• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೀನಾಯ ಸೋಲಿನೊಂದಿಗೆ ತವರಿನ ವಿಮಾನವೇರಿದ ಇಂಗ್ಲೆಂಡ್‌ ಆಟಗಾರರು!

Mar 10 2024, 01:33 AM IST
ಹೈದರಾಬಾದ್‌ನ ಮೊದಲ ಟೆಸ್ಟ್‌ ಸೋತಿದ್ದ ಭಾರತ ಆ ಬಳಿಕ ಅದ್ವಿತೀಯ ಆಟ ಪ್ರದರ್ಶಿಸಿ ಸರಣಿ ಗೆದ್ದಿದೆ. ರಾಂಚಿಯಲ್ಲೇ ಸರಣಿ ಸೋತರೂ, ಸಮಾಧಾನಕರ ಗೆಲುವು ಸಾಧಿಸಿಯೇ ಮನೆಗೆ ಹಿಂದಿರುಗುವುದಾಗಿ ಎದೆಯುಬ್ಬಿಸಿಕೊಂಡು ಧರ್ಮಶಾಲಾಗೆ ಬಂದಿದ್ದ ಇಂಗ್ಲೆಂಡ್‌ 3ನೇ ದಿನದಲ್ಲೇ ಸೋಲಿಗೆ ಶರಣಾಗಿ ತಲೆ ತಗ್ಗಿಸಿತು.

ರಣಜಿ ಆಡಿ ಎಂದರೂ ಬಿಸಿಸಿಐ ಸೂಚನೆಗೆ ಆಟಗಾರರು ಡೋಂಟ್‌ಕೇರ್‌!

Feb 17 2024, 01:16 AM IST
ಕೆಲ ಸಮಯದಿಂದ ರಾಷ್ಟ್ರೀಯ ತಂಡದಿಂದ ದೂರವಿರುವ ಇಶಾನ್‌ ಕಿಶನ್‌ ರಣಜಿಯಲ್ಲೂ ಆಡುತ್ತಿಲ್ಲ. ಬಿಸಿಸಿಐ ಸೂಚನೆ ಬಳಿಕ ಆದರೂ ಜಾರ್ಖಂಡ್‌ ಪರ ಆಡಲಿದ್ದಾರೆ ಎಂಬ ನಿರೀಕ್ಷೆ ಕೂಡಾ ಹುಸಿಯಾಗಿದ್ದು, ಐಪಿಎಲ್‌ಗೆ ತಯಾರಿ ನಡೆಸುತ್ತಿದ್ದಾರೆ.

ಬೆಂಗ್ಳೂರು ಓಪನ್‌ ಟೆನಿಸ್‌: ಅಗ್ರ ಆಟಗಾರರು ಕಣಕ್ಕೆ

Feb 08 2024, 01:38 AM IST
ಪಾಕಿಸ್ತಾನದ ವಿರುದ್ಧ ಡೇವಿಸ್‌ ಕಪ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ರಾಮ್‌ಕುಮಾರ್ ರಾಮನಾಥನ್, ಶ್ರೀರಾಮ್ ಬಾಲಾಜಿ ಸೇರಿದಂತೆ ನಾಲ್ವರು ಆಟಗಾರರು ಈ ಬಾರಿ ಬೆಂಗಳೂರು ಓಪನ್ ಟೆನಿಸ್‌ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಪ್ರೊ ಕಬಡ್ಡಿ ಅನೇಕರ ಜೀವನ ಬದಲಿಸಿದೆ: ದಿಗ್ಗಜ ಆಟಗಾರರು!

Jan 16 2024, 01:46 AM IST
ಪ್ರೊ ಕಬಡ್ಡಿ 1000ನೇ ಪಂದ್ಯದ ಮೈಲಿಗಲ್ಲು ತಲುಪಿದ ಅಂಗವಾಗಿ ದಿಗ್ಗಜ ಕಬಡ್ಡಿ ಆಟಗಾರರಿಗೆ ಲೀಗ್‌ ಆಯೋಜಕರು ವಿಶೇಷ ಸ್ಮರಣಿಕೆ ನೀಡಿ ಗೌರವಿಸಿದರು. ಪ್ರೊ ಕಬಡ್ಡಿ ಹಲವರ ಜೀವನವನ್ನೇ ಬದಲಿಸಿದೆ ಎಂದು ದಿಗ್ಗಜ ಆಟಗಾರರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು

Dec 27 2023, 01:31 AM IST
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಡಿ.28ರಿಂದ ಜ.1ರವರೆಗೆ ನಡೆಯಲಿರುವ 14 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ರಾಜ್ಯದ ತಂಡ ಕರ್ನಾಟಕವನ್ನು ಪ್ರತಿನಿಧಿಸಲಿದೆ. ರಾಜ್ಯ ತಂಡ ಗೋಣಿಕೊಪ್ಪ ಲಯನ್ಸ್ ಶಾಲೆಯ 6 ವಿದ್ಯಾರ್ಥಿಗಳು ಸೇರಿದಂತೆ ಕೊಡಗಿನ ಒಟ್ಟು 9 ವಿದ್ಯಾರ್ಥಿಗಳನ್ನು ಒಳಗೊಂಡಿದೆ.

ಮುಂದಿನ ಸುತ್ತಿಗೆ ಅರ್ಹತೆ ಪಡೆದ ಪ್ರಮುಖ ಆಟಗಾರರು

Oct 16 2023, 01:45 AM IST
ಇಲ್ಲಿಯ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ ರಾಜಾಧ್ಯಕ್ಷ ಪೆವಿಲಿಯನ್‌ ಅಂಗಣಗಳಲ್ಲಿ ಪ್ರಾರಂಭವಾದ ಐಟಿಎಫ್‌ ಧಾರವಾಡ ಪುರುಷರ ವಿಶ್ವ ಟೆನಿಸ್‌ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯಗಳನ್ನು ಸುಲಭವಾಗಿ ಗೆದ್ದು ಮುಂದಿನ ಸುತ್ತಿಗೆ ಪ್ರವೇಶಿಸಿದರು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved