• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಭರವಸೆ

Jan 23 2025, 12:50 AM IST
ರಾಯಚೂರು ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ (ಹಳೆ ಜಿಲ್ಲಾಸ್ಪತ್ರೆ ಆವರಣ) ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಮಾತೃತ್ವ ಸುರಕ್ಷಾ ಅಭಿಯಾನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಚಾಲನೆ ನೀಡಿದರು.

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Jan 23 2025, 12:46 AM IST

  ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ.

ಕ್ಯಾನ್ಸರ್‌ನ್ನು ಪತ್ತೆಗೆ ಆರೋಗ್ಯ ಪರೀಕ್ಷೆ ಮುಖ್ಯ

Jan 21 2025, 12:33 AM IST
ದೇಹದೊಳಗಿನ ಕೋಶಗಳು ನಿಯಂತ್ರಣ ಕಳೆದು ಅವ್ಯವಸ್ಥಿತವಾಗಿ ವಿಸ್ತಾರಗೊಂಡು ಜೀವಕ್ಕೆ ಅಪಾಯವನ್ನುಂಟು ಮಾಡುವ ರೋಗವೇ ಕ್ಯಾನ್ಸರ್‌. ಕ್ಯಾನ್ಸರ್‌ನ್ನು ಪತ್ತೆ ಮಾಡಲು ನಿಯಮಿತ ಆರೋಗ್ಯ ಪರೀಕ್ಷೆಗಳನ್ನು ಮಾಡುವುದು ಅತ್ಯಂತ ಮುಖ್ಯ ಎಂದು ಮುಖ್ಯ ಅತಿಥಿ ಡಾ.ಎಂ ವಿಜಯ್‌ಕುಮಾರ್ ಸಲಹೆ ನೀಡಿದರು.

ದೈನಂದಿನ ಆಹಾರದಲ್ಲಿ ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ

Jan 21 2025, 12:30 AM IST
ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿ ಬದುಕಬಹುದಾಗಿದೆ

ವರ್ಷಕ್ಕೆರಡು ಬಾರಿ ಆರೋಗ್ಯ ಪರೀಕ್ಷಿಸಿ: ಅಮೀರ್ ಜಾನ್

Jan 20 2025, 01:32 AM IST
ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್ ಅಹಮದ್ ಪ್ರಾಸ್ತಾವಿಕ ನುಡಿಯಲ್ಲಿ , ರಕ್ತದ ಅವಶ್ಯಕತೆ ಇದ್ದಾಗ ಯಾವ ಜಾತಿ ಇರುವುದಿಲ್ಲ. ಒಟ್ಟಾರೆ ರಕ್ತದ ಅವಶ್ಯಕತೆ ಇರುತ್ತದೆ. ರಕ್ತದಾನ ಮಾಡುವುದು ಒಳ್ಳೆಯ ಉದ್ದೇಶ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡಿದರೆ ನಮ್ಮ ದೇಹಕ್ಕೆ ಹೊಸ ರಕ್ತ ಉತ್ಪತ್ತಿಯಾಗಿ ಆರೋಗ್ಯ ಸುಧಾರಿಸುತ್ತದೆ. ದೈಹಿಕವಾಗಿ ಸದೃಢರಾಗಿರುತ್ತೇವೆ,

ಕ್ರೀಡಾ ಚಟುವಟಿಕೆಯಿಂದ ಉತ್ತಮ ಆರೋಗ್ಯ ಪ್ರಾಪ್ತಿ: ಸಲೀಂ ಬೇಗ್

Jan 19 2025, 02:18 AM IST
ಎಲ್ಲಾ ಶಾಲೆಗಳಲ್ಲೂ ಕ್ರೀಡೆ ಮತ್ತು ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಗುರುತಿಸುವುದು ನಮ್ಮ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಕಳೆದ ತಿಂಗಳು ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯನ್ನು ಎಲೈಟ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು ಎಂದು ನೆನಪಿಸಿಕೊಂಡರು.

ಆರೋಗ್ಯ, ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ನೆರವಾಗಲಿ

Jan 19 2025, 02:18 AM IST
ಮಾಲೂರು ಮತ್ತು ಕೋಲಾರ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹೋಂಡಾ ಕಂಪನಿಯು ಶುದ್ಧ ಕುಡಿಯುವ ನೀರಿನ ಘಟಕ ಹೈಮಾಸ್ಟ್ ಲೈಟ್, ಸೋಲಾರ್ ಲೈಟ್, ರೋಡ್ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಂಪನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯ ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು.

ಆರೋಗ್ಯ ವಿಮೆ ತಿರಸ್ಕರಿಸಿದ ಸ್ಟಾರ್‌ ಹೆಲ್ತ್‌ ವಿಮಾ ಕಂಪನಿಗೆ ದಂಡ

Jan 19 2025, 02:17 AM IST
ಜ್ವರ ಬಳಲಿಕೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಕಾರಣ, ವೈದ್ಯರ ಸಲಹೆ ಮೇರೆಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಾಲ್ಕುದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ದೂರುದಾರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವುದು ಅವಶ್ಯಕತೆ ಇರಲಿಲ್ಲ ಎಂದು ವಿಮಾ ಕ್ಲೇಮ್ ತಿರಸ್ಕರಸಿತ್ತು.

ಮಣಿಪಾಲ ಕೆಎಂಸಿ: ಸುಧಾರಿತ ಆರೋಗ್ಯ ರಕ್ಷಣಾ ಸಿಮ್ಯುಲೇಶನ್‌ ವಿಭಾಗ ಆರಂಭ

Jan 18 2025, 12:48 AM IST
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಕಸ್ತೂರ್ಬಾ ವೈದ್ಯಕೀಯ ಕಾಲೇಜುನಲ್ಲಿ ಶುಕ್ರವಾರ ಅತ್ಯಾಧುನಿಕ ಸುಧಾರಿತ ಹೆಲ್ತ್‌ಕೇರ್ ಸಿಮ್ಯುಲೇಶನ್ ವಿಭಾಗ ಉದ್ಘಾಟಿಸಲಾಗಿದೆ.

ಮಂಗಳೂರಿನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ

Jan 18 2025, 12:46 AM IST
ಮಂಗಳೂರು ಹೊರವಲಯದ ಮೇರಿಹಿಲ್‌ನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved