• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಆರೋಗ್ಯ ಯೋಜನೆ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ವಿಸ್ತರಣೆ: ದಿನೇಶ್ ಗೂಂಡೂರಾವ್

Dec 22 2024, 01:33 AM IST
ಯೋಜನೆಯಡಿ ಮನೆ ಮನೆಗೆ ತೆರಳಿ ಬಿಪಿ, ಶುಗರ್ ಹಾಗೂ ಮಾನೋವ್ಯಾಧಿಗಳ ಬಗ್ಗೆ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ರಾಜ್ಯದಲ್ಲಿರೋದು ಕೊಲೆಗಡುಕ ಸರ್ಕಾರ - ಆರೋಗ್ಯ ಸಚಿವರ ವಜಾಗೊಳಿಸಿ : ಪ್ರತಿಪಕ್ಷ ಬಿಜೆಪಿ

Dec 19 2024, 01:31 AM IST

  ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ ದುರ್ಘಟನೆ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ಬಿಜೆಪಿ ಆಗ್ರಹಿಸಿದೆ.

ಆರೋಗ್ಯ ಕೇಂದ್ರಕ್ಕೆ ನ್ಯಾ.ಚಂದ್ರಶೇಖರ ದಿಡ್ಡಿ ಭೇಟಿ, ಪರಿಶೀಲನೆ

Dec 19 2024, 12:31 AM IST
ಕಲಾದಗಿ ಆರೋಗ್ಯ ಕೇಂದ್ರ ಸಮಸ್ಯೆಗಳ ಕುರಿತು ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಿದ ಸುದ್ದಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಡಿ.18ರಂದು ಪ್ರಕಟಿಸಲಾಗಿತ್ತು.

ಮಣ್ಣಿನ ಆರೋಗ್ಯ ನಿರ್ವಹಣೆಗೆ ಸಮಗ್ರ ಪೋಷಕಾಂಶ ಅತ್ಯವಶ್ಯಕ: ವೀರನಗೌಡ ಪೊಲೀಸಗೌಡ್ರ

Dec 18 2024, 12:45 AM IST
ಕಡಿಮೆ ಖರ್ಚಿನಲ್ಲಿ ರೈತರು ಹೆಚ್ಚಿನ ಆದಾಯವನ್ನು ಪಡೆಯಲು ಸಹಕರಿಸಬೇಕು ಎಂದು ವೀರನಗೌಡ ಪೊಲೀಸಗೌಡ್ರ ಹೇಳಿದರು.

ಕಬ್ಬು ಕಟಾವು ತಂಡಗಳಿಗೆ ಆರೋಗ್ಯ ತಪಾಷಣೆ

Dec 17 2024, 01:02 AM IST
ನಿಯಮಿತ ಆರೋಗ್ಯ ತಪಾಸಣೆಗಳು ಆರಂಭಿಕ ಹಂತದಲ್ಲಿ ರೋಗವನ್ನು ಕಂಡುಹಿಡಿಯಲು ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಎಂ.ಪಿ.ಪಾಟೀಲ ಮಾತನಾಡಿದರು.

ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ನರ್ಸರಿ, ಆರೋಗ್ಯ ಕೇಂದ್ರ ಉದ್ಘಾಟನೆ

Dec 17 2024, 01:02 AM IST
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ವಾಗಿ ಆರಂಭಗೊಂಡ ನರ್ಸರಿ ಹಾಗೂ ಆರೋಗ್ಯ ಕೇಂದ್ರವನ್ನು ಕಿನ್ನಿಗೋಳಿಯ ಚರ್ಚ್ ನ ಧರ್ಮಗುರು ರೆ. ಫಾ. ಜೊಕಿಮ್ ಫೆರ್ನಾಂಡಿಸ್ ಉದ್ಘಾಟಿಸಿದರು.

ಎಚ್‌ ಡಿ ಕುಮಾರಸ್ವಾಮಿಗೆ ಉತ್ತಮ ಆರೋಗ್ಯ ಲಭಿಸಲಿ: ಚಂದ್ರಶೇಖರ್

Dec 17 2024, 12:45 AM IST
May HD Kumaraswamy get good health: Chandrasekhar

ಆರೋಗ್ಯ ಸಂಪತ್ತು ಬಹುಮುಖ್ಯ: ಡಾ. ಬಸವರಾಜ ಕ್ಯಾವಟರ್‌

Dec 16 2024, 12:48 AM IST
ಮನುಷ್ಯನಿಗೆ ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಬಹುಮುಖ್ಯವಾಗಿದೆ.

ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನಕ್ಕೆ ಸಿಪಿಸಿಆರ್‌ಐಗೆ ಕೇಂದ್ರ 10 ಕೋಟಿ ರು.

Dec 16 2024, 12:48 AM IST

ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಅಧ್ಯಯನ ನಡೆಸಲು ಹೊರಟಿದೆ. ಸುಮಾರು 10 ಕೋಟಿ ರು. ಮೊತ್ತ ಬಿಡುಗಡೆಗೊಳಿಸಿದ್ದು, ಕಾಸರಗೋಡಿನ ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರಲ್‌ ರಿಸರ್ಚ್‌ ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ  ನೇತೃತ್ವ ವಹಿಸಿಕೊಳ್ಳಲಿದೆ

ಶಿಬಿರಗಳು ಆರೋಗ್ಯ ಕಾಳಜಿ ಬಗ್ಗೆ ತಿಳಿಸುತ್ತವೆ : ಕನ್ನಡಪ್ರಭದ ಪ್ರಧಾನ ಸಂಪಾದಕ ರವಿ ಹೆಗಡೆ

Dec 15 2024, 02:04 AM IST
ನಗರದ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಪ್ರೆಸ್‌ ಕ್ಲಬ್‌ ಹಾಗೂ ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಅಸೋಸಿಯೇಷನ್‌ ಸಹಯೋಗದಲ್ಲಿ ನೇತ್ರಧಾಮ ಸೂಪರ್ ಸ್ಪೆಷ್ಯಾಲಿಟಿ ಕಣ್ಣಿನ ಆಸ್ಪತ್ರೆಯು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಪತ್ರಕರ್ತರು ಕಣ್ಣಿನ ಆರೋಗ್ಯ ಪರೀಕ್ಷೆ ಮಾಡಿಕೊಂಡರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved