• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ- ಆಯುರ್ವೇದಕ್ಕೆ ನಿಕಟ ಸಂಬಂಧ: ರಾಘವೇಶ್ವರ ಶ್ರೀ

Aug 26 2024, 01:37 AM IST
ಜೀವನಕ್ಕೆ ಯೋಗಚಿಂತನೆ ಹಾಗೂ ರೋಗಚಿಂತನೆ ಎರಡರ ಅಗತ್ಯವೂ ಇದೆ. ಜೀವನದಲ್ಲಿ ಯೋಗ ಸಿದ್ಧಿಸಬೇಕಾದರೆ ರೋಗ ಅಡ್ಡ ಬರಬಾರದು.

ಕ್ರೀಡಾ ಚಟುವಟಿಕೆಗಳಿಂದ ದೈಹಿಕ ಆರೋಗ್ಯ ಕಾಪಾಡಿ: ಎಸ್‌.ಎಂ.ಕುರಣಿ

Aug 26 2024, 01:36 AM IST
ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಎಸ್‌.ಎಂ.ಕುರಣಿ ಮಾತನಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಲಹೆ ನೀಡಿದರು.

ಪೌಷ್ಟಿಕ ಕೈತೋಟದಿಂದ ಆರೋಗ್ಯ ಭಾಗ್ಯ: ಜಯಶ್ರೀ ಕೋಳೂರ

Aug 26 2024, 01:33 AM IST
ಮುಂಡಗೋಡ ತಾಲೂಕಿನ ತಮ್ಯಾನಕೊಪ್ಪ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಕೈತೋಟ ನಿರ್ಮಾಣ ಮಾಡಲು ತರಕಾರಿ ಹಾಗೂ ಸೊಪ್ಪು ಬೀಜಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯ ಅತ್ಯಗತ್ಯ

Aug 25 2024, 01:48 AM IST
ದಿನದ 24 ಗಂಟೆ, ವರ್ಷದ 365 ದಿನವೂ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಭಂದಿ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಹೇಳಿದರು.

ಪ್ರತಿನಿತ್ಯ ವ್ಯಾಯಾಮದಿಂದ ಸದೃಢ ಆರೋಗ್ಯ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ

Aug 25 2024, 01:45 AM IST
ಮಾನಸಿಕ ನೆಮ್ಮದಿಯಿಂದ ಸದೃಢ ಆರೋಗ್ಯ ಪಡೆಯಬಹುದು ನಿರಂತರ ಕಾರ್ಯಭಾರ ಜೀವನ, ಒತ್ತಡದ ಜೀವನದಿಂದ ಹಾಗೂ ಗುಣಮಟ್ಟದವಲ್ಲದ ಆಹಾರ ಸೇವನೆಯಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರಲಿದೆ, ಇದನ್ನು ಸುಧಾರಣೆ ಮಾಡಿಕೊಳ್ಳಬೇಕು.

ಉಕ್ರೇನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ - ವೊಲೋದಿಮಿರ್‌ ಜೆಲೆನ್ಸ್ಕಿ ಅವರಿಗೆ ‘ಭೀಷ್ಮ’ ಆರೋಗ್ಯ ಕಿಟ್‌ ಉಡುಗೊರೆ

Aug 24 2024, 01:23 AM IST
ಉಕ್ರೇನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೈತ್ರಿ ಹೆಲ್ತ್‌ ಕಿಟ್‌ (ಭೀಷ್ಮ ಕ್ಯೂಬ್‌)ಗಳನ್ನು ವೊಲೋದಿಮಿರ್‌ ಜೆಲೆನ್ಸ್ಕಿ ಅವರಿಗೆ ಉಡುಗೊರೆಯಾಗಿ ನೀಡಿದರು.

ವೈದ್ಯಕೀಯ ಘಟಿಕೋತ್ಸವದ ವೇಳೆ ಕಪ್ಪು ಅಂಗಿ, ಕ್ಯಾಪ್‌ ಬೇಡ : ಆರೋಗ್ಯ ಇಲಾಖೆ ಸೂಚನೆ

Aug 24 2024, 01:18 AM IST
ವೈದ್ಯಕೀಯ ಘಟಿಕೋತ್ಸವದ ವೇಳೆ ಕಪ್ಪು ನಿಲುವಂಗಿ ಮತ್ತು ಕ್ಯಾಪ್ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ನಮ್ಮ ಅಧೀನದ ಶೈಕ್ಷಣಿಕ ಸಂಸ್ಥೆಗಳು ಬದಲಾಯಿಸಬೇಕು ಎಂದು ಆರೋಗ್ಯ ಸಚಿವಾಲಯವು ಎಲ್ಲ ಮೆಡಿಕಲ್‌ ಕಾಲೇಜು ಹಾಗೂ ವಿವಿಗಳಿಗೆ ಸೂಚಿಸಿದೆ.

ಆರೋಗ್ಯ ಕ್ಷೇತ್ರದ ಅನುದಾನಕ್ಕೆ ರಾಜ್ಯವಾರು ನೀತಿ ಅಗತ್ಯ

Aug 24 2024, 01:17 AM IST
ರಾಜ್ಯಕ್ಕೆ ಬರಬೇಕಾದ ಅನುದಾನ ಮತ್ತು ಯೋಜನೆಗಳಲ್ಲಿ ವಂಚನೆ ಆಗುವುದು ಬೇಡ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ರಾಜ್ಯವಾರು ಪ್ರತ್ಯೇಕ ನೀತಿ ಇರಬೇಕು.

ಕೆಸರು ಗದ್ದೆಯಂತಾದ ಆರೋಗ್ಯ ಕೇಂದ್ರದ ಆವರಣ

Aug 23 2024, 01:14 AM IST
ಇಲ್ಲಿನ ಗಾಂಧಿನಗರದಲ್ಲಿರುವ ಆರೋಗ್ಯ ಕೇಂದ್ರದ ಆವರಣವು ಮಳೆಗೆ ಕೆಸರು ಗದ್ದೆಯಂತಾಗಿದ್ದು, ರೋಗಿಗಳು ಆಸ್ಪತ್ರೆಗೆ ಬಂದು ಹೋಗಲು ತೊಂದರೆ ಅನುಭವಿಸುವಂತಾಗಿದೆ ಎಂದು ಸಮಾಜ ಸೇವಕ ಎಂ. ಸೈಫುಲ್ಲಾ ಒತ್ತಾಯಿಸಿದ್ದಾರೆ. ತಿಮಟೂರಿನಲ್ಲಿ ಮಾತನಾಡಿದರು.

ಸತ್ವಯುತ ಆಹಾರ ಸೇವನೆಯಿಂದ ಸದೃಢ ಆರೋಗ್ಯ

Aug 23 2024, 01:12 AM IST
ಡೆಂಘಿ ಕಾಯಿಲೆಯಿಂದ ಪಾಲಕ ಪೋಷಕರು ಮಕ್ಕಳ ರಕ್ಷಣೆ ಮಾಡಬೇಕು. ಶಾಲೆ ಮತ್ತು ಮನೆಯಲ್ಲಿ ಈ ಕುರಿತು ತಿಳಿವಳಿಕೆ ನೀಡುವ ಮೂಲಕ ಮಕ್ಕಳನ್ನು ರಕ್ಷಿಸಬೇಕಿದೆ
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved