• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಹಿರಾತಿನಿಂದ ಪಾಲಿಕೆಗೆ ಬರಬೇಕಾದ ಆದಾಯ ಖೋತಾ!

Mar 29 2025, 12:31 AM IST
ಜಾಹೀರಾತಿನಿಂದ ಮಹಾನಗರ ಪಾಲಿಕೆಗೆ ಬರಬೇಕಾದ ಆದಾಯದಲ್ಲಿ ಖೋತಾ ಆಗುತ್ತಿರುವ ಬಗ್ಗೆ ಶುಕ್ರವಾರ ಇಲ್ಲಿಯ ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು.

ಮಲೇಬೆನ್ನೂರು ಪುರಸಭೆ ಬಜೆಟ್‌ ಮಂಡನೆ: ₹೨೨ ಕೋಟಿ ಆದಾಯ ನಿರೀಕ್ಷೆ-ಅಧಿಕಾರಿ

Mar 28 2025, 12:32 AM IST
ಪಟ್ಟಣದ ಪುರಸಭೆಯ ೨೦೨೫- ೨೦೨೬ನೇ ಸಾಲಿನ ಆಯ-ವ್ಯಯವನ್ನು ಅಧ್ಯಕ್ಷ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಮಂಡಿಸಲಾಯಿತು.

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಜನರ ತಲಾ ಆದಾಯ ಹೆಚ್ಚಾಗಬೇಕು: ಪ್ರೊ.ಎಂ.ಗೋವಿಂದರಾವ್

Mar 25 2025, 12:46 AM IST
ಅನುದಾನ ಖರ್ಚು ಮಾಡಿದರೆ ಅಭಿವೃದ್ಧಿ ಆಗುತ್ತದೆ ಎಂಬುದು ಸಾಧ್ಯವಿಲ್ಲ. ಅಲ್ಲಿನ ಜನರ ತಲಾ ಆದಾಯ ಹೆಚ್ಚಾಗಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ತಲಾ ಆದಾಯದಲ್ಲಿ ವ್ಯತ್ಯಾಸ ಇವೆ. ಉತ್ತರ ಕರ್ನಾಟಕ ಕಡಿಮೆ ತಲಾ ಆದಾಯ ಹೊಂದಿವೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಕಾರ್ಖಾನೆಗಳು ಸ್ಥಾಪನೆ ಆಗಬೇಕು.

ಬಸಾಪುರ ಬ್ರ್ಯಾಂಡ್‌: ₹60 ಲಕ್ಷ ಮಾವು ಆದಾಯ!

Mar 23 2025, 01:39 AM IST
ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ನಾಗಪ್ಪ ಮುದ್ದಿ ಮಾವು ಬೆಳೆದು ₹60 ಲಕ್ಷ ಆದಾಯ ಗಳಿಸಿದ್ದಾರೆ. ಅವರು ಬೆಳೆದ ಮಾವು ಬಸಾಪುರ ಬ್ರ್ಯಾಂಡ್‌ನಡಿ ಮಾರಾಟವಾಗುತ್ತಿದ್ದು, ರಾಸಾಯನಿಕ ಬಳಕೆ ಮಾಡುವುದಿಲ್ಲ.

ಅರಣ್ಯ ಕೃಷಿ ಅಳವಡಿಸಿಕೊಂಡು ಆದಾಯ ಗಳಿಸಿ

Mar 22 2025, 02:00 AM IST
ರೈತರು ತಮ್ಮ ಜಮೀನುಗಳಲ್ಲಿ ಅರಣ್ಯ ಕೃಷಿ ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಆದಾಯ ಗಳಿಸಲು ಅವಕಾಶವಿದೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸಿದೆ

ಪ್ರಯಾಣಿಕ ಸಂಚಾರ ಹೊರತುಪಡಿಸಿ ಆದಾಯ ಗಳಿಸಲು ಮೆಟ್ರೋದಲ್ಲಿ ಸರಕು ಸಾಗಣೆಗೆ ಬಿಎಂಆರ್‌ಸಿಎಲ್ ಚಿಂತನೆ

Mar 20 2025, 02:01 AM IST
ಪ್ರಯಾಣಿಕ ಸಂಚಾರ ಹೊರತುಪಡಿಸಿ ಆದಾಯ ಗಳಿಕೆಯತ್ತ ದೃಷ್ಟಿ ನೆಟ್ಟಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದೆಹಲಿ ಮೆಟ್ರೋ ಮಾದರಿಯಲ್ಲಿ ರೈಲಿನಲ್ಲಿ ಸರಕು ಸಾಗಣೆ ಆರಂಭಿಸುವ ಚಿಂತನೆ ಹೊಂದಿದೆ.

ಬರಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದ ರೈತ ನರಸಿಂಹ ಮೂರ್ತಿ : ಲಕ್ಷಗಟ್ಟಲೆ ಆದಾಯ

Mar 20 2025, 01:19 AM IST

 ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಲೇಸು ಎಂಬ ಗಾದೆಯಂತೆ ಓದಿನಲ್ಲಿ ಹಿಂದುಳಿದ್ದಿರು ಕೃಷಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರಗತಿಪರ ರೈತ ಚಕ್ರವಾವಿ ನರಸಿಂಹಮೂರ್ತಿ, ಬರುಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದವರು.

ನೈರುತ್ಯ ರೈಲ್ವೆ 7671 ಕೋಟಿ ಆದಾಯ ಗಳಿಸಿದೆ : ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌

Mar 18 2025, 12:36 AM IST
2023-24ರ ಹಣಕಾಸು ವರ್ಷದಲ್ಲಿ ನೈರುತ್ಯ ರೈಲ್ವೆ ವಲಯವು ₹7671.15 ಕೋಟಿ ಆದಾಯ ಗಳಿಸಿದೆ ಎಂದು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಹೊನ್ನಾಳಿ ಪುರಸಭೆ ಬಜೆಟ್‌ ಮಂಡನೆ: ₹15.28 ಕೋಟಿ ಆದಾಯ ನಿರೀಕ್ಷೆ

Mar 15 2025, 01:02 AM IST
2025- 2026ನೇ ಸಾಲಿನ ಹೊನ್ನಾಳಿ ಪುರಸಭೆಯಲ್ಲಿ ಅಧ್ಯಕ್ಷ ಮೈಲಪ್ಪ ಅವರು ₹58.70 ಲಕ್ಷ ಮೊತ್ತದ ಉಳಿತಾಯ ಬಜೆಟ್‌ ಹೊನ್ನಾಳಿಯಲ್ಲಿ ಮಂಡಿಸಿದ್ದಾರೆ.

ಕರ್ನಾಟಕ ಬಜೆಟ್ 2025 : ಶ್ರೀಸಾಮಾನ್ಯರಿಗೆ ಹೊಸ ತೆರಿಗೆ ಹೊರೆ ಇಲ್ಲ- ಮದ್ಯ, ಖನಿಜಗಳಿಂದ ಆದಾಯ ಸಂಗ್ರಹಕ್ಕೆ ಕಸರತ್ತು

Mar 08 2025, 09:23 AM IST

ರಾಜ್ಯದ ಬೊಕ್ಕಸ ಭರ್ತಿ ಮಾಡಿಕೊಳ್ಳಲು ಜನಸಾಮಾನ್ಯರ ಮೇಲೆ ಯಾವುದೇ ಹೊಸ ತೆರಿಗೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved