• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಸೇವೆಯೊಂದಿಗೆ ರಾಜ್ಯೋತ್ಸವ ಆಚರಣೆ

Nov 20 2023, 12:45 AM IST
ನಗರದ ಮರಳೂರು ದಿಣ್ಣೆಯ ಯಾದವ ನಗರದಲ್ಲಿ ಜಯಕರ್ನಾಟಕ ಸಂಘಟನೆಯಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ಮೂಲಕ ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು. ಇದರ ಪ್ರಯುಕ್ತ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ನೇತ್ರ ತಪಸಣೆ ಹಾಗೂ ಶಾಲಾ ಮಕ್ಕಳಿಗೆ ಪಠ್ಯ ಪರಿಕರ ವಿತರಿಸಲಾಯಿತು.

ಹಿಂದಲಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

Nov 19 2023, 01:30 AM IST
ಹೊಳೆನರಸೀಪುರ ತಾಲೂಕಿನ ಎಚ್.ಹಿಂದಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಯಾತನಹಳ್ಳಿ ಗ್ರಾ.ಪಂ. ವತಿಯಿಂದ ಮಧುಮೇಹ ದಿನಾಚರಣೆ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪ್ರತಿದಿನ ಸುಮಾರು ೨೦ ನಿಮಿಷ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರುವಿಡಬಹುದೆಂದು ವೈದ್ಯರು ಸಲಹೆ ನೀಡಿದರು.

ಹಿಂದಲಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

Nov 19 2023, 01:30 AM IST
ಹೊಳೆನರಸೀಪುರ ತಾಲೂಕಿನ ಎಚ್.ಹಿಂದಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಯಾತನಹಳ್ಳಿ ಗ್ರಾ.ಪಂ. ವತಿಯಿಂದ ಮಧುಮೇಹ ದಿನಾಚರಣೆ ಪ್ರಯುಕ್ತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪ್ರತಿದಿನ ಸುಮಾರು ೨೦ ನಿಮಿಷ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರುವಿಡಬಹುದೆಂದು ವೈದ್ಯರು ಸಲಹೆ ನೀಡಿದರು.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಅರ್ಜುನ್ ಸರ್ಜಾ

Nov 19 2023, 01:30 AM IST
ದಾಬಸ್‌ಪೇಟೆ: ನಟ ಅರ್ಜುನ್ ಸರ್ಜಾ ನೆಲಮಂಗಲದ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಕನ್ನಡ ಸಿನಿಮಾರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ಅಭ್ಯಂಜನದಿಂದ ಆರೋಗ್ಯ, ಆಯುಷ್ಯ ವೃದ್ಧಿ: ಶ್ರೀಧರ್‌

Nov 13 2023, 01:15 AM IST
ಅಭ್ಯಂಜನ ತೈಲಮರ್ಧನ ಕಾರ್ಯಕ್ರಮ

ಆರೋಗ್ಯ ವಿವಿ ಕಾಮಗಾರಿಗೆ ಮತ್ತೆ ರೈತರ ಅಡ್ಡಿ

Nov 07 2023, 01:30 AM IST
ರಾಮನಗರ: ನಗರದ ಹೊರ ವಲಯದ ಅರ್ಚಕರಹಳ್ಳಿಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸಂಕೀರ್ಣ ಕಾಮಗಾರಿ ವೇಳೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ಮುಂದಾದ ತಹಸೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ರೈತರು ಮಾತಿನ ಚಕಮಕಿ ನಡೆಸಿ ಅಡ್ಡಿ ಪಡಿಸಿದ ಘಟನೆ ಸೋಮವಾರ ನಡೆಯಿತು.

ಮಾನಸಿಕ ಆರೋಗ್ಯ ಕಾಪಾಡಲು ಶಿಬಿರ ಸಹಕಾರಿ: ತಮ್ಮಯ್ಯ

Nov 07 2023, 01:30 AM IST
ಮಾನಸಿಕ ಆರೋಗ್ಯ ಕಾಪಾಡಲು ಶಿಬಿರ ಸಹಕಾರಿ: ತಮ್ಮಯ್ಯ

ಆರೋಗ್ಯ ಬಲವರ್ಧನೆಗೆ ಸಿರಿಧಾನ್ಯ ಬಳಸಿ

Nov 04 2023, 12:32 AM IST
ರಾಣಿಬೆನ್ನೂರು ತಾಲೂಕಿನ ಇಟಗಿ ಗ್ರಾಮದ ರೇವಣಪ್ಪ ಪೂಜಾರ ಜಮೀನಿನಲ್ಲಿ 20 ದೇಶೀಯ ತಳಿಯ ರಾಗಿ ಬೆಳೆ ಕ್ಷೇತ್ರೋತ್ಸವದಲ್ಲಿ ದೇಶಿ ಬೀಜ ಬೆಳೆಯಲ್ಲಿ ಸಹಭಾಗಿತ್ವ ತಳಿ ಆಯ್ಕೆ ಹಾಗೂ ಪರಿಚಯಿಸುವ ಕಾರ್ಯಕ್ರಮ ನಡೆಯಿತು.

ಆರೋಗ್ಯ ವಿವಿ ಕಾಮಗಾರಿಗೆ ರೈತರ ವಿರೋಧಿಸಿ ಪ್ರತಿಭಟನೆ

Nov 04 2023, 12:31 AM IST
ರಾಮನಗರ: ನಗರದ ಹೊರ ವಲಯದ ಅರ್ಚಕರಹಳ್ಳಿಯಲ್ಲಿ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸಂಕೀರ್ಣ ಕಾಮಗಾರಿ ವೇಳೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ರೈತರು ಅಡ್ಡಿ ಪಡಿಸಿದ್ದಾರೆ.

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಲೂಟಿ

Oct 31 2023, 01:15 AM IST
ಕಟ್ಟಡ ಕಾರ್ಮಿಕರ ಮಂಡಳಿಯಿಂದ ಆರೋಗ್ಯ ತಪಾಸಣೆ ಹೆಸರಿನಲ್ಲಿ 33 ಜಿಲ್ಲೆಗಳಿಗೆ ₹330 ಕೋಟಿ ಬಳಕೆ ವೆಚ್ಚ ತೋರಿಸಿದ್ದು, ಇದು ಅವೈಜ್ಞಾನಿಕ ತೀರ್ಮಾನವಾಗಿದೆ ಎಂದು ಕಟ್ಟಡ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved