• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಅಬಕಾರಿ ಹಗರಣ: ಆಪ್‌ ಸಚಿವ ಕೈಲಾಶ್‌ ಗೆಹ್ಲೋಟ್‌ ಇ.ಡಿ. ಬಿಸಿ

Mar 31 2024, 02:09 AM IST
ಕರಡು ಸಮಿತಿಯಲ್ಲಿದ್ದಕ್ಕೆ ಸಮನ್ಸ್‌ ನೀಡಿ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ

ಗಣಿ ಬಾಧಿತ ಪ್ರದೇಶಗಳಲ್ಲಿ ಅದಿರು ಸಾಗಾಣಿಕೆ ಲಾರಿ ಓಡಾಟ ಬೇಡ: ಆಪ್‌ ಮನವಿ

Mar 31 2024, 02:04 AM IST
ಗಣಿ ಬಾಧಿತ ಪ್ರದೇಶದಲ್ಲಿ ಅದಿರು ಸಾಗಾಣಿಕ ಲಾರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಏಕೈಕ ಆಪ್‌ ಲೋಕಸಭಾ ಸಂಸದ ರಿಂಕು ಸಿಂಗ್‌ ಬಿಜೆಪಿ ಸೇರ್ಪಡೆ

Mar 28 2024, 12:45 AM IST
ಆಪ್‌ನ ಏಕೈಕ ಲೋಕಸಭಾ ಸಂಸದ ಆಗಿದ್ದ ಪಂಜಾಬಿನ ಸುಹಿಲ್‌ ಕುಮಾರ್‌ ರಿಂಕು ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.

ಕೇಜ್ರಿವಾಲ್‌ ಬಂಧನ ಖಂಡಿಸಿ ದಿಲ್ಲಿಯಲ್ಲಿ ಆಪ್‌ ಪ್ರತಿಭಟನೆ

Mar 27 2024, 01:10 AM IST
ಅಬಕಾರಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಆಧಾರರಹಿತವಾಗಿ ಬಂಧಿಸಿದೆ ಎಂದು ಆಪ್‌ ಕಾರ್ಯಕರ್ತರು ದೆಹಲಿಯ ಪಟೇಲ್‌ ಚೌಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಸಾಮಾಜಿಕ ಜಾಲ ತಾಣಗಳಲ್ಲಿ ಆಪ್‌ ಅಭಿಯಾನ

Mar 26 2024, 01:06 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಅಬಕಾರಿ ಹಗರಣದಲ್ಲಿ ಬಂಧಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷವು ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಅಭಿಯಾನವನ್ನು ಕೈಗೊಂಡಿದೆ.

ಕೇಜ್ರಿ ಅರೆಸ್ಟ್‌ ಬೆನ್ನಲ್ಲೇ ಪಂಜಾಬ್‌ ಆಪ್‌ ಸರ್ಕಾರಕ್ಕೆ ಇದೀಗ ನಡುಕ!

Mar 24 2024, 01:42 AM IST
ಅರವಿಂದ ಕೇಜ್ರಿವಾಲ್‌ ಅವರ ಬಂಧನವಾದ ಬೆನ್ನಲ್ಲೇ, ಪಂಜಾಬ್‌ನಲ್ಲಿರುವ ಭಗವಂತ್‌ ಮಾನ್‌ ನೇತೃತ್ವದ ಆಪ್‌ ಸರ್ಕಾರಕ್ಕೂ ಇದೀಗ ಆತಂಕ ಆರಂಭವಾಗಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್‌ ಪ್ರತಿಭಟನೆ

Mar 24 2024, 01:36 AM IST
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.

ಜೈಲಿಗೆ ಕಳಿಸ್ತೇವೆ ಹುಷಾರ್‌: ಆಪ್‌ ಸಚಿವಗೆ ಕೋರ್ಟ್‍ ಎಚ್ಚರಿಕೆ

Mar 23 2024, 01:08 AM IST
ಜೈಲಿಗೆ ಕಳಿಸ್ತೇವೆ ಹುಷಾರ್‌ ಎಂದು ಆಪ್‌ ಸಚಿವನಿಗೆ ಕೋರ್ಟ್‍ ಕಿಡಿಕಾರಿದೆ. ದಿಲ್ಲಿ ಆಸ್ಪತ್ರೆಗಳ ವಿಚಾರದಲ್ಲಿ ಮಾತು ಕೇಳದ್ದಕ್ಕೆ ಕಿಡಿಕಾರಿದೆ.

ಕೇಜ್ರಿವಾಲ್‌ ಬಂಧನ ಖಂಡಿಸಿ ಆಪ್‌ ದೇಶಾದ್ಯಂತ ಹೋರಾಟ

Mar 23 2024, 01:08 AM IST
ಮದ್ಯ ಹಗರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷ ಹಾಗೂ ಇಂಡಿಯಾ ಕೂಟದ ಪಕ್ಷಗಳು ದಿಲ್ಲಿ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಿವೆ

ಕೇಜ್ರಿವಾಲ್ ಬಂಧನ ಖಂಡಿಸಿ ಆಪ್‌ ಪ್ರತಿಭಟನೆ

Mar 23 2024, 01:08 AM IST
ಜಾರಿ ನಿರ್ದೇಶನಾಲಯ ಕೇವಲ ಒಂದು ನೆಪವಾಗಿದೆ. ಮೋದಿ ಸರ್ಕಾರದ ಸರ್ವಾಧಿಕಾರದ ಪರಮಾವಧಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved