• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಸ್ಕ್ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ

May 20 2025, 01:37 AM IST
ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು.

ಮದ್ಯವ್ಯಸನದಿಂದ ಆರೋಗ್ಯ ಹಾಳು: ಮರುಳ ಶಂಕರ ಸ್ವಾಮೀಜಿ

May 19 2025, 12:13 AM IST
ಮದ್ಯಮುಕ್ತ ಸಮಾಜ ನಿರ್ಮಾಣದಿಂದ ರಾಷ್ಟ್ರವು ಸುಭದ್ರಗೊಳ್ಳುತ್ತದೆ. ಯುವಶಕ್ತಿಯು ಸ್ವಾಭಿಮಾನದ ಸ್ವಾವಲಂಬಿಯಾಗುತ್ತಾರೆ.

ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣೆ

May 18 2025, 01:28 AM IST
ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಗಣ್ಯರು ತಿಳಿಸಿದರು.

ಬದುಕಿನ ಒತ್ತಡಗಳಿಂದ ಮನುಷ್ಯ ತನ್ನ ಆರೋಗ್ಯ ಕಳೆದುಕೊಳ್ಳುತ್ತಿದ್ದಾನೆ: ಸುತ್ತೂರು ಶ್ರೀ

May 18 2025, 01:08 AM IST
ನಾವು ಬೆಳೆಯುವ ಭೂಮಿ ವಿಷಯುಕ್ತವಾಗಿ ತಿನ್ನುವ ಆಹಾರ ಬೆಳೆಯುವ ಮೊಳಕೆಯಲ್ಲಿಯೇ ವಿಷವಾಗುತ್ತಿದೆ. ರಾಸಾಯನಿಕ ಕೃಷಿ ಪದ್ಧತಿಯಿಂದ ನಾವು ಮತ್ತೆ ಪ್ರಾಚೀನ ನೈಸರ್ಗಿಕ ಕೃಷಿ ಪದ್ಧತಿ ಕಡೆ ಹೋಗಬೇಕಾದ ಅಗತ್ಯವನ್ನು ಕೃಷಿ ವಿಜ್ಞಾನಿಗಳು ಪ್ರತಿಪಾದಿಸುತ್ತಿದ್ದಾರೆ. ನಮ್ಮ ಆರೋಗ್ಯ ರಕ್ಷಣೆಗೆ ಆಸ್ಪತ್ರೆಗಳು ರಕ್ಷಾ ಕವಚದಂತೆ ಕೆಲಸ ಮಾಡುತ್ತಿವೆ.

ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ರಾಜೀನಾಮೆ ಪಡೆಯದೆ ಮುಂದುವರೆಸಿ

May 17 2025, 02:38 AM IST
ಕರ್ನಾಟಕ ರಾಜ್ಯದಲ್ಲಿ 30 ಸಾವಿರ ಮಂದಿ ಸ್ಟಾಫ್ ನರ್ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಆದರೆ ಇಂದು ಅವರ ಬದುಕು ಕಸಿಯುವ ಕೆಲಸವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಡುತ್ತಿದ್ದಾರೆ.

ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಹಕರಿಸಿ

May 17 2025, 02:16 AM IST
ಬೀದರ್ : ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೆಟ್ಟಿ ನೀಡುವ ಸಿಬ್ಬಂದಿಗಳಿಗೆ ಸಹಕಾರ ನೀಡಿ ಅವರ ಸೂಚನೆ ಅನುಸಾರ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ನಿಯಂತ್ರಣಕ್ಕಾಗಿ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕ್ರಪ್ಪ ಬೊಮ್ಮಾ ತಿಳಿಸಿದರು.

ಗ್ರಾಮೀಣ ಜನರ ಬಾಗಿಲಿಗೆ ಆರೋಗ್ಯ ಸೇವೆ

May 16 2025, 02:12 AM IST
ಗ್ರಾಮೀಣ ಭಾಗದಲ್ಲಿ ನುರಿತ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡು ಆರೋಗ್ಯ ಸೇವೆ ನೀಡುತ್ತಿರುವುದು ಜನರಿಗೆ ವರದಾನವಾಗಿದೆ. ಇದು ಮಾದರಿ ಕೆಲಸವಾಗಿದ್ದು ಇಂಥ ಶಿಬಿರದ ಲಾಭವನ್ನು ಜನರು ಪಡೆಯಬೇಕು.

ನರೇಗಾ ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಪ್ರದೀಪ್‌ ಗಣೇಶ್ಕರ್

May 16 2025, 01:46 AM IST
ನರೇಗಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಕಾರ್ಮಿಕರ ಆರೋಗ್ಯಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿದೆ.

ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ: ಪ್ರೊ.ಎಂ.ಗೋವಿಂದರಾವ್

May 15 2025, 02:05 AM IST
ಸೇವಾ ವಲಯದಲ್ಲಿ ಜಿಲ್ಲೆ ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಮುಖ್ಯವಾಗಿ ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ವಲಯದಲ್ಲಿ ಅಭಿವೃದ್ಧಿಯ ಸೂಚ್ಯಾಂಕ ಕಡಿಮೆ ಇದೆ. ಈ ವಲಯಗಳನ್ನು ಅಭಿವೃದ್ಧಿ ಗೊಳಿಸಲು ಉತ್ತಮ ಯೋಜನೆ ಹಾಗೂ ಸಲಹೆಗಳು ಬೇಕಿದೆ.

ಮೇ 20ರಂದು ಪ್ರತಿಭಾ ಪುರಸ್ಕಾರ, ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಡಾ.ವೈ.ಪಿ.ಧರ್ಮೇಂದ್ರ

May 15 2025, 02:00 AM IST
ಶಿಬಿರದಲ್ಲಿ ಹೃದ್ರೋಗ ತಪಾಸಣೆ, ನರರೋಗ ತಪಾಸಣೆ, ಮೂತ್ರಪಿಂಡ, ಮಧುಮೇಹ, ಪಿತ್ತಜನಕಾoಗ, ಕ್ಯಾನ್ಸರ್, ದಂತ ವೈದ್ಯ ತಪಾಸಣೆ, ಕೀಲು ಹಾಗೂ ಮೂಳೆ ರೋಗದ ತಪಾಸಣೆ, ಗರ್ಭಕೋಶ ಹಾಗೂ ಮಹಿಳಾ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕಗಳ ವಿತರಣೆ ಮಾಡಲಾಗುವುದು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved