂಟೆಗಳ ನಮಾಜ್‌ ವಿರಾಮ ಸ್ಥಗಿತ

Feb 21 2025, 11:48 PM IST
ಅಸ್ಸಾಂ ವಿಧಾನಸಭೆಯಲ್ಲಿ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೆ ನೀಡುತ್ತಿದ್ದ 2 ಗಂಟೆಗಳ ಶುಕ್ರವಾರದ ನಮಾಜ್‌ ವಿರಾಮವನ್ನು ಬರೋಬ್ಬರಿ 88 ವರ್ಷ ಬಳಿಕ ಇದೇ ಮೊದಲ ಬಾರಿ ಸ್ಥಗಿತಗೊಳಿಸಲಾಗಿದೆ.

ಅಭಿವೃದ್ಧಿಗೆ ಸಾಕಷ್ಟು ಕೊಡುಗೆ : ಕರ್ನಾಟಕದ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಫಿದಾ!

Jan 27 2025, 12:47 AM IST
ಕರ್ನಾಟಕವು ದೇಶದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದೆ. ಅದೇ ರೀತಿ ದೇಶಕ್ಕೆ ಕೊಡುಗೆ ನೀಡುವ ರಾಜ್ಯವನ್ನಾಗಿ ಅಸ್ಸಾಂ ರಾಜ್ಯವನ್ನೂ ಅಭಿವೃದ್ಧಿಪಡಿಸುವುದು ನನ್ನ ಗುರಿ ಎಂದು ಬಿಜೆಪಿ ಆಡಳಿತವಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.

ಭಾರತದ ‘ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರಗಳು ‘ಬಾಂಗ್ಲಾದೇಶದ ಭಾಗ’ : ಹೊಸ ಕ್ಯಾತೆ

Dec 21 2024, 01:15 AM IST

ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಆಪ್ತ ಸಹಾಯಕ ಮತ್ತು ಮಧ್ಯಂತರ ಸರ್ಕಾರದ ಸಲಹೆಗಾರ ಮಹ್ಫುಜ್ ಆಲಂ ಅವರು ‘ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರಗಳು ‘ಬಾಂಗ್ಲಾದೇಶದ ಭಾಗ’ ಎಂದು ಹೇಳಿ ವಿವಾದವನ್ನು ಹುಟ್ಟುಹಾಕಿದ್ದಾರೆ.

ಅಸ್ಸಾಂ ಮೂಲದ ಕಾರ್ಮಿಕ ಕೊಲೆ ಪ್ರಕರಣ: ಆರೋಪಿ ಬಂಧನ

Dec 13 2024, 12:48 AM IST
ದೀಪಕ್‌ ಬೆಂಗೆರ ಕಳೆದ ಬುಧವಾರದಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈತ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು.

ಉಪ್ಪಿನಂಗಡಿ: ಕಲ್ಲಿನಿಂದ ಜಜ್ಜಿ ಅಸ್ಸಾಂ ಮೂಲದ ಕಾರ್ಮಿಕನ ಕೊಲೆ

Dec 05 2024, 12:33 AM IST
ಕಟ್ಟಡ ಕಾರ್ಮಿಕರು ಬುಧವಾರ ಬೆಳಗ್ಗೆ ಕೆಲಸಕ್ಕೆಂದು ಬಂದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ದೀಪಕ್ ಶವ ಪತ್ತೆಯಾಗಿದೆ. ತಲೆಯ ಭಾಗವನ್ನು ಕಲ್ಲಿನಂತಹ ಭಾರವಾದ ವಸ್ತುವಿನಿಂದ ಜಜ್ಜಿರುವುದು ಕಂಡುಬಂದಿದೆ. ಪಕ್ಕದಲ್ಲೇ ಸಿಮ್ ಹಾಗೂ ಬ್ಯಾಟರಿ ತೆಗೆದ ಮೊಬೈಲ್ ಪತ್ತೆಯಾಗಿದೆ

ಅಸ್ಸಾಂ ಮೂಲದ ಯುವತಿ ಬರ್ಬರ ಕೊಲೆ ಕೇಸ್‌ : ಲವ್ವರ್‌ ಕೊಂದು 1 ದಿನ ಶವದ ಜತೆಗಿದ್ದವ ಸೆರೆ

Nov 30 2024, 09:29 AM IST

ಇತ್ತೀಚೆಗೆ ಸರ್ವೀಸ್‌ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ : ಕೊಂದು ಪರಾರಿ ಆದ ಆರೋಪಿ ಪತ್ತೆಗೆ ಶೋಧ

Nov 28 2024, 12:32 AM IST
ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮೃತಳ ಪ್ರಿಯಕರನ ಪತ್ತೆಗೆ ಪೂರ್ವ ವಿಭಾಗದ ಪೊಲೀಸರು ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಅಸ್ಸಾಂ ವಲಸಿಗರಿಗೆ ಭಾರತದ ನಾಗರಿಕತ್ವ ನೀಡುವ ಪೌರತ್ವ ಕಾಯ್ದೆ : ಎತ್ತಿ ಹಿಡಿದ ಸುಪ್ರೀಂ

Oct 18 2024, 12:10 AM IST

1966ರ ಜ.1ರಿಂದ 1971ರ ಮಾ.25ರೊಳಗೆ ಅಸ್ಸಾಂ ಪ್ರವೇಶಿಸಿದ ವಲಸಿಗರಿಗೆ ಭಾರತದ ನಾಗರಿಕತ್ವ ನೀಡುವ ಪೌರತ್ವ ಕಾಯ್ದೆಯ ಸೆಕ್ಷನ್‌ 6ಎ ಸುಪ್ರೀಂಕೋರ್ಟ್‌ನ ಕಾನೂನು ಪರೀಕ್ಷೆಯಲ್ಲಿ ಗೆದ್ದಿದೆ. 

ಅಸ್ಸಾಂ: ಲುಂಗಿ, ಹೊದಿಕೆ ಬಳಸಿ ಪೋಕ್ಸೋ ಕಾಯ್ದೆಯಡಿ ಜೈಲು ಸೇರಿದ್ದ 5 ವಿಚಾರಣಾಧೀನ ಕೈದಿಗಳು ಪರಾರಿ

Oct 13 2024, 01:03 AM IST
ಪೋಕ್ಸೋ ಕಾಯ್ದೆಯಡಿ ಜೈಲು ಸೇರಿದ್ದ 5 ವಿಚಾರಣಾಧೀನ ಕೈದಿಗಳು ಲುಂಗಿ ಹಾಗೂ ಹೊದಿಕೆಗಳನ್ನು ಬಳಸಿ ಅಸ್ಸಾಂನ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved