• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೋಟಗಾರಿಕೆ ಬೆಳೆಯಿಂದ ಉತ್ತಮ ಆದಾಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jul 02 2024, 01:31 AM IST
ರೈತರು ಹೆಚ್ಚು ಇಳುವರಿ ಪಡೆಯುವ ದೃಷ್ಟಿಯಿಂದ ಅತಿಯಾದ ರಾಸಾಯನಿಕ ಗೊಬ್ಬರ ಬಳಕೆ ಪರಿಣಾಮ ಭೂಮಿ ತನ್ನ ಸತ್ವವನ್ನು ಕಳೆದುಕೊಂಡು ಬಂಜರು ಸ್ಥಿತಿ ತಲುಪುತ್ತಿದೆ. ಆದ್ದರಿಂದ ರೈತರು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಭೂಮಿ ರಕ್ಷಣೆ ಜೊತೆಗೆ ಮನುಷ್ಯರ ಆರೋಗ್ಯವನ್ನು ವೃದ್ಧಿಸಬೇಕು.

ಬತ್ತದ ಬಿತ್ತನೆ ಬೀಜ ಮಾರಾಟದಿಂದ ಆದಾಯ ಕಂಡುಕೊಂಡ ರವಿಶಂಕರ್

Jun 28 2024, 12:52 AM IST
ಕೃಷಿಕ ರವಿಶಂಕರ್‌ ಅವರು 35 ತಳಿಯ ಬತ್ತ ಬೆಳೆದು ಬಿತ್ತನೆ ಬೀಜ ಮಾರಾಟ ಮಾಡಿ ಉತ್ತಮ ಆದಾಯ ಗಳಿಸಿದ್ದಾರೆ. ಕೊಡಗು ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೇರಳ ರಾಜ್ಯದಿಂದಲೂ ರೈತರು ಬಿತ್ತನೆ ಬೀಜ ಖರೀದಿಸಿ ಬಿತ್ತನೆ ಕಾರ್ಯ ಮಾಡುತ್ತಿದ್ದಾರೆ.

ಸಮಗ್ರ ಕೃಷಿ ಮಾಡಿ ಅಧಿಕ ಆದಾಯ ಗಳಿಸಿ

Jun 26 2024, 12:40 AM IST
ಮಾಗಡಿ: ರೈತರು ಸಮಗ್ರ ಬೇಸಾಯ ಮಾಡುವುದರಿಂದ ಆರ್ಥಿಕ ಸುಧಾರಣೆ ಸಾಧ್ಯ ಎಂದು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಮಾರೇಗೌಡ ತಿಳಿಸಿದರು.

ಸರ್ವರ್ ಸಮಸ್ಯೆ, ಜಾತಿ-ಆದಾಯ ಪ್ರಮಾಣಪತ್ರಕ್ಕೆ ಅಲೆದಾಟ

Jun 26 2024, 12:34 AM IST
ಗುಳೇದಗುಡ್ಡ : ಕಂದಾಯ ಇಲಾಖೆಯ ನಾಡಕಚೇರಿ ವೆಬ್‌ಸೈಟ್‌ ಸರ್ವರ್ ಸಮಸ್ಯೆಯಿಂದ ಜಾತಿ, ಆದಾಯ ಪ್ರಮಾಣಪತ್ರಕ್ಕಾಗಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಪರದಾಡುವಂತಾಗಿದೆ.

ಸೋಲಾರ್ ಅಳವಡಿಕೆಯಿಂದ ಆದಾಯ ಇಮ್ಮಡಿ

Jun 24 2024, 01:36 AM IST
ಸಾರ್ವಜನಿಕರು ತಮ್ಮ ಕಟ್ಟಡದ ಮೇಲೆ ಸೋಲಾರ ಸಿಸ್ಟಂನ್ನು ಅಳವಡಿಕೆ ಮಾಡಿಕೊಂಡರೆ ಆದಾಯ ಇಮ್ಮಡಿಯಾಗುತ್ತದೆ. ಇದರಿಂದ ವಿದ್ಯುತ್ ಅನ್ನು ಎಷ್ಟು ಬೇಕೋ ಅಷ್ಟು ಬಳಕೆ ಮಾಡಿಕೊಂಡು ಹೆಚ್ಚುವರಿಯಾಗಿ ಉಳಿದ ವಿದ್ಯುತ್ ಅನ್ನು ಮಾರಾಟ ಮಾಡಬಹುದು ಎಂದು ಬೆಂಗಳೂರಿನ ಆಮ್ರ ರಿನಿವೆಬಲ್ ಕಂಪನಿಯ ನಿರ್ದೆಶಕ ರಘುನಂದನ್ ತಿಳಿಸಿದರು.

ತ್ಯಾಜ್ಯದಿಂದ ಗೊಬ್ಬರ ತಯಾರಿಕೆಯಿಂದ ಉತ್ತಮ ಆದಾಯ: ಎಚ್.ಪ್ರಶಾಂತ್‌

Jun 21 2024, 01:03 AM IST
ತರೀಕೆರೆ, ತ್ಯಾಜ್ಯ ಪದಾರ್ಥಗಳನ್ನು ವೈಜ್ಞಾನಿಕ ಪದ್ಧತಿಯಿಂದ ಮರು ಬಳಕೆ ಮಾಡಿ ಅವುಗಳಿಂದ ಉತ್ತಮ ಗುಣ ಮಟ್ಟದ ಗೊಬ್ಬರ ತಯಾರಿಸಲಾಗುತ್ತಿದೆ. ಇದರಿಂದ ಪುರಸಭೆಗೆ ಒಳ್ಳೆಯ ಆದಾಯ ಬರುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್‌ ತಿಳಿಸಿದರು.

ಸರ್ಕಾರದ ಆದಾಯ ಏನಾಯ್ತು: ಡಾ.ಸುಧಾಕರ್‌

Jun 20 2024, 01:09 AM IST
ಮದ್ಯ, ಸ್ಟಾಂಪ್‌ ಡ್ಯೂಟಿ, ವಿದ್ಯುತ್‌, ಹಾಲಿನ ದರ, ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಹಲವಾರು ದರಗಳನ್ನು ಕಾಂಗ್ರೆಸ್‌ ಸರ್ಕಾರ ಏರಿಕೆ ಮಾಡಿ ಬಡವರ ಬದುಕಿಗೆ ಕೊಡಲಿ ಪೆಟ್ಟು ಕೊಟ್ಟಿದೆ. ಉಚಿತ ಕೊಡುತ್ತೇವೆಂದು ಹೇಳಿ ದುಪ್ಪಟ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ.

ಅಧಿಕ ಮೌಲ್ಯದ ಹಣ್ಣು ಬೆಳೆದರೆ ರೈತರ ಆದಾಯ ದ್ವಿಗುಣ : ಎಸ್.ಕೆ. ಸಿಂಗ್

Jun 16 2024, 01:48 AM IST
ಭಾರತ ಮುಂದಿನ 15 ವರ್ಷದಲ್ಲಿ ಫುಡ್‌ ಹಬ್‌ ಆಗಿ ಬದಲಾಗಲಿದೆ. ಆದ್ದರಿಂದ ಅಧಿಕ ಮೌಲ್ಯವಿರುವ ಹಣ್ಣನ್ನು ಬೆಳೆಯಲು ಮುಂದಾಗಬೇಕು ಎಂದು ಡಾ. ಎಸ್‌.ಕೆ. ಸಿಂಗ್‌ ಹೇಳಿದರು.

ಶಕ್ತಿ ಯೋಜನೆಗೆ ವರ್ಷ: ₹85.71 ಕೋಟಿ ಆದಾಯ

Jun 15 2024, 01:04 AM IST
ಚಿತ್ರದುರ್ಗ ವಿಭಾಗಕ್ಕೆ ಮಹಿಳೆಯರಿಗೆ ನೀಡಿರುವ ಶೂನ್ಯ ದರದ ಟಿಕೆಟ್ ನೀಡಿಕೆ ಮೂಲಕ ₹85.71 ಕೋಟಿ ಆದಾಯ ಲಭಿಸಿದೆ

ರೈತರ ಆದಾಯ ದ್ವಿಗುಣಗೊಳಿಸಿ: ಸಚಿವ ಲಾಡ್‌

Jun 12 2024, 12:35 AM IST
ಅಳ್ನಾವರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕನಿಷ್ಠ ಮೂವತ್ತು ಹಾಸಿಗೆಯ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಸಚಿವ ಸಂತೋಷ ಲಾಡ್‌ ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved