• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಆಹಾರ ಪದ್ಧತಿಯಿಂದ ಉತ್ತಮ ಆರೋಗ್ಯ

Jul 01 2024, 01:48 AM IST
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಹೃದಯ ತಜ್ಞ ಡಾ.ಅರುಣಕುಮಾರ ಮಾತನಾಡಿ ಹಲವು ಆರೋಗ್ಯಕರ ಸಲಹೆ ನೀಡಿದರು.

ಆರೋಗ್ಯ ಶಿಬಿರಗಳಿಂದ ಗ್ರಾಮೀಣ ಜನರಿಗೆ ಅನುಕೂಲ

Jul 01 2024, 01:47 AM IST
ಗ್ರಾಮೀಣ ಜನರ ಆರೋಗ್ಯ ಕಾಪಾಡಲು ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಆರೋಗ್ಯ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ವಿ.ಎಲ್. ಮಲಘಾಣ ಹೇಳಿದರು.

ಬಯಕೆ ಹತ್ತಿಕ್ಕಿ ಕುಟುಂಬ ಯೋಜನೆ ಪಾಲನೆ ತುರ್ತು ಅಗತ್ಯ: ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ

Jun 30 2024, 12:59 AM IST
ಚಿತ್ರದುರ್ಗದ ಮಾರುತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕುಟುಂಬ ಯೋಜನೆ ಪಾಲನೆ ಕುರಿತ ಕಾರ್ಯಕ್ರಮದಲ್ಲಿ ಅತ್ತೆ ಸೊಸೆಯಂದಿರು ಪಾಲ್ಗೊಂಡಿದ್ದರು.

ದೇಶ ಪ್ರಗತಿ ಯುವಪೀಳಿಗೆ ಆರೋಗ್ಯ ಅವಲಂಬಿಸಿದೆ

Jun 30 2024, 12:56 AM IST
ಒಂದು ದೇಶ ಬಲಿಷ್ಠವಾಗಿದೆ ಎಂದರೆ ಆ ದೇಶದ ಯುವಪೀಳಿಗೆ ಆರೋಗ್ಯ ಮತ್ತು ಸದೃಢರಾಗಿದ್ದಾರೆ ಎಂದರ್ಥ. ಆದರೆ, ಬಹುಪಾಲು ಅಭಿವೃದ್ಧಿಶೀಲ ದೇಶಗಳಲ್ಲಿ ಮಾದಕ ದ್ರವ್ಯ ಸೇವನೆ ಒಂದು ಸಾಮಾಜಿಕ ಪಿಡುಗಾಗಿದೆ ಎಂದು ಸರ್ಕಾರಿ ವೈದ್ಯಾಧಿಕಾರಿ ಡಾ.ರಾಜ್‌ಕುಮಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಹಣದಿಂದ ಆರೋಗ್ಯ ಸಂಪಾದನೆ ಅಸಾಧ್ಯ

Jun 30 2024, 12:48 AM IST
ಆರೋಗ್ಯವೇ ಭಾಗ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.

ಕೆರೂರ ಆಸ್ಪತ್ರೆಯ ಕಾರ್ಯವೈಖರಿ ಆರೋಗ್ಯ ಸಚಿವರ ಪ್ರಶಂಸೆ

Jun 30 2024, 12:48 AM IST
ಕೆರೂರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ ಗುಂಡುರಾವ್‌ ಪರಿಶೀಲನೆ ನಡೆಸಿದರು.

ಮಳೆಗಾಲದಲ್ಲಿ ಶುಚಿತ್ವದೊಂದಿಗೆ ಆರೋಗ್ಯ ರಕ್ಷಣೆ ಅವಶ್ಯಕ: ಗುರುರಾಜ್ ಗಂಟಿಹೊಳೆ

Jun 29 2024, 12:36 AM IST
ಅಮಾಸೆಬೈಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.

ಪರಿಸರ ರಕ್ಷಣೆ, ಉತ್ತಮ ಗಾಳಿ ಆರೋಗ್ಯ ವೃದ್ಧಿಗೆ ಸಹಕಾರಿ:ಪಿ. ಶಶಿರೇಖಾ

Jun 29 2024, 12:34 AM IST
ಪರಿಸರ ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಗಾಳಿ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿ ಎನ್ನುವುದು ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕನಸ

ಅಡ್ವಾಣಿ ಆರೋಗ್ಯ ಚೇತರಿಕೆ, ಆಸ್ಪತ್ರೆಯಿಂದ ಬಿಡುಗಡೆ

Jun 28 2024, 05:26 AM IST

ಅನಾರೋಗ್ಯ ಸಮಸ್ಯೆಯಿಂದ ಬುಧವಾರ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ .ಅಡ್ವಾಣಿ   ಆರೋಗ್ಯ ಸುಧಾರಣೆ ಕಂಡಿದೆ.

ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಶೀಘ್ರ ಮೇಲ್ದರ್ಜೆಗೆ: ಸಚಿವ ಗುಂಡೂರಾವ್

Jun 28 2024, 12:55 AM IST
ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved