• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಜೇಂದ್ರಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಗೈರು, ಅವ್ಯವಸ್ಥೆ

Mar 12 2025, 12:46 AM IST
ಗಜೇಂದ್ರಗಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಲೋಕಾಯುಕ್ತ ಪಿಐ ಪರಮೇಶ್ವರ ಕವಟಗಿ ನೇತೃತ್ವದ ತಂಡವು ಅನಿರೀಕ್ಷಿತ ಭೇಟಿ ನೀಡಿದಾಗ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಗೈರು ಹಾಗೂ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಕಂಡು ಬಂದಿದೆ.

2 ಬಾರಿ ಟೆಸ್ಟ್‌ ಮಾಡಿ ಸರ್ಕಾರಿ ಆಸ್ಪತ್ರೆಗೆ ಔಷಧ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Mar 11 2025, 10:53 AM IST

ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ.

ಧ್ಯಾನ, ಪ್ರಾಣಾಯಾಮದಿಂದ ಆರೋಗ್ಯ ಸಮತೋಲನ

Mar 11 2025, 12:48 AM IST
ನಮ್ಮ ನಿತ್ಯ ಜೀವನದಲ್ಲಿ ಆರೋಗ್ಯಕ್ಕೆ ಆಹಾರ, ಧ್ಯಾನ, ಜೀವನಶೈಲಿ ಪ್ರಧಾನವಾಗುತ್ತದೆ.

ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಿ: ಡಿಸಿ ಡಾ. ವಿಜಯಮಹಾಂತೇಶ ಸೂಚನೆ

Mar 11 2025, 12:48 AM IST
ಮನೆಯಲ್ಲಿಯೆ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಎಳನೀರು ಮತ್ತು ಮಜ್ಜಿಗೆ ಆಗಾಗ್ಗೆ ನಿಧಾನವಾಗಿ ಸೇವಿಬೇಕು. ನುಣುಪಾದ ಹತ್ತಿ ಬಟ್ಟೆ ಮತ್ತು ಕರವಸ್ತ್ರದಿಂದ ಬೆವರು ಒರೆಸಬೇಕು.

ನಿಡಂಬಳ್ಳಿ ಆರೋಗ್ಯ, ಸ್ವಾಸ್ಥ್ಯ ಕೇಂದ್ರ ಕಾಮಗಾರಿಗೆ ಶಾಸಕ ಚಾಲನೆ

Mar 11 2025, 12:47 AM IST
ಕಲ್ಯಾಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕಾಗಿ ಪೊಲೀಸರಿಂದ ಮ್ಯಾರಥಾನ್‌ : ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ

Mar 10 2025, 12:23 AM IST
‘ಡ್ರಗ್ಸ್ ಮುಕ್ತ ಕರ್ನಾಟಕ’ದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ಪೊಲೀಸ್‌, ನಮ್ಮ ಹೆಮ್ಮೆ’ ಘೋಷವಾಕ್ಯದಡಿ ರಾಜ್ಯಾದ್ಯಂತ ಪೊಲೀಸರಿಂದ ಭಾನುವಾರ ಮ್ಯಾರಥಾನ್ ಓಟ ನಡೆಯಿತು. ಈ ವೇಳೆ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ ಮೂಡಿಸಲಾಯಿತು.

ಓಟ, ಯೋಗ, ವ್ಯಾಯಾಮದಿಂದ ಆರೋಗ್ಯ ವೃದ್ಧಿ

Mar 10 2025, 12:21 AM IST
ಉತ್ತಮ ಮನಸ್ಸು ಹಾಗೂ ದೈಹಿಕ ಕ್ಷಮತೆಗಾಗಿ ವ್ಯಾಯಾಮಗಳು ಅತೀ ಮುಖ್ಯವಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

90 ಗಂಟೆ ದುಡಿತಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ವಿರೋಧ

Mar 10 2025, 12:17 AM IST
ದೇಶದಲ್ಲಿ ವಾರದ ಅಧಿಕ ಕೆಲಸದ ಅವಧಿಯನ್ನು 70, 80 ಅಥವಾ 90 ಗಂಟೆಗೆ ಏರಿಸಬೇಕು ಎಂಬ ಸಲಹೆಗಳ ಬೆನ್ನಲ್ಲೇ ಈ ರೀತಿಯ ದುಡಿತವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಹಾಗೂ ಆರೋಗ್ಯ ಸಚಿವಾಲಯದ ಸಲಹೆಗಾರ್ತಿ ಸೌಮ್ಯಾ ಸ್ವಾಮಿನಾಥನ್‌ ವಿರೋಧಿಸಿದ್ದಾರೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿರುವೆ: ಶಾಸಕ ಪ್ರಕಾಶ ಕೋಳಿವಾಡ

Mar 09 2025, 01:51 AM IST
ರಾಣಿಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಘಟಕ ಹಾಗೂ ಪ್ರಯೋಗಾಲಯ ಕಟ್ಟಡಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೂಮಿಪೂಜೆ ನೆರವೇರಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಿ

Mar 09 2025, 01:47 AM IST
ಲೋಕಾಪುರ ಪ್ರಾಥಮಿಕ ಆರೋಗ್ಯ ಕೆಂದ್ರವನ್ನು ಸಮುದಾಯ ಆರೋಗ್ಯ ಕೆಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಸ್ಥಳೀಯ ಮುಖಂಡರು ಒತ್ತಾಯಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 117
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved