• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ನೀರು ಬಳಕೆಯಿಂದ ಆರೋಗ್ಯ ಪ್ರಾಪ್ತಿ: ಡಾ.ಗುರುಬಸವರಾಜ ಯಲಗಚ್ಚಿನ

Oct 02 2024, 01:10 AM IST
ಮಳೆ ನೀರನ್ನು ಸಂಗ್ರಹಿಸಿ ಬಳಸುವುದರಿಂದ ಆರೋಗ್ಯವಂತರಾಗಿ ಬದುಕಲು ಸಹಕಾರಿಯಾಗುತ್ತದೆ ಎಂದು ಹಾಸನ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ವೈದ್ಯರಾದ ಡಾ. ಗುರುಬಸವರಾಜ ಯಲಗಚ್ಚಿನ ತಿಳಿಸಿದರು. ಆಲೂರಿನಲ್ಲಿ ಮಳೆ ನೀರು ಸಂರಕ್ಷಣೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಕ್ರೀಡೆಯಿಂದ ಆರೋಗ್ಯ - ದೈಹಿಕ ಕಾರ್ಯಕ್ಷಮತೆ ಹೆಚ್ಚಳ

Oct 02 2024, 01:03 AM IST
ದಾಬಸ್‌ಪೇಟೆ: ಕ್ರೀಡೆಗಳು ಆರೋಗ್ಯ ಮತ್ತು ದೈಹಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಹೃದಯ ಆರೋಗ್ಯ ಹದಗೆಟ್ಟರೆ ಸುಧಾರಿಸುವುದು ಸುಲಭದ ಮಾತಲ್ಲ: ಡಾ.ಶಿವಕುಮಾರ

Oct 02 2024, 01:01 AM IST
ಮನುಷ್ಯನ ದೇಹದ ಅಂಗಗಳಲ್ಲಿ ಪ್ರಮುಖಖವಾಗಿ ಹೃದಯವು ಒಂದು ಅಂಗವಾಗಿದೆ.

ಆರೋಗ್ಯ ತಪಾಸಣೆ ಅತ್ಯಗತ್ಯ: ಡಾ. ಸಿ.ಕೆ.ಎನ್ ಚಂದ್ರು

Oct 01 2024, 01:46 AM IST
ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮಿತ ಆಹಾರ ಸೇವನೆಯೊಂದಿಗೆ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ ಎಂದು ಡಾ. ಸಿ.ಕೆ. ಎನ್‌. ಚಂದ್ರು ತಿಳಿಸಿದರು.

ಕಲ್ಲಾಪು: ಆರೋಗ್ಯ ಉಚಿತ ತಪಾಸಣಾ ಶಿಬಿರ

Oct 01 2024, 01:32 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ .ಸಿ ಟ್ರಸ್ಟ್ ಹತ್ತನೇ ತೋಕೂರು, ಪಡುಪಣಂಬೂರು ಬೆಳ್ಳಾಯರು ಒಕ್ಕೂಟ, ಶ್ರೀ ವೀರಭದ್ರ ಮಹಾಮಾಯಿ ವಾಚನಾಲಯ ಮತ್ತು ಯುವಕ ಮಂಡಲ, ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಮಹಿಳಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಕಲ್ಲಾಪು ಶ್ರೀ ವೀರಭದ್ರ ಮಹಾಮ್ಮಾಯಿ ಸಭಾಭವನದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಿತು.

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಸಾಧ್ಯ: ನ್ಯಾ. ನಿವೇದಿತಾ ಮಹಾಂತೇಶ್

Oct 01 2024, 01:24 AM IST
ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ, ಪರಿಸರ ದಿನ, ತಂಬಾಕು ನಿರ್ಮೂಲನಾ ದಿನ ಹಾಗೂ ಇತರೆ ಜಾಗೃತಿ ಕಾರ್ಯಕ್ರಮಗಳನ್ನು ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರಜ್ಞಾವಂತ ನಾಗರೀಕರಾದ ನಾವು ನಮ್ಮ ನಡವಳಿಕೆಯಲ್ಲಿ ಅಳವಡಿಸಿಕೊಂಡು, ಸ್ವಚ್ಛತೆಗೆ ಆದ್ಯತೆ ನೀಡೋಣ.

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

Oct 01 2024, 01:20 AM IST
ಕೊಪ್ಪ, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಮೇಲ್ನೋಟಕ್ಕೆ ಕಾಣದ ಎಷ್ಟೋ ರೋಗ ಲಕ್ಷಣಗಳು ಪತ್ತೆಯಾಗಲಿವೆ. ಅವಕಾಶವಿದ್ದಾಗ ನಿರ್ಲಕ್ಷ್ಯವಹಿಸದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅತ್ತಿಕೊಡಿಗೆ ಗ್ರಾ.ಪಂ. ಅಧ್ಯಕ್ಷ ಎನ್.ಟಿ. ಗೋಪಾಲಕೃಷ್ಣ ಹೇಳಿದರು.

ಆರೋಗ್ಯವಂತ ಸಮಾಜಕ್ಕೆ ಭಾವನಾತ್ಮಕ ಆರೋಗ್ಯ ಮುಖ್ಯ: ಪ್ರೊ. ಕೃಷ್ಣೇಗೌಡ

Sep 30 2024, 01:23 AM IST
ಛಾಯಾ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಕನ್ನಡ ವಿದ್ವಾಂಸ, ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು. ಕ್ರಿಕೆಟ್‌ ಮತ್ತು ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಡಾ. ಧನಂಜಯ ಸರ್ಜಿ

Sep 30 2024, 01:22 AM IST
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಉದ್ಘಾಟಿಸಿದರು.

ಆಯುಷ್ಮಾನ್ ಭಾರತ ಯೋಜನೆಯಡಿ 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರತ್ಯೇಕ ಆರೋಗ್ಯ ವಿಮೆ

Sep 30 2024, 01:19 AM IST

ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ ಯೋಜನೆಯಡಿ 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ. ವರೆಗಿನ ಪ್ರತ್ಯೇಕ ಆರೋಗ್ಯ ವಿಮೆಯನ್ನು ಘೋಷಿಸಿದೆ.  

  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 118
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved