• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರು ಆರೋಗ್ಯ ಮೇಳದ ಸದುಪಯೋಗ ಪಡೆಯಿರಿ: ಡಾ.ಸುಶೀಲಾ

Jun 14 2024, 01:01 AM IST
ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ. ಸುಶೀಲಾ ಉದ್ಘಾಟಿಸಿದರು.

ಆರೋಗ್ಯ ತುಮಕೂರು ಅಭಿಯಾನ: 2 ಲಕ್ಷ ಜನರ ತಪಾಸಣೆ

Jun 13 2024, 12:46 AM IST
ಜಿಲ್ಲಾದ್ಯಂತ ಕಳೆದ 2023 ರ ನವೆಂಬರ್‌ನಿಂದ ಹಮ್ಮಿಕೊಂಡಿರುವ ಆರೋಗ್ಯ ತುಮಕೂರು ಅಭಿಯಾನ ಕರ್ಯಾಕ್ರಮದಡಿ ಮನೆ-ಮನೆ ಭೇಟಿ ನೀಡಿ ಈವರೆಗೆ 2,23,000 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯವನಿರ್ವಾಹಕ ಅಧಿಕಾರಿ ಜಿ. ಪ್ರಭು ತಿಳಿಸಿದರು.

ಗರ್ಭಿಣಿ ಸ್ತ್ರೀಯರಿಗೆ ಆರೋಗ್ಯ ತಪಾಸಣೆ, ಅರಿವು ಅಭಿಯಾನ ಕಾರ್ಯಕ್ರಮ

Jun 12 2024, 12:34 AM IST
ಗಂಡಾಂತರ ಗರ್ಭಿಣಿಯರು ನಿಯಮಿತವಾಗಿ ತಪಾಸಣೆಯನ್ನು ಮಾಡಿಸಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು. ಸರಿಯಾದ ಸಮಯಕ್ಕೆ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಮಾಡಿಸಿಕೊಳ್ಳಬೇಕು.

ಯಲಬುರ್ಗಾ ಕ್ಷೇತ್ರಕ್ಕೆ 3 ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು

Jun 12 2024, 12:30 AM IST
ಯಲಬುರ್ಗಾ ಕ್ಷೇತ್ರದ ಮೂರು ಗ್ರಾಮಗಳಲ್ಲಿ ಆರೋಗ್ಯ ಸೇವೆ ತ್ವರಿತವಾಗಿ ಸಿಗಲು ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಂಜೂರು ಆಗಿವೆ.

ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಹರೀಶ್‌ಕುಮಾರ್

Jun 11 2024, 01:31 AM IST
ಹಸಿರಿನ ವಾತಾವರಣ ನಿರ್ಮಾಣ ಮಾಡಿಕೊಟ್ಟರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಹರೀಶ್‌ಕುಮಾರ್ ತಿಳಿಸಿದರು. ಚಾಮರಾಜನಗರದಲ್ಲಿ ಪರಿಸರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಂತರಿಕ, ಬಾಹ್ಯ ಪರಿಸರ ಚೆನ್ನಾಗಿದ್ರೆ ಆರೋಗ್ಯ ಚೆನ್ನ: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

Jun 10 2024, 12:30 AM IST
ಸಾಣೇಹಳ್ಳಿ ಶಿವಕುಮಾರ ವನದಲ್ಲಿ ಮಹಾಗನಿ, ಹಲಸು, ನೇರಲ, ಹೊಂಗೆ ಮುಂತಾದ 400 ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹಣ ಕೇಂದ್ರಕ್ಕೆ ಚಾಲನೆ

Jun 09 2024, 01:37 AM IST
ದಾನಿಗಳಿಂದ ಪಡೆದ ರಕ್ತವನ್ನು ವಿಮ್ಸ್ ಬ್ಲಡ್ ಬ್ಯಾಂಕ್ ಮೂಲಕ ಪಡೆದುಕೊಂಡು ಆದ್ಯತೆ ಮೇರೆಯ ರಕ್ತದ ಗುಂಪುಗಳ ಅನ್ವಯ ಸಂಗ್ರಹಿಸಿ ಇಡಲಾಗುವುದು.

‘ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ 2024’ ಸಂಪನ್ನ

Jun 09 2024, 01:35 AM IST
ಈ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳ ಸುಮಾರು 5000 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು.

ಕಲಬೆರಿಕೆ ಆಹಾರ ಅನೇಕ ಆರೋಗ್ಯ ಸಮಸ್ಯೆಗೆ ಕಾರಣ

Jun 09 2024, 01:34 AM IST
ಮೃಗಶಿರ ಮಳೆಯ ನಕ್ಷತ್ರ ಪ್ರವೇಶದ ವೇಳೆಯಲ್ಲಿ ಈ ಔಷಧಿ ಸೇವನೆ ಮಾಡುವುದರಿಂದ ಅಸ್ತಮಾ ರೋಗ ಗುಣಪಡಿಸಲು ಸಾಧ್ಯವಿದೆ.

ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ: ವಿಜಯಾನಂದ ಕಾಶಪ್ಪನವರ

Jun 09 2024, 01:30 AM IST
ಹುನಗುಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 101
  • next >

More Trending News

Top Stories
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved