ತೆರಿಗೆ ವಂಚನೆ ಮಾಡಿದ ಉದ್ಯಮಿಗಳು, ಬಿಲ್ಡರ್ಗಳು, ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಏಜೆಂಟ್ಗಳಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬೆಳ್ಳಂಬೆಳ್ಳಗೆ ಶಾಕ್ ನೀಡಿದ್ದು, ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
₹12 ಲಕ್ಷವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ 1 ಕೋಟಿಗೂ ಹೆಚ್ಚು ಜನರು ಆದಾಯ ತೆರಿಗೆ ಕಟ್ಟುವುದರಿಂದ ಮುಕ್ತರಾಗಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭರ್ಜರಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಸುಖವಾಗಿದ್ದ ವ್ಯಾಪಾರಿಯೊಬ್ಬರು ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಿ ತೆರಿಗೆ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ತಮಿಳುನಾಡಲ್ಲಿ ನಡೆದಿದೆ.