• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವುದೇ ಆದ್ಯತೆ: ಸುಧಾಕರ ಎಸ್ ಶೆಟ್ಟಿ

Sep 08 2025, 01:00 AM IST
ನರಸಿಂಹರಾಜಪುರ, ಅಮ್ಮ ಫೌಂಡೇಷನ್ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಅಮ್ಮ ಫೌಂಡೇಷನ್‌ ಅಧ್ಯಕ್ಷ ತುಮ್ಕಾನೆ ಸುಧಾಕರ ಎಸ್. ಶೆಟ್ಟಿ ತಿಳಿಸಿದರು.

ಸಮುದಾಯ ಆರೋಗ್ಯ ಕೇಂದ್ರ: ಸೂಕ್ತ ಜಾಗದ ಆಯ್ಕೆ ಅನಿವಾರ್ಯ

Sep 07 2025, 01:00 AM IST
ಸಮುದಾಯ ಆರೋಗ್ಯ ಕೇಂದ್ರವನ್ನು ಪಟ್ಟಣದ ಹೊರವಲಯದಲ್ಲಿ ವಿಶಾಲವಾದ ಜಾಗದಲ್ಲಿ ನಿರ್ಮಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಆರೋಗ್ಯ ಕೇಂದ್ರಗಳ ನಿರ್ಮಾಣಕ್ಕೆ ಸ್ಥಳ ಗುರ್ತಿಸಬೇಕು

Sep 07 2025, 01:00 AM IST
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ೪೩ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ನಿರ್ಮಾಣ ಮಾಡುವ ಸಲುವಾಗಿ ನಿವೇಶನಗಳನ್ನು ಗುರ್ತಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆ ಕರೆದು ನಿವೇಶನ ಕಾಯ್ದಿರಿಸುವ ಕೆಲಸ ಮಾಡಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ೧೨ ಕಡೆ ಜಾಗ ಅಂತಿಮಗೊಳಿಸಿ, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಇಂದಿನ ಸಭೆಯಲ್ಲಿ ಬಾಕಿಯಿರುವ ೨೯ ಜಾಗ ಗಳನ್ನು ಗುರ್ತಿಸುವ ಕೆಲಸವಾಗಿದೆ ಎಂದರು.

ಕಿಶೋರಿಯರ ಆರೋಗ್ಯ ಕಾಳಜಿಗೆ ಪ್ರಾಣಸಖಿ ಜಾರಿ

Sep 07 2025, 01:00 AM IST
ಶಿಕ್ಷಣ ಸಂಸ್ಥೆಗಳಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳ ಸಮಗ್ರ ಆರೋಗ್ಯ, ಜಾಗೃತಿ, ಮಾರ್ಗದರ್ಶನ, ಮೂಲ ಸೌಕರ್ಯ ಒದಗಿಸುವ ಉದ್ದೇಶದೊಂದಿಗೆ ಜಿಲ್ಲಾಡಳಿತವು ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ (ವಿಜಿಕೆಕೆ), ಬ್ಲಾಕ್‌ಚೇನ್ ಫಾರ್ ಇಂಪ್ಯಾಕ್ಟ್ ಹಾಗೂ ಫಿಯಾ ಫೌಂಡೇಶನ್ ನೆರವಿನೊಂದಿಗೆ ಇಂಡಿಯಾ ಹೆಲ್ತ್ ಅಂಡ್ ಕ್ಲೈಮೇಟ್ ರೆಸಿಲಿಯನ್ಸ್ ಫೆಲೋಶಿಪ್ (ಐಎಚ್‌ಸಿಆರ್‌ಎಫ್) ಪ್ರಾಜೆಕ್ಟ್ ಅಡಿ ರೂಪಿಸಿರುವ ಪ್ರಾಣಸಖಿ ಯೋಜನೆ ಕುರಿತ ವಿಶೇಷ ಕಾರ್ಯಾಗಾರ ನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸದೃಢಗೊಳ್ಳಲು ಕ್ರೀಡೆ ಸಹಕಾರಿ: ಡಾ.ಮೋಹನ್‌ ಆಳ್ವ

Sep 06 2025, 01:01 AM IST
ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಗುರುವಾರ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿದರು.

ಉಡುಪಿ: ಶಾರದಂಬ ದೇವಾಲಯದಲ್ಲಿ ಆರೋಗ್ಯ ಮೇಳ ಸಂಪನ್ನ

Sep 06 2025, 01:01 AM IST
ವಿವಿಧ ಸಂಘಟನೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ಮೇಳ ಗುರುವಾರ ಚಿಟ್ಪಾಡಿ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ನಡೆಯಿತು.

ವಿಶ್ವ ಆರೋಗ್ಯ ಸಂಸ್ಥೆ ಗಮನ ಸೆಳೆದ ಪ್ರಕರಣಗಳು !

Sep 06 2025, 01:00 AM IST
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳ ಅವೈಜ್ಞಾನಿಕ ಚಟುವಟಿಕೆಗಳಿಂದಾಗಿ ಆ ಭಾಗದ ಹತ್ತಾರು ಹಳ್ಳಿಗಳ ಜನರ ಆರೋಗ್ಯದ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ಕುರಿತು, ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ನೇರ ದೂರು ಸಲ್ಲಿಕೆಯಾಗಿದೆ.

ಸಮತೋಲನ ಆಹಾರದಿಂದ ಮನುಷ್ಯನ ಆಯುಷ್ಯ ಆರೋಗ್ಯ ವೃದ್ಧಿ

Sep 04 2025, 02:00 AM IST
ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಕರಪತ್ರ ಬಿಡುಗಡೆ ಮಾಡಲಾಯಿತು.

ಪೌಷ್ಠಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ: ಕೆ.ಟಿ.ರಘುನಾಥ್ ಕರೆ

Sep 04 2025, 01:00 AM IST
ನರಸಿಂಹರಾಜಪುರ, ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಕರೆ ನೀಡಿದರು.

ಕ್ರೀಡೆಯಿಂದ ಆರೋಗ್ಯ, ಬದುಕಿಗೆ ಶಿಸ್ತು: ಅಶೋಕ್ ರೈ

Sep 03 2025, 01:02 AM IST
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾದ ತಾಲೂಕು ಮಟ್ಟದ ದಸರಾ-ಕ್ರೀಡಾಕೂಟವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 133
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved