• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಸುಧಾರಣೆಗೆ ಶ್ರಮಿಸಿ: ಶಾಸಕ ಇಕ್ಬಾಲ್

Mar 14 2025, 01:31 AM IST
ರಾಮನಗರ: ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆಗಳ‌ ಮೇಲೆ‌ ನಿಗಾವಹಿಸಲು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಆಸ್ಪತ್ರೆಗಳಿಗೆ ಆಗಾಗ್ಗೆ ಭೇಟಿ ನೀಡಬೇಕು. ಆಸ್ಪತ್ರೆಗೆ ಬರುವವರಿಗೆ ಉತ್ತಮ ವಾತಾವರಣ, ಆರೋಗ್ಯ ಸೇವೆ ನೀಡಲು ಸಮಿತಿಯ ಎಲ್ಲ ಸದಸ್ಯರು ಶ್ರಮಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಕಾಲಿಡುತ್ತಿದ್ದಂತೆ ಮಾರಿಷಸ್‌ನಲ್ಲಿ ಮಳೆ:ಆರೋಗ್ಯ ಸಚಿವ ಸಂತಸ

Mar 14 2025, 12:35 AM IST
10 ವರ್ಷಗಳ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್‌ಗೆ ನೀಡಿದ ಭೇಟಿಯ ಬಗ್ಗೆ ಮಾತನಾಡಿದ ಅಲ್ಲಿ ಆರೋಗ್ಯ ಸಚಿವ ಅನಿಲ್‌ ಕುಮಾರ್‌ ಬಚ್ಚೂ, ‘ಮೋದಿ ಅವರು ಮಾರಿಷಸ್‌ ನೆಲಕ್ಕೆ ಕಾಲಿಡುತ್ತಿದ್ದಂತೆ ಮಳೆ ಶುರುವಾಯಿತು. ಬಹಳ ದಿನಗಳಿಂದ ಬರದ ಮಳೆ ಏಕಾಏಕಿ ಸುರಿಯತೊಡಗಿತು’ ಎಂದಿದ್ದಾರೆ.

ಮದ್ದೂರಿನಲ್ಲಿ ನಾಳೆ ಆರೋಗ್ಯ, ದಂತ ಉಚಿತ ತಪಾಸಣೆ ಶಿಬಿರ: ವಿ.ಕೆ.ಜಗದೀಶ್

Mar 14 2025, 12:33 AM IST
ಆರೋಗ್ಯ ಶಿಬಿರದಲ್ಲಿ ಹೃದಯ ರೋಗ ಸಮಸ್ಯೆ, ಜನರಲ್ ಫಿಜಿಷಿಯನ್, ಮೂತ್ರ ರೋಗ ಮತ್ತು ಲೈಂಗಿಕ ಸಮಸ್ಯೆ, ಚರ್ಮರೋಗ, ನರರೋಗ ಮತ್ತು ಬೆನ್ನು ಮೂಳೆ ಸಮಸ್ಯೆ, ಸ್ತ್ರೀರೋಗ, ಕಣ್ಣಿನ ಸಮಸ್ಯೆ, ಮೂಳೆ ಮತ್ತು ಕೀಲುಗಳ, ಇಸಿಜಿ ಪರೀಕ್ಷೆಯನ್ನು ನಡೆಸಲಾಗುವುದು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ

Mar 14 2025, 12:32 AM IST
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕಾಡಳಿತ ಅಗತ್ಯ ಸೌಲಭ್ಯಗಳ ಹಾಗೂ ಅನುದಾನ ನೀಡುತ್ತಿದ್ದರೂ ರೋಗಿಗಳಿಗೆ ಸೌಲಭ್ಯ ತಲುಪಿಸಲು ನಿರ್ಲಕ್ಷ್ಯ ತೋರುವವರ ಮೇಲೆ ಕಠೀಣ ಕ್ರಮಕ್ಕೆ ಶಾಸಕರಿಗೆ ಒತ್ತಾಯಿಸಲಾಗುವುದು ಎಂದು ಪುರಸಭೆ ಸದಸ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಜು ಸಾಂಗ್ಲೀಕರ ಹೇಳಿದರು.

ಬೇಸಿಗೆಯಲ್ಲಿ ಸಾರ್ವಜನಿಕರು ಆರೋಗ್ಯ ಕಾಪಾಡುವತ್ತ ಗಮನವಹಿಸಿ

Mar 14 2025, 12:32 AM IST
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಮೂಲಕ ಬರ ನಿರ್ವಹಣೆ ಕುರಿತು ಅಣಕು ಪ್ರದರ್ಶನದ ಮುಖಾಂತರ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ಸಮಯ ಸ್ನೇಹ ಆರೋಗ್ಯ ಅಮೂಲ್ಯ ಸಂಪತ್ತು: ರಂಭಾಪುರಿ ಶ್ರೀ

Mar 14 2025, 12:32 AM IST
ಬಾಳೆಹೊನ್ನೂರು, ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ ಸಂಪತ್ತು ನಿಜವಾದ ಸಂಪತ್ತೆಂದು ತಿಳಿದವರು ಬಹಳ ಜನ. ಆದರೆ ಸಮಯ ಸ್ನೇಹ ಮತ್ತು ಆರೋಗ್ಯ ಜೀವನದ ಅಮೂಲ್ಯ ಸಂಪತ್ತು ಎಂಬುದನ್ನು ಮರೆಯಬಾರದು ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಸಾರಿಗೆ ನೌಕರರ ಆರೋಗ್ಯ ಯೋಜನೆ ವಿಸ್ತರಣೆ : ರಾಮಲಿಂಗಾರೆಡ್ಡಿ

Mar 13 2025, 09:50 AM IST

ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಕಲ್ಪಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕಿಡ್ನಿ ಆರೋಗ್ಯ ಜಾಗೃತಿ ಮೂಡಿಸಲು ವಾಕ್‌ಥಾನ್

Mar 13 2025, 12:50 AM IST
ರಾಮನಗರ: ಆರೋಗ್ಯವೇ ಭಾಗ್ಯ ಎಂಬ ಮಾತು ಎಂದಿಗೂ ಅನ್ವಯಿಸುವಂತದ್ದು. ಅಧಿಕಾರ, ಸಂಪತ್ತು, ಹಣ ಕಳೆದುಕೊಂಡರೆ ಮತ್ತೆ ಗಳಿಸಬಹುದು, ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಹೇಳಿದರು.

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಅವಶ್ಯ: ಡಾ.ಪಾಟೀಲ

Mar 13 2025, 12:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಇದನ್ನು ಪಡೆಯಲು ಸರಳ ಮತ್ತು ಎಲ್ಲರೂ ಮಾಡಬಹುದಾದ ಸುದರ್ಶನ ಕ್ರಿಯೆಯ ಮೂಲಕ ಇದನ್ನು ಸಾಧಿಸಬಹುದಾಗಿದೆ ಎಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಡಾ.ಬಿ.ಎಂ.ಪಾಟೀಲ್ ಗುರೂಜಿ ಹೇಳಿದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್

Mar 13 2025, 12:45 AM IST
ನಿಶ್ಚಿತಾರ್ಥಕ್ಕೆ ತೆರಳಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ಖಾಸಗಿ ಬಸ್ ಪಲ್ಟಿಯಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳುಗಳನ್ನು ಬಿಜೆಪಿ ಯುವ ಮುಖಂಡ ನಿಶಾಂತ್ ಭೇಟಿಯಾಗಿ ಸಾಂತ್ವನ ತಿಳಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 124
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved