ಉಚಿತ ಆರೋಗ್ಯ ಶಿಬಿರದಲ್ಲಿ ಕಲರ್ ಥೆರಪಿ
Oct 09 2025, 02:00 AM ISTಯಾವುದೇ ಅಡ್ಡಪರಿಣಾಮವಿಲ್ಲದೆ ಬಣ್ಣ ಹಾಗೂ ವಿವಿಧ ಬಗೆಯ ಧಾನ್ಯಗಳನ್ನು ಬಳಸಿ ಬೀಜ ಥೆರಪಿಯ ಮೂಲಕ ರೋಗಗಳನ್ನು ಗುಣಪಡಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಾಧ್ಯ ಎಂದು ಬಸವ ಅಕಾಡೆಮಿಯ ಹೀಲರ್ ಸಾ.ಸು ವಿಶ್ವನಾಥ್ ಹೇಳಿದರು. ರಾಜ್ಯಾದ್ಯಂತ ಬಣ್ಣ ಥೆರಪಿಯ ಕುರಿತು ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಮೈಗ್ರೇನ್, ಹೃದಯ ಸಂಬಂಧಿತ ಸಮಸ್ಯೆ, ಥೈರಾಯ್ಡ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ಸಹ ಈ ವಿಧಾನದಿಂದ ಪರಿಹಾರ ದೊರೆಯುತ್ತಿದೆ ಎಂದರು.