• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕವಿತಾಳ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸೋರಿಕೆ

Sep 29 2025, 01:02 AM IST
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸೋರುತ್ತಿರುವುದು ರೋಗಿಗಳಲ್ಲಿ ಆತಂಕ ಮೂಡಿಸಿದೆ. ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣವಾಗಿ 25 ವರ್ಷ ಕಳೆದಿದೆ. ೩೦ ಹಾಸಿಗೆ ಸಾಮರ್ಥ್ಯ ಹೊಂದಿದ್ದು, 4 ಓಪಿಡಿ ಕೊಠಡಿ, ನೇತ್ರ ತಜ್ಞರ ಕೊಠಡಿ, ಕ್ಷ ಕಿರಣ ಕೊಠಡಿ, ಪ್ರಯೋಗಾಲಯ, ಎನ್‌ಸಿಡಿ ಕೊಠಡಿ, ಐಸಿಟಿಸಿ ಕೊಠಡಿ, ಹೆರಿಗೆ ಕೊಠಡಿ, ಪಿಎನ್‌ಸಿ ಕೊಠಡಿ, ಶಸ್ತ್ರಚಿಕಿತ್ಸೆ ಕೊಠಡಿ ಗಳಿವೆ.

ಆರೋಗ್ಯ, ಸ್ವಚ್ಛತಾ ಜಾಗೃತಿ ಮೂಡಿಸುವುದರಲ್ಲಿ ಎನ್ಎಸ್ಎಸ್ ಪಾತ್ರ ಹಿರಿದು: ಮಾಳೇಟಿರ ತೃಪ್ತಿ ಬೋಪಣ್ಣ

Sep 29 2025, 12:05 AM IST
ಸಮಾಜದಲ್ಲಿ ಆರೋಗ್ಯ ಹಾಗೂ ಸ್ವಚ್ಛತಾ ಜಾಗೃತಿಯನ್ನು ಮೂಡಿಸುವುದರಲ್ಲಿ ಎನ್‌ಎಸ್‌ಎಸ್‌ ಪಾತ್ರ ಹಿರಿದು ಎಂದು ಪ್ರಾಂಶುಪಾಲೆ ಹೇಳಿದರು.

ಜೀವನಶೈಲಿ, ಆಹಾರ ಪದ್ಧತಿ ಬದಲಾವಣೆಯಿಂದ ಆರೋಗ್ಯ: ಡಿಎಚ್‌ಒ

Sep 28 2025, 02:00 AM IST
ಇಂಡಿಯಾನ ಹಾಸ್ಪಿಟಲ್ ಆ್ಯಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಟ್ರಾನ್ಸ್‌ಕೆಥೆಟರ್ ಅಓರ್ಟಿಕ್ ವಾಲ್ವ್ ರಿಪ್ಲೇಸ್‌ಮೆಂಟ್‌ನ 6ನೇ ವಾರ್ಷಿಕೋತ್ಸವ ನಡೆಯಿತು.

ಆರೋಗ್ಯ ಕ್ಷೇತ್ರದಲ್ಲಿ ಫಾರ್ಮಸಿ ಅಧಿಕಾರಿಗಳ ಸೇವೆ ಸ್ಮರಣೀಯ

Sep 27 2025, 12:02 AM IST
ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿ ಫಾರ್ಮಸಿ ಅಧಿಕಾರಿಗಳು ಒಂದು ಕಣ್ಣಾಗಿದ್ದರೆ, ನರ್ಸಿಂಗ್ ಸಿಬ್ಬಂದಿ ಇನ್ನೊಂದು ಕಣ್ಣಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.

ಮನೆ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ

Sep 27 2025, 12:02 AM IST
230ಕ್ಕೂ ಅಧಿಕ ಸಾರ್ವಜನಿಕರು ಶಿಬಿರದ ಚಿಕಿತ್ಸೆಯ ಉಪಯೋಗವನ್ನು ಪಡೆದುಕೊಂಡರು.

ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ನಿಜವಾದ ಸಾಧನೆ; ಶ್ರೀನಿವಾಸ್

Sep 27 2025, 12:00 AM IST
೨೦ ವರ್ಷ ಮೇಲ್ಪಟ್ಟ ಮಹಿಳೆಯರ ವಿಭಾಗ - ಪ್ರಣಮ್ಯ-ಪ್ರಥಮ ಸ್ಥಾನ, ಜಯಶ್ರೀ- ದ್ವಿತೀಯ ಸ್ಥಾನ, ದಿವ್ಯಶ್ರೀ- ತೃತೀಯ ಸ್ಥಾನ. 21 ರಿಂದ 50 ವರ್ಷ ಮಹಿಳೆಯರ ವಿಭಾಗ - ಅನನ್ಯ- ಪ್ರಥಮ ಸ್ಥಾನ, ಶಾಂತಕುಮಾರಿ ಕೆ ಬಿ- ದ್ವಿತೀಯ ಸ್ಥಾನ, ಅರ್ಪಿತ- ತೃತೀಯ ಸ್ಥಾನ, 51 ವರ್ಷ ಮೇಲ್ಪಟ್ಟ ಮಹಿಳೆಯರ ವಿಭಾಗ - ಎನ್ ಆರ್ ಶೋಭಾ- ಪ್ರಥಮ ಸ್ಥಾನ, ವಿಜಯ ಎಸ್ ಜಿ- ದ್ವಿತೀಯ ಸ್ಥಾನ, ಮಂಜುಳಾ- ತೃತೀಯ ಸ್ಥಾನ ಪಡೆದುಕೊಂಡರು.

ಆಟೋ ಟ್ಯಾಕ್ಸಿ ಚಾಲಕರಿಗೆ ಉಚಿತ ಆರೋಗ್ಯ ತಪಾಸಣೆ, ರಕ್ತಪರೀಕ್ಷಾ ಶಿಬಿರ

Sep 27 2025, 12:00 AM IST
ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ನಿರಂತರವಾಗಿ ಜನ ಉಪಯೋಗಿ ಕೆಲಸಗಳನ್ನು ಮಾಡುವಂತೆ ತೀರ್ಮಾನಿಸಿದ್ದಾರೆ. ಹೀಗಾಗಿ ಅಕ್ಟೋಬರ್ 2ರವರೆಗೂ ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತೇವೆ.

ಆರೋಗ್ಯ ಇಲಾಖೆಯಲ್ಲಿ 100 ಮಂದಿಗೆ ಅನುಕಂಪದ ಆಧಾರದಲ್ಲಿ ನೌಕರಿ

Sep 25 2025, 12:53 PM IST

ಕರ್ತವ್ಯದ ವೇಳೆ ಮೃತಪಟ್ಟ 100 ಮಂದಿ ಸರ್ಕಾರಿ ನೌಕರರ ಅವಲಂಬಿತರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅನುಕಂಪದ ಆಧಾರದ ಮೇಲಿನ ನೇಮಕಾತಿ ಆದೇಶ ಪತ್ರವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿತರಿಸಿದರು.

ಜನರ ಆರೋಗ್ಯ ರಕ್ಷಣೆ ಮಾಡುವ ಪೌರಕಾರ್ಮಿಕರಿಗೆ ಅಗತ್ಯ ನೆರವು ನೀಡಿ: ಕೆ.ಸಿ.ಮಂಜುನಾಥ್

Sep 25 2025, 01:00 AM IST
ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿನ ಪೌರ ಕಾರ್ಮಿಕರಿಗೆ ವೇತನ ನೀಡಿಲ್ಲ. ನಗರ ನೈರ್ಮಲ್ಯ ಕಾಪಾಡುವ ಪೌರ ಕಾರ್ಮಿಕರಿಗೆ ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ ದುಡಿಸಿಕೊಂಡರೆ ಸಾಲದು ಸರಿಯಾಗಿ ವೇತನ ಪಾವತಿಸಬೇಕು. ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಬೇಕು.

ಪೌರಕಾರ್ಮಿಕರು ಕೆಲಸದ ನಿಷ್ಠೆ ಜತೆ ಆರೋಗ್ಯ ಕಾಪಾಡಿಕೊಳ್ಳಲಿ

Sep 24 2025, 01:01 AM IST
ಪೌರಕಾರ್ಮಿಕರು ಯಾವಾಗಲೂ ಶ್ರಮಿಜೀವಿಗಳು ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 133
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved