• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಯಾಣ ದರ ಹೆಚ್ಚಳ ಮಾಡದಕ್ಕೆ ಸುಧಾರಿಸದ ಆರ್ಥಿಕ ಪರಿಸ್ಥಿತಿ : ಬಿಎಂಟಿಸಿಗೆ ₹650 ಕೋಟಿ ಆದಾಯ ಖೋತಾ

Dec 13 2024, 02:02 AM IST
ಪ್ರಯಾಣ ದರ ಹೆಚ್ಚಿಸದ ಕಾರಣ ಬಿಎಂಟಿಸಿ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ ಎಂಬುದನ್ನು ಬಹಿರಂಗಪಡಿಸಿರುವ 2024ನೇ ಸಾಲಿನ ಲೆಕ್ಕಪರಿಶೋಧನಾ ವರದಿ, 2014ರಿಂದ ಪ್ರಯಾಣ ದರ ಪರಿಷ್ಕರಿಸದ ಕಾರಣದಿಂದಾಗಿ 649.74 ಕೋಟಿ ರು. ಸಂಭಾವ್ಯ ಸಂಚಾರ ಆದಾಯ ಕಳೆದುಕೊಂಡಿದೆ ಎಂದು ತಿಳಿಸಲಾಗಿದೆ.

11,000 ಕೋಟಿ ಆದಾಯ ಸಂಗ್ರಹಕ್ಕೆ ಸರ್ಕಾರ ಪ್ಲಾನ್‌ : ಕರ್ನಾಟಕದಲ್ಲಿ ಹೊಸ ತೆರಿಗೆ, ಗಣಿ ಭೂಮಿಗೂ ಟ್ಯಾಕ್ಸ್‌

Dec 07 2024, 07:27 AM IST

 ಗಣಿಗಾರಿಕೆ ಮಾಡುವವರಿಗಷ್ಟೇ ತೆರಿಗೆ ಹಾಕುತ್ತಿದ್ದ ಸರ್ಕಾರ ಇದೀಗ ಗಣಿ ಭೂಮಿಯ ಮಾಲೀಕರಿಗೂ ತೆರಿಗೆ ಹಾಕಲು ಮುಂದಾಗಿದೆ. ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳ ಭೂಮಿ ಮಾಲೀಕರಿಂದ ಪ್ರತಿ ಟನ್‌ ಖನಿಜಕ್ಕೆ 100 ರು.ನಂತೆ ಹೊಸದಾಗಿ ಖನಿಜ ಹಕ್ಕುಗಳ ತೆರಿಗೆ ಸಂಗ್ರಹ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಆದಾಯ ಹೆಚ್ಚಿಸಿ ಮೂಲ ಸೌಕರ್ಯ ಕಲ್ಪಿಸಿ ಕೊಡಿ

Dec 07 2024, 12:33 AM IST
ನಗರಸಭೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ಬುಧವಾರ ನಗರಸಭೆ ಅಧ್ಯಕ್ಷ ಎಂ. ಮಣಿ ಎ.ಎನ್‌.ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಾರಿಗೆ ಇಲಾಖೆಯಿಂದ ₹30ಕೋಟಿ ಆದಾಯ

Dec 07 2024, 12:30 AM IST
ಶಕ್ತಿಯೋಜನೆ ಮೂಲಕ ಸರ್ಕಾರಿ ಬಸ್ಸಿನಲ್ಲಿ ಪ್ರತಿದಿನ ಹೆಚ್ಚಿನ ಪ್ರಯಾಣಿಕರು ಸಂಚರಿಸುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಮುಂದಿನ 3 ವರ್ಷವೂ ವಿದ್ಯುತ್‌ ದರ ಏರಿಕೆ! - ಆದಾಯ ಕೊರತೆ ಸರಿದೂಗಿಸಲು ದರ ಏರಿಕೆ ಮಾರ್ಗ

Dec 06 2024, 08:10 AM IST

 ಬೆಸ್ಕಾಂ  ಸೇರಿ ರಾಜ್ಯದ ಎಲ್ಲ ಎಸ್ಕಾಂಗಳು ತನ್ನ ಗ್ರಾಹಕರಿಗೆ ವಿದ್ಯುತ್‌ ದರ ಹೆಚ್ಚಳದ ಶಾಕ್‌ ನೀಡಲು ಮುಂದಾಗಿವೆ. ಸುಮಾರು 60 ಪೈಸೆಯಿಂದ 1 ರು.ವರೆಗೆ ಪ್ರತಿ ಯುನಿಟ್‌ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‌ಸಿ)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಸ್ವಉದ್ಯೋಗ ಮಾಡಿ ಕುಟುಂಬದ ಆದಾಯ ಹೆಚ್ಚಿಸಿ

Dec 04 2024, 12:33 AM IST
ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಸ್ವಾವಲಂಬಿ ಬದುಕಿನ ಛಾಪನ್ನು ಮೂಡಿಸುತ್ತಿದ್ದಾರೆ.

ದೇಶದ ತಲಾ ಆದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್

Dec 03 2024, 12:30 AM IST
ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಆದಾಯ ಮೂಲ ಹೆಚ್ಚಳದಿಂದ ಅವಳಿ ನಗರದ ಅಭಿವೃದ್ಧಿ

Dec 01 2024, 01:31 AM IST
ಕಸ ಸಂಗ್ರಹಣೆಯ ಆದಾಯ ಇತರರಿಗೆ ಹೋಗುತ್ತಿದೆ. ನೀರು ಸರಿಯಾಗಿ ಪೂರೈಕೆ ಆಗದೆ ಮತ್ತು 24*7 ಯೋಜನೆ ಪೂರ್ಣಗೊಳ್ಳದೆ ಇರುವದರಿಂದ ಆದಾಯ ಕಡಿಮೆ ಆಗಿದೆ

ರೈತರಿಗೆ ಖಚಿತ ಆದಾಯ ಕೊಡುವ ಬಾಳೆ: ವಿಜ್ಞಾನಿ ಪ್ರೊ. ರಾಮಕೃಷ್ಣ ಹೆಗಡೆ

Nov 29 2024, 01:01 AM IST
ವರ್ಷವಿಡೀ ಇಳುವರಿ ಕೊಡುವ ಬಾಳೆಯನ್ನು ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತಿದೆ. ಬಾಳೆಯನ್ನು ಒಂದರ್ಥದಲ್ಲಿ ಕಲ್ಪತರು ಎಂದೂ ಹೇಳಬಹುದು.

ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ ದಾಳಿ

Nov 28 2024, 01:00 AM IST
ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved