• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಮ್ರಾಲ್‌: ಆರೋಗ್ಯ ಉಚಿತ ತಪಾಸಣಾ ಶಿಬಿರ

Feb 28 2025, 12:45 AM IST
ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ನ್ಯಾಷನಲ್ ಮೆಡಿಕೋಸ್ ಆರ್ಗನೇಸೇಷನ್, ಕೇಶವ ಕೃತಿ ಸಂವರ್ಧನ ಸಮಿತಿ ಮತ್ತು ಸೇವಾ ಭಾರತಿ ಕರ್ನಾಟಕದ ಆಶ್ರಯದಲ್ಲಿ ಪಕ್ಷಿಕೆರೆಯ ಅಂಬೇಡ್ಕರ್ ಭವನದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಕಾರ್ಖಾನೆಗಳ ವ್ಯಾಪ್ತಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Feb 27 2025, 12:31 AM IST
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಸಿದ ಹೋರಾಟದ ವೇಳೆಯಲ್ಲಿ ಪ್ರದರ್ಶನ ಮಾಡಿದ ಕಾರ್ಖಾನೆಗಳಿಂದಾದ ಗೋಳು ಎನ್ನುವ ವೀಡಿಯೋದಲ್ಲಿ ಅನೇಕ ಮಕ್ಕಳು ಮಾತನಾಡಿ, ಸಮಸ್ಯೆಯನ್ನು ತೋಡಿಕೊಂಡಿರುವುದನ್ನು ಹಾಗೂ ಮಾಧ್ಯಮದಲ್ಲಿ ಬಿತ್ತರವಾಗಿರುವ ವರದಿಯನ್ನು ಮಕ್ಕಳ ಕಲ್ಯಾಣ ಸಮಿತಿ ಗಂಭೀರವಾಗಿ ಪರಿಗಣಿಸಿದೆ.

ನಾಳೆ ಉಚಿತ ಆರೋಗ್ಯ ತಪಾಸಣೆ, ಆಯುರ್ವೇದ ಸಲಹೆ ಶಿಬಿರ - ಎಸ್.ಕೆ.ಕುಮಾರ್

Feb 26 2025, 01:05 AM IST
ಚನ್ನಪಟ್ಟಣ ರಸ್ತೆಯ ಲಯನ್ಸ್ ಭವನದಲ್ಲಿ ಫೆ.27ರಂದು ಉಚಿತ ಆರೋಗ್ಯ ತಪಾಸಣೆ ಹಾಗೂ ಆಯುರ್ವೇದ ಆರೋಗ್ಯ ಸಲಹೆ ಮತ್ತು ಔಷಧಿ ವಿತರಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ.ಕುಮಾರ್ ತಿಳಿಸಿದರು.ಸರ್ಕಾರಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಮೈಸೂರು ಮತ್ತು ಹಲಗೂರು ಲಯನ್ಸ್ ಕ್ಲಬ್ ಸಂಸ್ಥೆ ಆಶ್ರಯದಲ್ಲಿ ಶಿಬಿರವು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ನಡೆಯಲಿದೆ.

ಗ್ರಾಮಾಂತರಕ್ಕೆಕಿಟ್ ಬೇಕಿದ್ದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಲು ಒತ್ತಾಯ

Feb 22 2025, 12:47 AM IST
ಕಿಟ್ ಬೇಕಿದ್ದಲ್ಲಿ ಆರೋಗ್ಯ ತಪಾಸಣೆಗೆ ಒಳಪಡುವಂತೆ ಒತ್ತಡ

ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಸೇವೆ ಭಕ್ತಿಯ ದ್ಯೋತಕ

Feb 22 2025, 12:45 AM IST
ರಾಗ ದ್ವೇಷ ತೊರೆದು ಮಾನವೀಯ ಮೌಲ್ಯ ಬೆಳೆಸಿಕೊಂಡು ಇಂತಹ ಸತ್ಕಾರ್ಯ ಮಾಡಿದರೆ ಕೊಟ್ಟೂರು ಗುರುಬಸವೇಶ್ವರರ ಆಶೀರ್ವಾದ ಸದಾ ಇರುತ್ತದೆ

ಜೀವನ ಶೈಲಿ ಸುಧಾರಣೆಯಿಂದ ಉತ್ತಮ ಆರೋಗ್ಯ ಸಾಧ್ಯ: ಡಾ. ಸುಶೀಲ್ ಜತ್ತನ್ನ

Feb 21 2025, 11:45 PM IST
ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ಉಡುಪಿ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು, ಲಯನ್ಸ್ ಕ್ಲಬ್, ಉಡುಪಿ ಮಿಡ್ ಟೌನ್ ಹಾಗೂ ಹಿರಿಯ ನಾಗರಿಕರ ಸಂಘ ಉಡುಪಿ ಜಿಲ್ಲೆ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಾಗೂ ಮಹಿಳಾ ಸ್ವಾಸ್ಥ್ಯ ತಪಾಸಣೆ ಮತ್ತು ಉಚಿತ ಶ್ರವಣ ಸಾಧನಗಳ ವಿತರಣಾ ಕಾರ್ಯಕ್ರಮ ನಡೆಯಿತು.

ನ್ಯಾಯಬೆಲೆ ಅಂಗಡಿ, ಆರೋಗ್ಯ ಕೇಂದ್ರಗಳ ಸೇವೆ ಬಡಕುಟುಂಬಗಳಿಗೆ ತಲುಪಬೇಕು: ಶ್ರೀನಿವಾಸ್

Feb 21 2025, 12:47 AM IST
ತರೀಕೆರೆ, ನ್ಯಾಯಬೆಲೆ ಅಂಗಡಿ, ಆರೋಗ್ಯ ಕೇಂದ್ರಗಳ ಬಗ್ಗೆ ಗಮನವಿಟ್ಟು ಕೆಲಸ ಮಾಡಬೇಕು. ಆ ಸೇವೆಗಳು ಅಭಿವೃದ್ಧಿ ಜತೆಗೆ ಬಡ ಕುಟುಂಬಗಳನ್ನು ತಲುಪಬೇಕು ಎಂದು ಬೆಂಗಳೂರು ದಿ ಹಂಗರ್ ಪ್ರಾಜೆಕ್ಟ್ ಚಿಕ್ಕಮಗಳೂರು ಜಿಲ್ಲೆ ಸಂಯೋಜಕ ಶ್ರೀನಿವಾಸ್ ಹೇಳಿದರು.

ಕ್ರೀಡಾ ಚಟುವಟಿಕೆಗಳಿಂದ ಉತ್ತಮ ಆರೋಗ್ಯ: ಕುಂತಿ ಭೋಪಯ್ಯ

Feb 20 2025, 12:49 AM IST
ಕ್ರೀಡಾ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಕುಂತಿ ಭೋಪಯ್ಯ ಹೇಳಿದರು.

ವೈದ್ಯರಿಲ್ಲದೆ ಬಳಲುತ್ತಿದೆ ಚಿಕ್ಕೋಬನಹಳ್ಳಿ ಆರೋಗ್ಯ ಕೇಂದ್ರ

Feb 20 2025, 12:47 AM IST
10 ಹಾಸಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಲಭ್ಯದ ಕೊರತೆ । ಚುಚ್ಚುಮದ್ದು ನೀಡಲು ಇಲ್ಲದ ಸಿಬ್ಬಂದಿ

ಬೆನ್ನುಹುರಿ ಸಮಸ್ಯೆ: ಫೆ. ೨೨ರಿಂದ ಶಿರಸಿಯಲ್ಲಿ ಉಚಿತ ಆರೋಗ್ಯ ತಪಾಸಣೆ

Feb 20 2025, 12:47 AM IST
ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವವರು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಫೆ. ೨೨ರಿಂದ ೨೪ರ ವರೆಗೆ ಶಿರಸಿ ಸ್ಕ್ಯಾನ್‌ ಡೈಗೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್‌ನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 124
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved