ರೈತರ ಆದಾಯ ದ್ವಿಗುಣಕ್ಕೆ ಯೋಜನೆಗಳ ನೀಲನಕ್ಷೆ ಸಲ್ಲಿಸಿ: ಪ್ರಿಯಾಂಕ್
Oct 22 2024, 12:06 AM ISTಬೆಂಗಳೂರಿನ ವಿಕಾಸ ಸೌಧದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಕಲಬುರಗಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳು ಜೊತೆಗೆ ಸಭೆ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದರು.