• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೊಪ್ಪುಗಳ ಸೇವಿಸುವ ಮೂಲಕ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಿ

Oct 06 2024, 01:16 AM IST
ಆಧುನಿಕ ಜೀವನ ಶೈಲಿಯ ಆಹಾರ ಪದ್ಧತಿಗೆ ಮರುಳಾಗಿ ಆರೋಗ್ಯ ಹಾಳು ಮಾಡಿಕೊಳ್ಳದೇ, ಆರೋಗ್ಯಕ್ಕೆ ಪುಷ್ಟಿ ನೀಡುವ ವಿವಿಧ ರೀತಿಯ ಸೊಪ್ಪುಗಳನ್ನು ಸೇವಿಸುವ ಮೂಲಕ ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನುಡಿದರು.

ಸಮುದಾಯ ಆರೋಗ್ಯ ಕೇಂದ್ರಕ್ಕೆ ಪುರಸಭೆ ಅಧ್ಯಕ್ಷರ ದಿಢೀರ್‌ ಭೇಟಿ, ಪರಿಶೀಲನೆ

Oct 04 2024, 01:16 AM IST
ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಬಂದ ಅಹವಾಲುಗಳನ್ನಾಧರಿಸಿ ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾವರ್ಕರ್‌ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೀಡಿದ ಹೇಳಿಕೆಗೆ ಬಿಜೆಪಿ ಖಂಡನೆ

Oct 04 2024, 01:08 AM IST
‘ವೀರ ಸಾವರ್ಕರ್‌ ಅವರು ಮಾಂಸ ಸೇವಿಸುತ್ತಿದ್ದರು, ಗೋ ಹತ್ಯೆಯನ್ನು ಖಂಡಿಸುತ್ತಿರಲಿಲ್ಲ’ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮಾಜಿ ಸಚಿವ ಪುಟ್ಟರಾಜು ಹುಟ್ಟುಹಬ್ಬ: ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ

Oct 03 2024, 01:26 AM IST
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಜನ್ಮ ದಿನದ ಅಂಗವಾಗಿ ಆಯೋಜಿಸಿರುವ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ತಜ್ಞ ವೈದ್ಯರು ಸಾರ್ವಜನಿಕ ಆರೋಗ್ಯ ತಪಾಸಣೆ ನಡೆಸಿದ್ದಾರೆ.

ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈ ಜೋಡಿಸೋಣ: ಬಿಂದು ಸತೀಶ್

Oct 02 2024, 01:14 AM IST
ನರಸಿಂಹರಾಜಪುರ, ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸೋಣ ಎಂದು ಮೆಣಸೂರು ಗ್ರಾಪಂ ಅಧ್ಯಕ್ಷೆ ಬಿಂದುಸತೀಶ್ ಕರೆ ನೀಡಿದರು.

ಸ್ವಚ್ಛತೆಯೇ ಆರೋಗ್ಯ ಎಂಬ ಅರಿವು ಜನರಲ್ಲಿ ಮೂಡಬೇಕಿದೆ

Oct 02 2024, 01:13 AM IST
‘ಸ್ವಚ್ಛತೆಯೇ ಆರೋಗ್ಯ’ ಎಂಬ ಅರಿವು ಜನರಲ್ಲಿ ಮೂಡಬೇಕಿದೆ. ಅಂದಾಗ ಮಾತ್ರ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣ ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯಪಟ್ಟರು.

ಮಳೆ ನೀರು ಬಳಕೆಯಿಂದ ಆರೋಗ್ಯ ಪ್ರಾಪ್ತಿ: ಡಾ.ಗುರುಬಸವರಾಜ ಯಲಗಚ್ಚಿನ

Oct 02 2024, 01:10 AM IST
ಮಳೆ ನೀರನ್ನು ಸಂಗ್ರಹಿಸಿ ಬಳಸುವುದರಿಂದ ಆರೋಗ್ಯವಂತರಾಗಿ ಬದುಕಲು ಸಹಕಾರಿಯಾಗುತ್ತದೆ ಎಂದು ಹಾಸನ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ವೈದ್ಯರಾದ ಡಾ. ಗುರುಬಸವರಾಜ ಯಲಗಚ್ಚಿನ ತಿಳಿಸಿದರು. ಆಲೂರಿನಲ್ಲಿ ಮಳೆ ನೀರು ಸಂರಕ್ಷಣೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಕ್ರೀಡೆಯಿಂದ ಆರೋಗ್ಯ - ದೈಹಿಕ ಕಾರ್ಯಕ್ಷಮತೆ ಹೆಚ್ಚಳ

Oct 02 2024, 01:03 AM IST
ದಾಬಸ್‌ಪೇಟೆ: ಕ್ರೀಡೆಗಳು ಆರೋಗ್ಯ ಮತ್ತು ದೈಹಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಹೃದಯ ಆರೋಗ್ಯ ಹದಗೆಟ್ಟರೆ ಸುಧಾರಿಸುವುದು ಸುಲಭದ ಮಾತಲ್ಲ: ಡಾ.ಶಿವಕುಮಾರ

Oct 02 2024, 01:01 AM IST
ಮನುಷ್ಯನ ದೇಹದ ಅಂಗಗಳಲ್ಲಿ ಪ್ರಮುಖಖವಾಗಿ ಹೃದಯವು ಒಂದು ಅಂಗವಾಗಿದೆ.

ಆರೋಗ್ಯ ತಪಾಸಣೆ ಅತ್ಯಗತ್ಯ: ಡಾ. ಸಿ.ಕೆ.ಎನ್ ಚಂದ್ರು

Oct 01 2024, 01:46 AM IST
ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮಿತ ಆಹಾರ ಸೇವನೆಯೊಂದಿಗೆ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ ಎಂದು ಡಾ. ಸಿ.ಕೆ. ಎನ್‌. ಚಂದ್ರು ತಿಳಿಸಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved