ಆದಾಯ ತೆರಿಗೆ ಮಾಹಿತಿಯನ್ನು ಜಸ ಸಾಮಾನ್ಯರೂ ಅರ್ಥ ಮಾಡಿಕೊಳ್ಳುವ ರೀತಿಯಲ್ಲಿ ಎಂದು ಹೇಳಲಾದ ನೂತನ ಆದಾಯ ತೆರಿಗೆ ಕರಡು ಮಸೂದೆ (ನೇರ ತೆರಿಗೆ ) ಶುಕ್ರವಾರ ಕೇಂದ್ರ ಸಚಿವ ಸಂಪುಟದಲ್ಲಿ ಮಂಡನೆಯಾಗಲಿದೆ
ಬಿಎಂಟಿಸಿ ಬಸ್ ಪ್ರಯಾಣಿಕರು ಆನ್ಲೈನ್ ಪೇಮೆಂಟ್ ಆ್ಯಪ್ಗಳ ಮೂಲಕ ಟಿಕೆಟ್ ದರ ಪಾವತಿಸುವ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಫೆ.3ರಂದು ಒಂದೇ ದಿನ ₹1.03 ಕೋಟಿಗೆ ತಲುಪಿದೆ.
ತೆರಿಗೆ ವಂಚನೆ ಮಾಡಿದ ಉದ್ಯಮಿಗಳು, ಬಿಲ್ಡರ್ಗಳು, ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಏಜೆಂಟ್ಗಳಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬೆಳ್ಳಂಬೆಳ್ಳಗೆ ಶಾಕ್ ನೀಡಿದ್ದು, ಬೆಂಗಳೂರು, ಮೈಸೂರು ಸೇರಿದಂತೆ 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
₹12 ಲಕ್ಷವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ 1 ಕೋಟಿಗೂ ಹೆಚ್ಚು ಜನರು ಆದಾಯ ತೆರಿಗೆ ಕಟ್ಟುವುದರಿಂದ ಮುಕ್ತರಾಗಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.