• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವತಿಗೆ ಕೆಎಫ್‌ಡಿ ಪಾಸಿಟಿವ್‌: ಆರೋಗ್ಯ ಸ್ಥಿತಿ ಗಂಭೀರ

Jan 07 2024, 01:30 AM IST
ಕೊರೋನಾ ಹಾವಳಿ ಮಧ್ಯೆ ಜಿಲ್ಲೆಯಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಸಹ ಕೆಲವು ಗ್ರಾಮಗಳಲ್ಲಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಮಧ್ಯೆ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂನ ಬೊಪ್ಪನಮನೆ ಗ್ರಾಮದಲ್ಲಿ ಯುವತಿಯಲ್ಲಿ ಕೆಎಫ್‌ಡಿ ಸೋಂಕು ಕಂಡುಬಂದಿದ್ದು, ಮಣಿಪಾಲ್‌ ಆಸ್ಪತ್ರೆಗೆ ಸೇರಿಸುವಂತಾಗಿದೆ.

ಸದೃಢ ಆರೋಗ್ಯ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿ-ಶಿರಗುಪ್ಪಿ

Jan 07 2024, 01:30 AM IST
ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಲು ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅಪರಾಧ ನಿಗ್ರಹ ದಳದ ಸಿಪಿಐ ಎಸ್.ಎಂ. ಶಿರಗುಪ್ಪಿ ಹೇಳಿದರು.

ಆರೋಗ್ಯ ಸೇವೆಗಳ ಉನ್ನತೀಕರಣಕ್ಕೆ ಕ್ರಮ

Jan 07 2024, 01:30 AM IST
ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿವಿಧ ವಾರ್ಡ್‌ ಸೌಲಭ್ಯಗಳ ಪರಿಶೀಲನೆ ಮಾಡಿದರು.

ಮಾಹೆಯಲ್ಲಿ 17ನೇ ಜಾಗತಿಕ ಆರೋಗ್ಯ ರಕ್ಷಣಾ ಶೃಂಗಸಭೆಗೆ ಚಾಲನೆ

Jan 06 2024, 02:00 AM IST
17ನೇ ಜಾಗತಿಕ ಆರೋಗ್ಯ ರಕ್ಷಣಾ ಶೃಂಗಸಭೆಯನ್ನು ಶುಕ್ರವಾರ ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಆಯೋಗದ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಉದ್ಘಾಟಿಸಿದರು.

ಜಮೀನು ಒದಗಿಸಿದರೆ ಮತ್ತೂರು ಗ್ರಾಮಕ್ಕೆ ಆರೋಗ್ಯ ಕೇಂದ್ರ: ಶಾಸಕ ಬಸವರಾಜ ಶಿವಣ್ಣನವರ

Jan 05 2024, 01:45 AM IST
ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಅದರಲ್ಲೂ ಭೂಮಿ ಖರೀದಿಗೆ ಸರ್ಕಾರದಿಂದ ಅನುದಾನ ಕೊರತೆಯಿರುವ ಕಾರಣಕ್ಕೆ ಬಹಳಷ್ಟು ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಲು ಸಾಧ್ಯವಾಗಿಲ್ಲ.

ಚಟಗಳಿಗೆ ಬಲಿಯಾಗಿ ಆರೋಗ್ಯ ಕಳೆದುಕೊಳ್ಳಬೇಡಿ: ಹರಳಯ್ಯ ಸ್ವಾಮೀಜಿ

Jan 05 2024, 01:45 AM IST
ಇಂದಿನ ಯುವ ಜನಾಂಗ ಅಧ್ಯಾತ್ಮದ ಬಗ್ಗೆ ಚಿಂತನೆ ಮಾಡದೇ ದುಶ್ಚಟಕ್ಕೆ ಬಲಿಯಾಗುತ್ತಿರುವುದು ದುರಂತದ ಸಂಗತಿಯಾಗಿದೆ.

ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆಯಿರಿ

Jan 04 2024, 01:45 AM IST
ಜನವರಿ 31ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

16 ರಂದು ಆರೋಗ್ಯ ಉಚಿತ ಶಿಬಿರ: ಮಹಾಂತೇಶ ಕವಟಗಿಮಠ

Jan 04 2024, 01:45 AM IST
ಶಿಬಿರದಲ್ಲಿ 19 ವಿಭಾಗಗಳ ಚಿಕಿತ್ಸೆಗೆ ಉಚಿತ ತಪಾಸಣೆ ನಡೆಸಲಾಗುವುದು ಎಂದು ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದರು.

ನಡಿಗೆ ಆರೋಗ್ಯ ರಕ್ಷಣೆಗೆ ಪೂರಕ: ನಟರಾಜ

Jan 02 2024, 02:15 AM IST
ದೊಡ್ಡಬಳ್ಳಾಪುರ: ನಡಿಗೆ ಆರೋಗ್ಯ ರಕ್ಷಣೆಗೆ ಸಹಕಾರಿ. ನಡೆಯುವುದರಿಂದ ದೇಹದಲ್ಲಿ ನವಚೈತನ್ಯ ಮೂಡುತ್ತದೆ. ಯುವಪೀಳಿಗೆ ಸಹಜ ನಡಿಗೆಯನ್ನು ಮರೆತ ಪರಿಣಾಮ ಚಟುವಟಿಕೆರಹಿತ ಜೀವನದಿಂದ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ನಾಗದಳ ಸಂಚಾಲಕ ಸಿ.ನಟರಾಜ ಹೇಳಿದರು.

ದೇಶದ ಪ್ರಗತಿ ಆರೋಗ್ಯಲ್ಲಿ ಅಡಗಿದೆ: ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ

Jan 02 2024, 02:15 AM IST
ಜನಜಾಗೃತಿ ಮೂಡಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಚಾಲನೆ ನೀಡಿದರು. ಆರೋಗ್ಯಕರವಾದ ಮನಸ್ಸಿದ್ದರೆ ಸದೃಢ ಆರೋಗ್ಯ ಸಾಧ್ಯ ಎಂದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • 123
  • 124
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved