• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

1 ವರ್ಷದಲ್ಲಿ ₹ 2 ಕೋಟಿಗಿಂತ ಅಧಿಕ ಆದಾಯ

Nov 20 2024, 12:30 AM IST
ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ದೇವಸ್ಥಾನದಿಂದ ಪ್ರಾರಂಭಿಸಲಾದ ರಿಯಾಯಿತಿ ದರದ ಮಳಿಗೆಯಿಂದ ದೇವಸ್ಥಾನಕ್ಕೆ ಭರ್ಜರಿ ಆದಾಯ ಬಂದಿದೆ.

ದೇವಾಲಯದ ಆದಾಯ ಅದೇ ದೇಗುಲಕ್ಕೆ: ಸರ್ಕಾರದ ಫಲಕ

Nov 14 2024, 12:52 AM IST
ದೇವಾಲಯಗಳ ಆದಾಯವನ್ನು ಅದೇ ದೇವಾಲಯಕ್ಕೆ ಬಳಸುವ ಬಗ್ಗೆ ನಾಮಫಲಕ ಅಳವಡಿಕೆ ಸೇರಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ಆಸ್ತಿಗಳನ್ನು ರಕ್ಷಿಸಲು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ ಮಹತ್ವದ ನಿರ್ಣಯ ಕೈಗೊಂಡಿದೆ.

ತೋಟಗಾರಿಕ ಬೆಳೆಗಳ ಸಸ್ಯೋತ್ಪಾದನೆ ಮಾಡುವುದರಿಂದ ಹೆಚ್ಚು ಆದಾಯ

Nov 12 2024, 12:48 AM IST
ಆನಂದಪುರ: ರೈತರು ತೋಟಗಾರಿಕೆ ಬೆಳೆಗಳ ಸಸ್ಯೋತ್ಪಾದನೆ ಮತ್ತು ಮಾರಾಟದಿಂದ ಹೆಚ್ಚಿನ ಆದಾಯ ಪಡೆಯಲು ಸಾಧ್ಯ ಎಂದು ಇರುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.

ದೇವರಾಯನದುರ್ಗದ ದೇವಾಲಯಕ್ಕೆ ಎರಡು ಕೋಟಿ ಆದಾಯ

Nov 08 2024, 12:33 AM IST
ನಗರದ ಸಮೀಪದ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿವಿಧ ಮೂಲಗಳಿಂದ 2023-24ನೇ ಸಾಲಿನಲ್ಲಿ ಒಟ್ಟು ₹2,54,57,380 ಆದಾಯ ಸಂದಾಯವಾಗಿದೆ. ಹುಂಡಿಯೊಂದರಿಂದಲೇ ಒಟ್ಟು ₹1,09,79,254 ಸಂಗ್ರಹವಾಗಿದೆ. ಸಾಮಾಜಿಕ ಕಾರ್ಯಕರ್ತ ಆರ್.ವಿಶ್ವನಾಥನ್ ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ದೇವಾಲಯದ ಇಒ ನೀಡಿರುವ ಉತ್ತರದಲ್ಲಿ ಈ ಮಾಹಿತಿ ನೀಡಲಾಗಿದೆ.

ರೈತರಿಗೆ ಆದಾಯ ತಂದು ಕೊಡುವ ಚೆಂಡು ಹೂ

Oct 30 2024, 12:46 AM IST
ದೀಪಾವಳಿ ಬೆಳಕಿನ ಹಬ್ಬದ ಸಡಗರವನ್ನು ಚೆಂಡು ಹೂವಿನ ಚೆಲುವು ಮತ್ತಷ್ಟು ಇಮ್ಮಡಿಗೊಳಿಸುತ್ತದೆ.

ರೈತರಿಗೆ ಆದಾಯ ತಂದು ಕೊಡುವ ಚೆಂಡು ಹೂ

Oct 30 2024, 12:46 AM IST
ದೀಪಾವಳಿ ಬೆಳಕಿನ ಹಬ್ಬದ ಸಡಗರವನ್ನು ಚೆಂಡು ಹೂವಿನ ಚೆಲುವು ಮತ್ತಷ್ಟು ಇಮ್ಮಡಿಗೊಳಿಸುತ್ತದೆ.

ಹೈನುಗಾರಿಕೆಯಿಂದ ಉತ್ತಮ ಆದಾಯ ಪಡೆಯಲು ಸಾಧ್ಯ-ಡಾ. ಗಿರೀಶ

Oct 27 2024, 02:35 AM IST
ಹೈನುಗಾರಿಕೆ ಲಾಭದಾಯಕವಾದ ಕೃಷಿ ಉಪ ಉದ್ಯಮವಾಗಿದ್ದು, ಇದನ್ನು ವಾಣಿಜ್ಯ ವ್ಯಾಪಾರದ ನೆಲೆಯಲ್ಲಿ ವೈಜ್ಞಾನಿಕವಾಗಿ ಮಾಡುವ ಮೂಲಕ ಉತ್ತಮ ಆದಾಯ ಪಡೆಯಲು ಸಾಧ್ಯ ಎಂದು ತಾಲೂಕು ಪಶು ವೈದ್ಯಾಧಿಕಾರಿ ಡಾ. ಗಿರೀಶ ರಡ್ಡೇರ ತಿಳಿಸಿದರು.

ರೈತರ ಆದಾಯ ದ್ವಿಗುಣಕ್ಕೆ ಯೋಜನೆಗಳ ನೀಲನಕ್ಷೆ ಸಲ್ಲಿಸಿ: ಪ್ರಿಯಾಂಕ್‌

Oct 22 2024, 12:06 AM IST
ಬೆಂಗಳೂರಿನ ವಿಕಾಸ ಸೌಧದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಕಲಬುರಗಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳು ಜೊತೆಗೆ ಸಭೆ ನಡೆಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಾತನಾಡಿದರು.

ದಾಂಡೇಲಿಯಲ್ಲಿ ಆದಾಯ ತೆರಿಗೆ, ಟಿಡಿಎಸ್ ಜಾಗೃತಿ ಕಾರ್ಯಾಗಾರ

Oct 19 2024, 12:33 AM IST
ಸಂಬಳದ ಮೇಲೆ ಟಿಡಿಎಸ್‌ನ್ನು ಉದ್ಯೋಗದಾತರು ಕಡಿತ ಮಾಡುತ್ತಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved