• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಂಬಳ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಆಗ್ರಹ

Sep 02 2025, 01:00 AM IST
ಇಪ್ಪತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನಮ್ಮ ಡಂಬಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೇಗೇರಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.

ವಿಕಾಸ್ ಜನಸೇವಾ ಕೇಂದ್ರದಲ್ಲಿ ಮಿಸ್ಟಿ ಹಿಲ್ಸ್ ನಿಂದ ಆರೋಗ್ಯ ತಪಾಸಣೆ

Sep 02 2025, 12:00 AM IST
34 ಆಶ್ರಿತರಿಗೆ ರೋಟರಿ ಮಿಸ್ಟಿ ಹಿಲ್ಸ್‌ ವತಿಯಿಂದ ನೇತ್ರ ಉಚಿತ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು.

ಗುಣಮಟ್ಟದ ಆರೋಗ್ಯ ಒದಗಿಸುವ ಉದ್ದೇಶ: ಶ್ರೀ ಸಾಯಿ

Sep 02 2025, 12:00 AM IST
ಭಾಗೇಪಲ್ಲಿ ಭಾಗದ 2 ಲಕ್ಷ ಜನರಿಗೆ ಇಲ್ಲಿನ ಆರೋಗ್ಯ ಕೇಂದ್ರ ಉಪಯುಕ್ತವಾಗಲಿದೆ. ಅಲ್ಲದೆ ಪ್ರತಿ ನಿತ್ಯದ ಅನಾರೋಗ್ಯ ಸಮಸ್ಯೆಗಳಿಗೆ ತುರ್ತು ಸೇವೆಗಳು, ಪ್ರಥಮ ಚಿಕಿತ್ಸೆ ಹಾಗೂ ತುರ್ತು ಸಾಮಾನ್ಯ ವೈದ್ಯಕೀಯ ಸೇವೆಗಳು, ಎಕ್ಸ್-ರೇ,ಪ್ರಯೋಗಾಲಯ ಮತ್ತಿತರ ಘಟಕಗಳು ಸೇರಿದಂತೆ ಡಯೋಗ್ನಸ್ಟಿಕ್ ಸೌಲಭ್ಯಗಳು ಇಲ್ಲಿ ಸಿಗಲಿವೆ. ಅಲ್ಲದೆ ಎಲ್ಲಾ ವಿಭಾಗಗಳ ತಜ್ಞ ವೈದ್ಯರು ಸೇವೆಗೆ ಲಭ್ಯರಿರುತ್ತಾರೆ

ಆರೋಗ್ಯ ರಕ್ಷಣೆಗೆ ವೈದ್ಯರ ಸಲಹೆ ಅಗತ್ಯ: ಡಾ.ಮೋಹನ ಆಳ್ವ

Sep 01 2025, 01:04 AM IST
ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವ ಅಂಗವಾಗಿ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದಲ್ಲಿ‌ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು‌ ಆಳ್ವಾಸ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು.

ನಮ್ಮ ಕ್ಲಿನಿಕ್‌ನಿಂದ ಮನೆ ಬಾಗಿಲಿಗೆ ಪ್ರಾಥಮಿಕ ಆರೋಗ್ಯ ಸೇವೆ: ಶಾಸಕ ಗವಿಯಪ್ಪ

Sep 01 2025, 01:04 AM IST
ನಗರ ಪ್ರದೇಶದ ಬಡವರ ಮನೆ ಬಾಗಿಲಿಗೆ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಸದುದ್ದೇಶದಿಂದ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರ ಪ್ರಾರಂಭಿಸಲಾಗಿದೆ.

ನಿತ್ಯ ಸೈಕಲ್ ಬಳಕೆಯಿಂದ ಉತ್ತಮ ಆರೋಗ್ಯ

Sep 01 2025, 01:03 AM IST
ನಿತ್ಯ ಯೋಗ, ಧ್ಯಾನದ ಜೊತೆಗೆ ಬೈಸಿಕಲ್ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ವಿದ್ಯಾರ್ಥಿಗಳು, ಯುವಜನತೆ ಓದಿನ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೈಕಲ್ ಬಳಕೆಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠಲ್ ರಾವ್ ಹೇಳಿದ್ದಾರೆ.

ಮಾದರಿ ಗ್ರಾಪಂ, ಶಾಲೆ, ಆರೋಗ್ಯ ಕೇಂದ್ರ ನಿರ್ಮಾಣ: ಡಾ. ದಿಲೀಷ್ ಶಶಿ

Aug 31 2025, 02:00 AM IST
ಪ್ರಮುಖ ಇಲಾಖೆಗಳಲ್ಲಿ ಮಾದರಿ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಜಿಲ್ಲೆಯಲ್ಲಿ ವಿನೂತನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ರೂಪಿಸುವ ಯೋಜನೆಯಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ದಿಲೀಷ್ ಶಶಿ ತಿಳಿಸಿದರು.

ಗ್ರಾಮೀಣರ ಆರೋಗ್ಯ ಸೇವೆಯಲ್ಲಿ ವಿವೇಕಾನಂದ ಆಶ್ರಮ ಮುಂಚೂಣಿ

Aug 31 2025, 01:08 AM IST
ಮಕ್ಕಳ ಶಿಕ್ಷಣದ ಬಗ್ಗೆಯು ವಿಶೇಷ ಆಸಕ್ತಿ ವಹಿಸಿ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ತಮ್ಮ ಸೇವಾಕ್ಷೇತ್ರದಲ್ಲಿ ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ

ಆರೋಗ್ಯ ಇಲಾಖೆಗೆ ಹಳೆಹುಬ್ಬಳ್ಳಿ ಆಸ್ಪತ್ರೆ ಹಸ್ತಾಂತರಕ್ಕೆ ನಿರ್ಣಯ

Aug 26 2025, 01:05 AM IST
ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾದ ವೇಳೆ, ಹಳೇ ಹುಬ್ಬಳ್ಳಿಯಲ್ಲಿ ಪಾಲಿಕೆ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಈ ಹಿಂದಿನ ಸಭೆಗಳಲ್ಲಿ ಆಸ್ಪತ್ರೆ ಹಸ್ತಾಂತರ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗಿತ್ತು.

ಆರೋಗ್ಯ ಇಲಾಖೆ ಯೋಜನೆಗಳ ಅರಿವು ಕಾರ್ಯಕ್ರಮ

Aug 25 2025, 01:00 AM IST
ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಅರಿವು ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 124
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved