• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ ಸಂರಕ್ಷಣೆ ಮಾಡಿ, ಆರೋಗ್ಯ ಪೂರ್ಣ ಜೀವನ ನಡೆಸಿ: ಮಲ್ಲಿಕಾರ್ಜುನ ರಡ್ಡೇರ

Jul 06 2025, 11:48 PM IST
ಐದು ಪವಿತ್ರ ಜನಹಿತಕಾರಿ ಹಾಗೂ ಪರಿಸರಮಾಲಿನ್ಯ ನಿವಾರಣೆ ಮಾಡುವಲ್ಲಿ ಶ್ರೇಷ್ಠ ಗುಣವುಳ್ಳ ಗಿಡಗಳ ಗುಂಪು. ಗಿಡಮರಗಳಿಂದ ಸೃಷ್ಟಿ ಸೌಂದರ್ಯ ಹೊಂದಿದ ಪರಿಶುದ್ಧ ಪರಿಸರ ನೀಡುವ ಸ್ಥಳಗಳಿಗೆ ಪಂಚವಟಿ ಎಂದು ಕರೆಯುವರು.

ಆರೋಗ್ಯ ಸಂಪತ್ತಿಗೆ ಮೊದಲ ಆದ್ಯತೆ ನೀಡಿ

Jul 06 2025, 01:51 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಮನುಷ್ಯನ ಎಲ್ಲ ಸಂಪತ್ತುಗಳಲ್ಲಿ ಮುಖ್ಯವಾದ ಸಂಪತ್ತು ಆರೋಗ್ಯ. ಆರೋಗ್ಯ ಕಾಪಾಡಿಕೊಳ್ಳಲು ಮೊದಲು ಆದ್ಯತೆ ನೀಡಬೇಕು. ಅಂಧರ ಬಾಳಿಗೆ ಬೆಳಕಾಗುವಂತಹ ಕೆಲಸ ಮಾಡುತ್ತಿರುವ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಅವರ ಮೇಲೆ ಖಾಸ್ಗತನ ಅನುಗ್ರಹವಿದೆ ಎಂದು ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀಸಿದ್ದಲಿಂಗ ದೇವರು ಹೇಳಿದರು.

ಪಾರಿವಾಳಗಳಿಂದಾಗಿ ಆರೋಗ್ಯ ಸಮಸ್ಯೆ : ಆಹಾರ ಹಾಕುವ ಮುಂಬೈನ 51 ಕೇಂದ್ರ ಬಂದ್‌ !

Jul 06 2025, 01:48 AM IST
ಪಾರಿವಾಳಗಳಿಂದಾಗಿ ಅಲರ್ಜಿ, ಉಸಿರಾಟದ ತೊಂದರೆ, ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಕಾರಣ ನಗರದಲ್ಲಿದ್ದ 51 ಪಾರಿವಾಳ ಆಹಾರ ಕೇಂದ್ರಗಳನ್ನು ಮುಚ್ಚುವಂತೆ ಮಹಾರಾಷ್ಟ್ರ ಸರ್ಕಾರವು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ಗೆ ನಿರ್ದೇಶನ ನೀಡಿದೆ.

ಶಿಗ್ಗಾಂವಿ- ಸವಣೂರು ಕ್ಷೇತ್ರಕ್ಕೆ 46 ಆಯುಷ್ಮಾನ್ ಆರೋಗ್ಯ ಮಂದಿರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jul 06 2025, 01:48 AM IST
2013ರಲ್ಲಿ ಜಾರಿಗೆ ಬಂದ ಕೇಂದ್ರದ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೂ ಅಂದಿನ ಸರ್ಕಾರ ಕಾಯ್ದೆಯನ್ನು ಪಾಸ್ ಮಾಡಿ ಒಂದು ರಾಜ್ಯದಲ್ಲಿಯೂ ಪ್ರಾರಂಭ ಮಾಡಿರಲಿಲ್ಲ.

ಆರೋಗ್ಯ ವೃದ್ಧಿಗೆ ನಂದಿನಿ ಹಾಲು, ಉತ್ಪನ್ನ ಹೆಚ್ಚು ಸಹಕಾರಿ: ಬಿ.ಆರ್. ಪ್ರಭುಶಂಕರ

Jul 06 2025, 01:48 AM IST
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಆರೋಗ್ಯದ ಸಮತೋಲನಕ್ಕೆ ಬೇಕಾದ ಅಗತ್ಯ ಪೋಷಕಾಂಶ ಒಳಗೊಂಡಿದ್ದು, ಆರೋಗ್ಯ ವೃದ್ಧಿಗೆ ಹೆಚ್ಚು ಸಹಕಾರಿಯಾಗಿವೆ.

ನಾಳೆ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

Jul 05 2025, 01:48 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಜು.6ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಪತ್ರಕರ್ತರು, ಅವರ ಕುಟುಂಬ ವರ್ಗದವರು ಹಾಗೂ ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದರು.

ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ

Jul 04 2025, 11:46 PM IST
ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

ಆರೋಗ್ಯ ವಿಜ್ಞಾನ ಪಠ್ಯದ ಭಾಗವಾಗಲಿ

Jul 03 2025, 11:49 PM IST
ಮಧುಮೇಹದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗಿ ಮಕ್ಕಳ ವರ್ತನೆಯಲ್ಲಿ ಬದಲಾವಣೆಯಾಗುತ್ತದೆ. ಇದು ದೇಶದ ಪ್ರಗತಿಗೆ ಮಾರಕ. ಹೀಗಾಗಿ ಮಧುಮೇಹ, ಹೃದಯ ರೋಗ, ರಕ್ತದ ಒತ್ತಡ ಹಾಗೂ ಇಂತಹ ರೋಗಗಳ ಕುರಿತು ಜಾಗೃತಿ ಮೂಡಿಸಬೇಕಿದೆ.

ಗಳಿಕೆಗಿಂತ ಆರೋಗ್ಯ ಮುಖ್ಯ

Jul 02 2025, 12:21 AM IST
ಆರಾಮ ತಪ್ಪಿದಲ್ಲಿ ನಿರ್ಲಕ್ಷ್ಯ ಮಾಡಬೇಡಿ ನಂತರ ದೊಡ್ಡ ಪ್ರಮಾಣದಲ್ಲಿ ರೋಗ ಬೆಳೆಯುತ್ತೆ. ಗಳಿಕೆಗಿಂತ ಆರೋಗ್ಯ ಮುಖ್ಯ ಎಂದು ವಿಜಯಪುರ ಡಾ.ಉಮಾಮಹೇಶ್ವರ ಸಿಂಧೂರ ಹೇಳಿದರು.

ಸಾರ್ವಜನಿಕರ ಆರೋಗ್ಯ ಸೇವೆಗೆ ನಮ್ಮ ಕ್ಲೀನಿಕ್: ಸಿಪಿವೈ

Jul 01 2025, 12:47 AM IST
ನಗರವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ದೊರೆಯಬೇಕೆಂದು ನಗರ ವ್ಯಾಪ್ತಿಯ ಹಲವು ಕಡೆಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗಿದೆ. ಇಲ್ಲಿ ಹಲವು ಆರೋಗ್ಯ ಸೇವೆಗಳು ದೊರೆಯಲಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 124
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved