• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಕ್ಕೆ ಕ್ಷೇತ್ರ: 2024-25ನೇ ವಾರ್ಷಿಕ ಆದಾಯ 155.95 ಕೋಟಿ ರು.

Apr 17 2025, 12:05 AM IST
ರಾಜ್ಯದ ಶ್ರೀಮಂತ ದೇವಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ೨೦೨೪-೨೫ನೇ ಸಾಲಿನ ವಾರ್ಷಿಕ ಆದಾಯ ರು.೧೫೫,೯೫,೧೯,೫೬೭.೦೮ ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರು.೧೪೬.೦೧ ಕೋಟಿ ಆಗಿತ್ತು.

ಹೊಗೆಸೊಪ್ಪು, ತೋಟಗಾರಿಕೆ, ಹೈನುಗಾರಿಕೆಯಿಂದ ವಾರ್ಷಿಕ 23 ಲಕ್ಷ ರು. ಆದಾಯ

Apr 13 2025, 02:02 AM IST
ದಿನೇಶ್‌ ಅವರು ಒ.ಡಿ.ಪಿ. ಸಂಸ್ಥೆಯಲ್ಲಿ ಮಣ್ಣು ಮತ್ತು ನೀರಿನ ಪರೀಕ್ಷೆ ಮಾಡಿಸಿದ್ದು, ಮಣ್ಣು ಪರೀಕ್ಷೆಯ ಆಧಾರದ ಮೇಲೆ ರಸಗೊಬ್ಬರದ ಬಳಕೆ ಮಾಡುತ್ತಿದ್ದಾರೆ., ವಿಸ್ತರಣಾ ಶಿಕ್ಷಣ ಘಟಕ, ನಾಗನಹಳ್ಳಿಯಲ್ಲಿ ಸಾವಯವ ಕೃಷಿ ಬಗ್ಗೆ 5 ದಿನಗಳ ತರಬೇತಿ ಪಡೆದು ತಮ್ಮ ಭೂಮಿಯ ಫಲವತ್ತತೆಯನ್ನು ಕಾಪಾಡಲು ಹಸಿರೆಲೆ ಗೊಬ್ಬರ ಹಾಗು ಜೈವಿಕ ಗೊಬ್ಬರ, ಜೀವಾಮೃತ, ಪಂಚಗವ್ಯ, ಕಾಂಪೋಸ್ಟ್‌ ಬಳಕೆ ಮಾಡುತ್ತಿದ್ದಾರೆ.

ಶಿಗ್ಗಾಂವಿ ಪುರಸಭೆ-₹2677 ಲಕ್ಷ ಆದಾಯ ನಿರೀಕ್ಷೆ

Mar 30 2025, 03:05 AM IST
ಶಿಗ್ಗಾಂವಿ ಪಟ್ಟಣದ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ಅವರು ೨೦೨೫-೨೬ನೇ ಸಾಲಿನ ಬಜೆಟ್‌ ಮಂಡಿಸಿದರು. ₹೨೬೭೭.೨೫ ಲಕ್ಷಗಳ ಆದಾಯ ನಿರೀಕ್ಷಿಸಿ, ₹೨೬೫೪.೭೫ ಲಕ್ಷ ವೆಚ್ಚವನ್ನು ಅಂದಾಜಿಸಿ ₹೨೨.೫೦ ಲಕ್ಷಗಳ ಉಳಿತಾಯ ಬಜೆಟ್‌ನ್ನು ಪುರಸಭೆಯಲ್ಲಿ ಮಂಡಿಸಿದರು.

₹6.10 ಕೋಟಿ ಆದಾಯ ನಿರೀಕ್ಷಿಸಲಾಗಿದೆ: ಅಧ್ಯಕ್ಷೆ ಜುಬೇದಾ

Mar 30 2025, 03:00 AM IST
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿ 2025–26ನೇ ಸಾಲಿಗೆ ₹55 ಲಕ್ಷ ಉಳಿತಾಯ ಆಯವ್ಯಯ ಬಜೆಟ್‌ ನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಶುಕ್ರವಾರ ಮಂಡಿಸಿದರು.

ಹೆಚ್ಚಿನ ಆದಾಯ ನಿರೀಕ್ಷೆ ಇರುವುದರಿಂದ ಬಜೆಟ್‌ ಗಾತ್ರವೂ ಹೆಚ್ಚಾಗಲಿದೆ : ತುಷಾರ್‌ ಗಿರಿನಾಥ್‌

Mar 29 2025, 01:46 AM IST
ರಾಜ್ಯ ಸರ್ಕಾರವೂ ಈ ಬಾರಿ ಹೆಚ್ಚುವರಿಯಾಗಿ ₹4 ಸಾವಿರ ಕೋಟಿ ನೀಡಿದ್ದು, ಜತೆಗೆ, ವಿಶ್ವ ಬ್ಯಾಂಕ್‌, ಪ್ರೀಮಿಯಂ ಎಫ್‌ಎಆರ್‌, ಜಾಹೀರಾತು ಶುಲ್ಕ ಸೇರಿದಂತೆ ವಿವಿಧ ಆದಾಯ ನಿರೀಕ್ಷೆ ಇರುವುದರಿಂದ ಬಿಬಿಎಂಪಿಯ ಬಜೆಟ್‌ ಗಾತ್ರ ಹೆಚ್ಚಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ಜಾಹಿರಾತಿನಿಂದ ಪಾಲಿಕೆಗೆ ಬರಬೇಕಾದ ಆದಾಯ ಖೋತಾ!

Mar 29 2025, 12:31 AM IST
ಜಾಹೀರಾತಿನಿಂದ ಮಹಾನಗರ ಪಾಲಿಕೆಗೆ ಬರಬೇಕಾದ ಆದಾಯದಲ್ಲಿ ಖೋತಾ ಆಗುತ್ತಿರುವ ಬಗ್ಗೆ ಶುಕ್ರವಾರ ಇಲ್ಲಿಯ ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು.

ಮಲೇಬೆನ್ನೂರು ಪುರಸಭೆ ಬಜೆಟ್‌ ಮಂಡನೆ: ₹೨೨ ಕೋಟಿ ಆದಾಯ ನಿರೀಕ್ಷೆ-ಅಧಿಕಾರಿ

Mar 28 2025, 12:32 AM IST
ಪಟ್ಟಣದ ಪುರಸಭೆಯ ೨೦೨೫- ೨೦೨೬ನೇ ಸಾಲಿನ ಆಯ-ವ್ಯಯವನ್ನು ಅಧ್ಯಕ್ಷ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಮಂಡಿಸಲಾಯಿತು.

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಜನರ ತಲಾ ಆದಾಯ ಹೆಚ್ಚಾಗಬೇಕು: ಪ್ರೊ.ಎಂ.ಗೋವಿಂದರಾವ್

Mar 25 2025, 12:46 AM IST
ಅನುದಾನ ಖರ್ಚು ಮಾಡಿದರೆ ಅಭಿವೃದ್ಧಿ ಆಗುತ್ತದೆ ಎಂಬುದು ಸಾಧ್ಯವಿಲ್ಲ. ಅಲ್ಲಿನ ಜನರ ತಲಾ ಆದಾಯ ಹೆಚ್ಚಾಗಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ತಲಾ ಆದಾಯದಲ್ಲಿ ವ್ಯತ್ಯಾಸ ಇವೆ. ಉತ್ತರ ಕರ್ನಾಟಕ ಕಡಿಮೆ ತಲಾ ಆದಾಯ ಹೊಂದಿವೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಕಾರ್ಖಾನೆಗಳು ಸ್ಥಾಪನೆ ಆಗಬೇಕು.

ಬಸಾಪುರ ಬ್ರ್ಯಾಂಡ್‌: ₹60 ಲಕ್ಷ ಮಾವು ಆದಾಯ!

Mar 23 2025, 01:39 AM IST
ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ನಾಗಪ್ಪ ಮುದ್ದಿ ಮಾವು ಬೆಳೆದು ₹60 ಲಕ್ಷ ಆದಾಯ ಗಳಿಸಿದ್ದಾರೆ. ಅವರು ಬೆಳೆದ ಮಾವು ಬಸಾಪುರ ಬ್ರ್ಯಾಂಡ್‌ನಡಿ ಮಾರಾಟವಾಗುತ್ತಿದ್ದು, ರಾಸಾಯನಿಕ ಬಳಕೆ ಮಾಡುವುದಿಲ್ಲ.

ಅರಣ್ಯ ಕೃಷಿ ಅಳವಡಿಸಿಕೊಂಡು ಆದಾಯ ಗಳಿಸಿ

Mar 22 2025, 02:00 AM IST
ರೈತರು ತಮ್ಮ ಜಮೀನುಗಳಲ್ಲಿ ಅರಣ್ಯ ಕೃಷಿ ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಆದಾಯ ಗಳಿಸಲು ಅವಕಾಶವಿದೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved