• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖನಿಜಾಂಶ ಆಧಾರದಲ್ಲಿ ರಾಜಧನ ನಿರ್ಧರಿಸಿದರೆ ಸರ್ಕಾರಕ್ಕೆ ಹೆಚ್ಚಿನ ಆದಾಯ: ಸಚಿವ ಎಸ್ಸೆಸ್ಸೆಂ

Jun 18 2025, 12:19 AM IST
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಯ ರಾಸಾಯನಿಕ ಪ್ರಯೋಗಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ₹4 ಕೋಟಿಗೂ ಅಧಿಕ ಅನುದಾನ ಮೀಸಲಿಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.

ಒಂದು ತಿಂಗಳಲ್ಲಿ 1 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟ: ಹರಿದು ಬಂದ ₹14 ಲಕ್ಷ ಆದಾಯ

Jun 13 2025, 04:04 AM IST
ರಾಜಧಾನಿ ಬೆಂಗಳೂರಿನಲ್ಲಿ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವ ಉದ್ದೇಶದಿಂದ ಆರಂಭಿಸಿದ ‘ಸಂಚಾರಿ ಕಾವೇರಿ’ ಟ್ಯಾಂಕರ್‌ ನೀರು ಯೋಜನೆಯೂ ಉದ್ಘಾಟನೆಯಾದ ಮೊದಲ ತಿಂಗಳಿನಲ್ಲಿ ಬರೋಬ್ಬರಿ 1.03 ಕೋಟಿ ಲೀಟರ್‌ ಕಾವೇರಿ ನೀರು ಮಾರಾಟವಾಗಿದೆ.

ನಿಂಬೆಹಣ್ಣು, ಕರಿಬೇವಿನ ಸೊಪ್ಪು ಮಾರಾಟದಿಂದ ವಾರ್ಷಿಕ ಒಂದೂವರೆ ಲಕ್ಷ ರು.ವರೆಗೆ ಆದಾಯ

Jun 12 2025, 02:59 AM IST
ಅರಣ್ಯ ಕೃಷಿ ಕ್ಷೇತ್ರದಲ್ಲಿನ ಸಾಧನೆಗಾಗಿ ನಾಗರತ್ನಮ್ಮ ಅವರನ್ನು 2022 ರ ರೈತ ದಸರಾದಲ್ಲಿ ಸನ್ಮಾನಿಸಲಾಗಿದೆ. ನಾಗರತ್ನಮ್ಮ ಹಾಗೂ ಅವರ ಪತಿ ಸಿದ್ದಮಲ್ಲಯ್ಯ ಅವರು ಜಮೀನು ಬಳಿ ವಾಸವಾಗಿದ್ದಾರೆ. ಮಕ್ಕಳು ಇಬ್ಬರು ಎಂಜಿನಿಯರಿಂಗ್‌ ಓದಿದ್ದಾರೆ.

ಮರ ಆಧಾರಿತ ಕೃಷಿಯಿಂದ ಉತ್ತಮ ಆದಾಯ ಸಾಧ್ಯ

Jun 12 2025, 01:33 AM IST
ಹಿರಿಯೂರು ತಾಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಆಸಕ್ತ ಕೃಷಿಕರಿಗೆ ಮರ ಆಧಾರಿತ ನೈಸರ್ಗಿಕ ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಮೇಯಲ್ಲಿ 1.40 ಕೋಟಿ ರು. ಆದಾಯ ದಾಖಲೆ

Jun 10 2025, 02:07 AM IST
ಮೇನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರತಿವರ್ಷವೂ ಭಾರಿ ಸಂಖ್ಯೆಯಲ್ಲಿ ಮುಖ್ಯವಾಗಿ ಕೇರಳದ ಭಕ್ತರು ಇಲ್ಲಿಗೆ ಬರುತ್ತಾರೆ. ಆದರೆ ಈ ವರ್ಷ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಪ್ರತಿದಿನ ಸರಾಸರಿ 30 ಸಾವಿರ ಭಕ್ತರು ಇಲ್ಲಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದೂ ಇದಕ್ಕೆ ಒಂದು ಕಾರಣವಾಗಿದೆ.

ಹೊಗೆಸೊಪ್ಪು, ರೇಷ್ಮೆ, ಬಾಳೆ, ತೆಂಗಿನಿಂದ ಉತ್ತಮ ಆದಾಯ ಗಳಿಕೆ

Jun 10 2025, 12:57 AM IST
ಇವರ ಕೃಷಿ ಕಾರ್ಯದಲ್ಲಿ ಪತ್ನಿ ಮೈತ್ರಾ ಕೈಜೋಡಿಸುತ್ತಾರೆ. ಮಕ್ಕಳಾದ ಯೋಗೇಶ್‌- ಪೊಲೀಸ್‌, ಉಮೇಶ್‌- ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ನೂತನ ತಾಂತ್ರಿಕತೆಗಳಿಂದ ಆದಾಯ ವೃದ್ಧಿಸಿಕೊಳ್ಳಿ

Jun 09 2025, 01:19 AM IST
ಕನ್ನಡಪ್ರಭ ವಾರ್ತೆ ವಿಜಯಪುರ ತೊಗರಿ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ರೈತರು ನೂತನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ ಹೇಳಿದರು.

ನೈಸರ್ಗಿಕ ಕೃಷಿಯಿಂದ ಹೆಚ್ಚು ಆದಾಯ ಸಾಧ್ಯ

Jun 08 2025, 02:45 AM IST
ಕುರುಭತ್ತೂರು ಗ್ರಾಪಂನ ಕುವೆಂಪು ಸಭಾಂಗಣದಲ್ಲಿ ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರ ಕಂದಲಿ ಕೃಷಿ ವಿಜ್ಞಾನಕೇಂದ್ರ ಹಾಗೂ ತೋಟಗಾರಿಕೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆಯ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಆಧುನಿಕ ಕೃಷಿ ಪದ್ಧತಿಯಿಂದ ಹಾಳಾಗುತ್ತಿರುವ ಭೂಮಿಯ ಫಲವತ್ತತೆಯನ್ನು ಕಾಪಾಡಿಕೊಂಡು ಮುಂದಿನ ಜನಾಂಗಕ್ಕೆ ಉತ್ತಮ ಕೃಷಿಭೂಮಿ ಹಸ್ತಾಂತರಿಸುವ ಉದ್ದೇಶದಿಂದ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಸ್ವಾಭಾವಿಕ ಕೃಷಿಗೆ ಒತ್ತುಕೊಡುವ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಬ್ಬು, ಬಾಳೆಯಲ್ಲಿ ಅನ್ನದಾತನಿಗೆ ವಾರ್ಷಿಕ 4 ಲಕ್ಷ ರು. ಆದಾಯ

Jun 05 2025, 11:50 PM IST
ಪ್ರಮುಖವಾಗಿ ಭತ್ತ, ಕಬ್ಬು, ಬಾಳೆ ಬೆಳೆಯುತ್ತಾರೆ. ಎರಡೂವರೆ ಎಕರೆಯಲ್ಲಿ ಕಬ್ಬು ಬೆಳೆದಿದ್ದರು. ಪ್ರತಿ ಎಕರೆಗೆ 80 ಟನ್‌ ಇಳುವರಿ ಬಂದಿತ್ತು. ಮೊದಲು ನಂಜನಗೂಡಿನ ಅಳಗಂಚಿಯಲ್ಲಿರುವ ಬನ್ನಾರಿ ಅಮ್ಮನ್‌ ಕಾರ್ಖಾನೆಗೆ, ನಂತರ ಕುಂತೂರು ಸಕ್ಕರೆ ಕಾರ್ಖಾನೆಗೆ ಪೂರೈಸುತ್ತಿದ್ದರು. ಕಳೆದ ವರ್ಷ ವಿಳಂಬವಾದ್ದರಿಂದ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಪೂರೈಸಿದ್ದರು.

ಜಾತಿ , ಆದಾಯ ಪ್ರಮಾಣಪತ್ರದ ತ್ವರಿತ ವಿತರಣೆಗೆ ಆಗ್ರಹ

Jun 01 2025, 02:03 AM IST
ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ತ್ವರಿತಗತಿಯಲ್ಲಿ ವಿತರಿಸಬೇಕೆಂದು ಒತ್ತಾಯಿಸಿ, ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved