• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಸಿ ಬೀಜೋತ್ಪಾದನೆ ಮಾಡಿ ಕೃಷಿ ಆದಾಯ ಹೆಚ್ಚಿಸಿಕೊಳ್ಳಿ

Sep 03 2024, 01:34 AM IST
ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಪೂರಕವಾದ ದೇಸಿ ಬೀಜಗಳಿಗೆ ಬಹಳಷ್ಟು ಬೇಡಿಕೆ ಇದೆ

ಕೃಷಿ ವಲಯಕ್ಕೆ 14 ಸಾವಿರ ಕೋಟಿ ರು. : ರೈತರ ಆದಾಯ ಹೆಚ್ಚಳಕ್ಕೆ 7 ಮೆಗಾ ಯೋಜನೆಗಳು

Sep 03 2024, 01:32 AM IST

ರೈತರ ಆದಾಯ ಹೆಚ್ಚಳದ ಪ್ರಮುಖ ಉದ್ದೇಶವನ್ನಿಟ್ಟುಕೊಂಡು ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸೋಮವಾರ 14 ಸಾವಿರ ಕೋಟಿ ರು. ವೆಚ್ಚದ 7 ಬೃಹತ್‌ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದೆ.

ಅಸಂಘಟಿತ ವಲಯದಿಂದ ಜಿಡಿಪಿಗೆ ಶೇ.4 ಆದಾಯ

Sep 02 2024, 02:04 AM IST
ವೈದಿಕ ಮತ್ತು ಶೂದ್ರ ವರ್ಗಗಳನ್ನು ಆಹಾರ ಪದ್ಧತಿಯಲ್ಲಿ ಗುರುತಿಸಲಾಗುತ್ತಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಹೇಳಿದರು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

Aug 30 2024, 01:05 AM IST

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

2023-24ನೇ ಸಾಲಿನಲ್ಲಿ₹10 ಲಕ್ಷ ಕೋಟಿ ಆದಾಯ ದಾಟಿದ ರಿಲಯನ್ಸ್‌ ಇಂಡಸ್ಟ್ರೀಸ್‌ : ಭಾರತದ ಮೊದಲ ಕಂಪನಿ

Aug 30 2024, 01:01 AM IST
ರಿಲಯನ್ಸ್‌ ಇಂಡಸ್ಟ್ರೀಸ್‌ 2023-24ನೇ ಸಾಲಿನಲ್ಲಿ ₹10 ಲಕ್ಷ ಕೋಟಿ ಆದಾಯ ದಾಟಿದ ಭಾರತದ ಮೊದಲ ಕಂಪನಿ ಎನಿಸಿದೆ. ಷೇರುದಾರರಿಗೆ 1:1 ಬೋನಸ್‌ ಷೇರು ನೀಡುವ ಸಾಧ್ಯತೆ ಇದೆ. ಜಿಯೋ ಜಗತ್ತಿನ ನಂ.1 ಮೊಬೈಲ್‌ ಡೇಟಾ ಕಂಪನಿಯಾಗಿ ಹೊರಹೊಮ್ಮಿದೆ.

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ಅನುಮತಿ ಹಿಂಪಡೆದ ತೀರ್ಪು ಇಂದು

Aug 29 2024, 12:57 AM IST

 ಡಿ.ಕೆ.ಶಿ ವಿರುದ್ಧದ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌  ಪ್ರಕಟಿಸಲಿದೆ.

ಮಹಾರಾಷ್ಟ್ರ: ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ ಜತೆ ಮೋದಿ ಸಂವಾದ

Aug 26 2024, 01:37 AM IST
ಮಹಾರಾಷ್ಟ್ರದ ಜಲಗಾವ್‌ನಲ್ಲಿ ಪ್ರಧಾನಿ ಮೋದಿ ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ (ಲಕ್ಷಾಧಿಪತಿ ಸೋದರಿಯರು) ಜತೆ ಭಾನುವಾರ ಸಂವಾದ ನಡೆಸಿದ್ದಾರೆ.

ಹತ್ತಿ ಬೆಳೆಯ ಕ್ಷೇತ್ರೋತ್ಸವ : ತೋಟಗಾರಿಕೆ ಬೆಳೆಯತ್ತಲೂ ಗಮನಹರಿಸಿ ಆದಾಯ ಇಮ್ಮಡಿಗೆ ರೈತರಿಗೆ ಸಲಹೆ

Aug 22 2024, 01:03 AM IST

ಕಲಿಕೆ ಟಾಟಾ ಟ್ರಸ್ಟ್‌, ಟೆಸ್ಕೋ ಮತ್ತು ಕೃಷಿ ಇಲಾಖೆ ಸಹಯೋಗ ಹತ್ತಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ವಡಗೇರಿ ತಾಲೂಕಿನ ಬಿಳ್ಹಾರ್ ಗ್ರಾಮದ ಪ್ರಗತಿಪರ ರೈತ ಬಸಣ್ಣ ಗೌಡ ಅವರ ಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.

ಕರ್ನಾಟಕದ ಭಾರತೀಯ ಜೀವ ವಿಮಾ ನಿಗಮ ಏಜೆಂಟರ ಮಾಸಿಕ ಆದಾಯ 13,265 ರು.! ಹಣಕಾಸು ಸಚಿವಾಲಯಕ್ಕೆ ಮಾಹಿತಿ

Aug 19 2024, 12:48 AM IST
ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹಣಕಾಸು ಸಚಿವಾಲಯಕ್ಕೆ ತನ್ನ ಏಜೆಂಟರು ಹಾಗೂ ಅವರ ಮಾಸಿಕ ಆದಾಯ ಸರಾಸರಿಯ ಮಾಹಿತಿ ನೀಡಿದೆ. ಇದರಲ್ಲಿ, ಕರ್ನಾಟಕದಲ್ಲಿ 81,674 ಏಜೆಂಟ್‌ಗಳು ಇದ್ದು ಅವರ ಮಾಸಿಕ ಆದಾಯ ಸರಾಸರಿ 13,265 ರು. ಎಂದು ಹೇಳಿದೆ.

ಮಿಶ್ರ ಬೇಸಾಯ ಪದ್ಧತಿಯಿಂದ ಉತ್ತಮ ಆದಾಯ

Aug 10 2024, 01:39 AM IST
ರಾಣಿಬೆನ್ನೂರು ತಾಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಿಕ್ರಾ ಯೋಜನೆ ಅಡಿಯಲ್ಲಿ ಸುಸ್ಥಿರ ಆದಾಯಕ್ಕಾಗಿ ಖುಷ್ಕಿ ತೋಟಗಾರಿಕೆ ಹಾಗೂ ಹೈನುಗಾರಿಕೆಯಲ್ಲಿ ಬಹುವಾರ್ಷಿಕ ಮೇವಿನ ಬೆಳೆಗಳ ಪಾತ್ರ ಕುರಿತು ಹೊರ ಆವರಣ ತರಬೇತಿ ನೀಡಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved