• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಂತೆ ಬಿಟ್ಟರೆ ಮಾನಸಿಕ-ದೈಹಿಕ ಆರೋಗ್ಯ

Jul 29 2024, 12:59 AM IST
ಚನ್ನಪಟ್ಟಣ: ಅತಿಯಾಗಿ ಚಿಂತಿಸದೇ ಇರುವುದರಲ್ಲೇ ತೃಪ್ತಿ ಪಟ್ಟುಕೊಂಡು ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಂಡಲ್ಲಿ ದೀರ್ಘಕಾಲ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ ತಿಳಿಸಿದರು.

ಬಿಎಫ್‌ಟಿಗಳಿಗೆ ಭದ್ರತೆಗೆ ಸರ್ಕಾರ ಆರೋಗ್ಯ ವಿಮೆ ಕಲ್ಪಿಸಬೇಕು: ಭೀಮೇಶ್ ಒತ್ತಾಯ

Jul 29 2024, 12:45 AM IST
ದೊಡ್ಡಅರಸಿನಕೆರೆ ಗ್ರಾಮದಲ್ಲಿ ಬಿಎಫ್‌ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಎಂ.ಪ್ರಸನ್ನ ನಿಧನರಾದ ಹಿನ್ನೆಲೆಯಲ್ಲಿ ಬೇರ್ ಫೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭೀಮೇಶ್ ಕುಟುಂಬದವರಿಗೆ 1 ಲಕ್ಷ ರು. ಪರಿಹಾರ ವಿತರಣೆ.

ಬಳ್ಳಾರಿ ವಿವಿಯಲ್ಲಿ ಸ್ವಯಂ ರಕ್ತದಾನ ಆರೋಗ್ಯ ತಪಾಸಣೆ ಶಿಬಿರ

Jul 28 2024, 02:09 AM IST
ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ.

ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ: ನ್ಯಾಯಮೂರ್ತಿ ಬಸವರಾಜ ತಳವಾರ

Jul 28 2024, 02:08 AM IST
ಹಣ ಸಂಪಾದನೆಗೆ ಕೊಡುವಷ್ಟು ಗಮನ ಆರೋಗ್ಯದ ಕಡೆ ಬಹುತೇಕರು ಕೊಡಲ್ಲ, ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.

ಉಚಿತ ಆರೋಗ್ಯ ಶಿಬಿರ: ೧೪೦ ಜನರ ಆರೋಗ್ಯ ತಪಾಸಣೆ

Jul 28 2024, 02:04 AM IST
ಆರೋಗ್ಯ ಸೇವೆಯನ್ನು ಒದಗಿಸಲು ಯೋಜಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಬ್ಯಾಂಕ್ ವತಿಯಿಂದ ಗ್ರೀನ್ ಕಾರ್ಡ್ ವಿತರಿಸಲಾಗುವುದು.

ರಾಜ್ಯದ 50% ಡೆಂಘೀ ನಗರದಲ್ಲೇ ಇದೆ, ಎಚ್ಚರ ವಹಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 01:48 AM IST
ರಾಜ್ಯದಲ್ಲಿನ ಒಟ್ಟು ಡೆಂಘೀ ಪ್ರಕರಣದಲ್ಲಿ ಬೆಂಗಳೂರು ನಗರದಲ್ಲೇ ಶೇ.50 ರಷ್ಟು ಪ್ರಕರಣ ಇವೆ. ಹೀಗಾಗಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಕಾರ್ಖಾನೆಯ ಪ್ರಗತಿ ಸಾಧಿಸಲು ಕಾರ್ಮಿಕರ ಆರೋಗ್ಯ ಮುಖ್ಯ : ಸಂಸದ ಅಣ್ಣಾ ಸಾಹೇಬ ಜೊಲ್ಲೆ

Jul 27 2024, 01:03 AM IST
ನಿಪ್ಪಾಣಿ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಶ್ರೀ ಸಿದ್ಧಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕನ್ಹೇರಿ ವತಿಯಿಂದ ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಬಳ್ಳಾರಿ : ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Jul 27 2024, 12:55 AM IST

ಡೆಂಘೀ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘೀ ಪ್ರಕರಣ ಕಂಡು ಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು.   ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ದಿನೇಶ್ ಗುಂಡೂರಾವ್   ಸೂಚನೆ ನೀಡಿದ್ದಾರೆ.

ಆರೋಗ್ಯ ಬಗ್ಗೆ ನಿರ್ಲಕ್ಷ್ಯ ಬೇಡ: ಉಮಾ ಪ್ರಕಾಶ

Jul 27 2024, 12:55 AM IST
ಒತ್ತಡದ ಜೀವನ, ಶ್ರಮವಿಲ್ಲದ ಇಂದಿನ ಆಧುನಿಕ ಜೀವನಶೈಲಿಯಿಂದಾಗಿ ಜನರಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚುತ್ತಿವೆ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾದರೂ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸಿ, ತಪಾಸಣೆ ಮಾಡಿಸಿ, ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಪಾಲಿಕೆ ಸದಸ್ಯೆ, ಮಾಜಿ ಮೇಯರ್ ಡಿ.ಎಸ್. ಉಮಾ ಪ್ರಕಾಶ ದಾವಣಗೆರೆಯಲ್ಲಿ ಹೇಳಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎನ್‌ಕ್ಯೂಎಎಸ್ ಅರ್ಹತೆ

Jul 26 2024, 01:33 AM IST
ತಾಲೂಕಿನ ನೊಣವಿನಕೆರೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ರಾಷ್ಟ್ರಮಟ್ಟದ ಎನ್‌ಕ್ಯೂಎಎಸ್‌ನಲ್ಲಿ ಅರ್ಹತೆ ಪಡೆದುಕೊಂಡಿದೆ
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 101
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved