• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಜ್ರಿವಾಲ್ ಬಂಧನ ಖಂಡಿಸಿ ಆಪ್‌ ಪ್ರತಿಭಟನೆ

Mar 23 2024, 01:08 AM IST
ಜಾರಿ ನಿರ್ದೇಶನಾಲಯ ಕೇವಲ ಒಂದು ನೆಪವಾಗಿದೆ. ಮೋದಿ ಸರ್ಕಾರದ ಸರ್ವಾಧಿಕಾರದ ಪರಮಾವಧಿಯಾಗಿದೆ.

ಕೇಜ್ರಿವಾಲ್‌ ಬಂಧನ ಖಂಡಿಸಿ ಆಪ್‌ ಪ್ರತಿಭಟನೆ

Mar 23 2024, 01:00 AM IST
ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು ಅತೀವ ಖಂಡನೀಯ. ಕೂಡಲೇ ಕೇಜ್ರಿವಾಲ್‌ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ?: ಆಪ್‌ ಜಿಲ್ಲಾಧ್ಯಕ್ಷ ಶಿವಕುಮಾರಪ್ಪ

Mar 18 2024, 01:49 AM IST
ಬೇಟಿ ಬಚಾವೋ, ಬೇಟಿ ಪಡಾವೋ ಎಂಬುದಾಗಿ ಘೋಷಣೆ ಕೂಗಿದ್ದಷ್ಟೇ ನರೇಂದ್ರ ಮೋದಿ ಸಾಧನೆ. ಆದರೆ, ದೇಶದ ಹೆಣ್ಣು ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳಲಿಲ್ಲ. ಕಪ್ಪು ಹಣದ ಹೆಸರಿನಲ್ಲಿ ದೇಶಾದ್ಯಂತ ನೋಟು ಅಮಾನ್ಯಗೊಳಿಸಿದ ಮೋದಿ ಸರ್ಕಾರವು ಎಷ್ಟು ಮೊತ್ತದ ಕಪ್ಪು ಹಣ ಇತ್ತು ಎಂಬುದು ಈ ವೆರೆಗೆ ಬಹಿರಂಗಪಡಿಸಲಿಲ್ಲ ಏಕೆ?

ನಾರಾ ಪ್ರತಾಪ್ ರೆಡ್ಡಿಗೆ ಆಪ್‌ ಬೆಂಬಲ: ಮುಖ್ಯಮಂತ್ರಿ ಚಂದ್ರು

Mar 08 2024, 01:52 AM IST
ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸದಿರಲು ನಿರ್ಧರಿಸಲಾಗಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.

ದಿಲ್ಲೀಲಿ ಅತಿಕ್ರಮಣ ಮಾಡಿ ನಿರ್ಮಿಸಿದ ಆಪ್‌ ಕಚೇರಿ ತೆರವಿಗೆ ಜೂ.15ರ ಗಡುವು

Mar 05 2024, 01:33 AM IST
ದಿಲ್ಲಿಯ ಆಡಳಿತಾರೂಢ ಆಮ್‌ ಆದ್ಮಿ ಪಕ್ಷದ ಕಚೇರಿಯನ್ನು ದಿಲ್ಲಿ ಹೈಕೋರ್ಟ್‌ಗೆ ಸೇರಿದ ಜಾಗ ಅತಿಕ್ರಮಣ ಮಾಡಿ ನಿರ್ಮಿಸಲಾಗಿದೆ. ಹೀಗಾಗಿ ಆಪ್‌, ತನ್ನ ಕಚೇರಿಯನ್ನು ಜೂ.15ರ ಒಳಗೆ ತೆರವು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಟ್ಯಾಂಕರ್ ಮಾಫಿಯಾದಲ್ಲಿ ಮಾಜಿ ಕಾರ್ಪೋರೆಟರ್ಸ್‌: ಆಪ್‌

Feb 29 2024, 02:03 AM IST
ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್‌ಗಳಿಂದಲೇ ನೀರಿನ ಟ್ಯಾಂಕರ್ ಮಾಫಿಯಾ ನಡೆಯುತ್ತಿದೆ ಎಂದು ಆಪ್‌ ಆರೋಪ ಮಾಡಿದೆ.

4 ರಾಜ್ಯಗಳಲ್ಲಿ ಕಾಂಗ್ರೆಸ್‌-ಆಪ್‌ ಸೀಟು ಹಂಚಿಕೆ ಅಂತಿಮ

Feb 25 2024, 01:47 AM IST
ಗುಜರಾತ್‌, ದಿಲ್ಲಿ, ಹರ್ಯಾಣ, ಗೋವಾದಲ್ಲಿ ಜಂಟಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಪ್ರಕಟಿಸಿವೆ. ಇದರ ಬೆನ್ನಲ್ಲೇ ಸೀಟು ಹಂಚಿಕೆಗೆ ಅಹ್ಮದ್‌ ಪಟೇಲ್‌ ಪುತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

4 ರಾಜ್ಯಗಳಲ್ಲಿ ಆಪ್‌-ಕಾಂಗ್ರೆಸ್ ಸೀಟು ಹಂಚಿಕೆ ಅಂತಿಮ?

Feb 24 2024, 02:32 AM IST
ಆಮ್‌ ಆದ್ಮಿ ಪಕ್ಷವು ಕಾಂಗ್ರೆಸ್‌ನೊಂದಿಗೆ ಬಹುತೇಕ ತನ್ನ ಸಿಟು ಹಂಚಿಕೆಯನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗಿದ್ದು, ತನ್ನ ಮಾತರ ರಾಜ್ಯ ದೆಹಲಿಯಲ್ಲಿ ಕಾಂಗ್ರೆಸ್‌ಗೆ 3 ಕ್ಷೇತ್ರಗಳನ್ನು ಬಿಟ್ಟುಕೊಡಲಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕರ ಖರೀದಿ ಆರೋಪ: ಆಪ್‌ ಸಚಿವೆ ಆತಿಶಿಗೂ ದಿಲ್ಲಿ ಪೊಲೀಸ್ ನೋಟಿಸ್‌

Feb 05 2024, 01:50 AM IST
ಆಪ್‌ ಶಾಸಕರನ್ನು ಹಣ ಕೊಟ್ಟು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂದು ಹೇಳಿಕೆ ನೀಡಿದ ಸಂಬಂಧ ಸಚಿವೆ ಅತಿಷಿಗೂ ಪೊಲೀಸ್‌ ನೋಟಿಸ್‌ ನೀಡಲಾಗಿದೆ.

ಇಂಡಿಯಾ ಮೈತ್ರಿಕೂಟಕ್ಕೆ ದೀದಿ, ಆಪ್‌ ಮರಣಶಾಸನ

Jan 25 2024, 02:01 AM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸುವ ಆಶಯ ಹೊತ್ತಿದ್ದ ಕಾಂಗ್ರೆಸ್‌ಗೆ ಬುಧವಾರ ಡಬಲ್‌ ಶಾಕ್‌ ತಗುಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved