• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವತಿ ಆರೋಗ್ಯ ವಿಚಾರಿಸಿದ ಸಚಿವ ತಿಮ್ಮಾಪುರ

May 26 2024, 01:37 AM IST
ಬೆಳಗಾವಿ: ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಯುವತಿಯ ಆರೋಗ್ಯವನ್ನು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ವಿಚಾರಿಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಡವಳೇಶ್ವರದ ಕವಿತಾ ಹರಳಿ ಅವರಿಗೆ ಸಿಡಿಲು ಬಡಿದ ಪರಿಣಾಮ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪೂರ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.

ನೀರಿನಿಂದ ಆರೋಗ್ಯ ಸಮಸ್ಯೆ ಅದರೆ ಅಧಿಕಾರಿಗಳೇ ಹೊಣೆ

May 25 2024, 01:33 AM IST
ಜನರಿಗೆ ಗುಣಮಟ್ಟದ ಕುಡಿಯುವ ನೀರು ಕೊಡಿ ಎಂದು ಮಹಾನಗರ ಪಾಲಿಕೆ, ಡಿಸಿ, ಜಿಪಂ ಸಿಇಒಗೆ ಡಿಸಿಎಂ ಪತ್ರ ಬರೆದಿದ್ದಾರೆ.

ಸೈನಿಕರು ಮಾನಸಿಕ, ದೈಹಿಕ ಆರೋಗ್ಯ ನಿರ್ಲಕ್ಷಿಸಬಾರದು

May 25 2024, 12:52 AM IST
ಬೆಳಗಾವಿ ನಗರದ ಮರಾಠಾ ಲಘು ಪದಾತಿದಳದ ಯಶವಂತ ಘಾಡಗೆ ಸಭಾಂಗಣದಲ್ಲಿ ಸೈನಿಕರಿಗೆ ಆಗುವ ಮಾನಸಿಕ ಒತ್ತಡ ಹಾಗೂ ನೋವುಗಳ ಬಗ್ಗೆ ಶುಕ್ರವಾರ ಆಯೋಜಿಸಲಾದ ಸಂವಾದ, ಚಿಕಿತ್ಸಾ ಕಾರ್ಯಕ್ರಮದಲ್ಲಿ ಸೈನ್ಯಾಧಿಕಾರಿಗಳನ್ನು ಉದ್ದೇಶಿಸಿ ಶ್ರೀ ಆರ್ಥೋ ಸರ್ಜನ್ ಹಾಗೂ ನಿರ್ದೇಶಕ ಡಾ.ಐ.ದೇವಗೌಡ ಮಾತನಾಡಿದರು.

ಈಜುವುದರಿಂದ ದೈಹಿಕ ಆರೋಗ್ಯ ಸದೃಢ: ವಿಠ್ಠಲ ಜಾಬಗೌಡ

May 24 2024, 12:56 AM IST
ಈಜುವುದರಿಂದ ದೈಹಿಕ ಆರೋಗ್ಯ ಸದೃಢ ಆಗುತ್ತದೆ.

ಮಾನಸಿಕ ಕಾಯಿಲೆಗೆ ಸೂಕ್ತ ವೇಳೆ ಚಿಕಿತ್ಸೆ ಅಗತ್ಯ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ

May 24 2024, 12:49 AM IST
ಮಾನಸಿಕ ಸಮಸ್ಯೆಯನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಸಮಾಜದಲ್ಲಿ ಅವರೂ ಸಹ ಎಲ್ಲರಂತೆ ಬದುಕಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಶಿವಸ್ವಾಮಿ ತಿಳಿಸಿದರು. ಹಾಸನದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನಸಿಕ ಆರೋಗ್ಯದಿಂದ ದೈಹಿಕ ಆರೋಗ್ಯ ಸಾಧ್ಯ

May 23 2024, 01:04 AM IST
ಕನಕಪುರ: ಮನುಷ್ಯನ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯದ ಮೇಲೆ ಅವಲಂಭಿತವಾಗಿರುತ್ತದೆ. ಹಾಗಾಗಿ ನಾವು ಮೊದಲು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ಬಿ.ಸಿ. ಬೊಮ್ಮಯ್ಯ ತಿಳಿಸಿದರು

ಊರಾಚೆ ಅನಾಥವಾಗಿ ವಾಸವಿದ್ದ ವ್ಯಕ್ತಿ ಆರೋಗ್ಯ ವಿಚಾರಣೆ: ಕನ್ನಡಪ್ರಭ ವರದಿ ಪರಿಣಾಮ

May 23 2024, 01:01 AM IST
ಪಟ್ಟಣದ ಬನಶಂಕರಿ ಬಡಾವಣೆಯ ಬಟ್ಟೆ ಗುಡಾರವೊಂದರಲ್ಲಿ ಅನಾಥವಾಗಿ ವಾಸವಿದ್ದ ರೋಗಪೀಡಿತ ವ್ಯಕ್ತಿಯನ್ನು ಬುಧವಾರ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಯೋಗದಿಂದ ದೈಹಿಕ ಆರೋಗ್ಯ ಸದೃಢ: ಬೆಂಕಿ ಶೇಖರಪ್ಪ

May 22 2024, 12:50 AM IST
ಕಡೂರು, ಭಾರತ ವಿಶ್ವಕ್ಕೆ ನೀಡಿರುವ ಯೋಗ ವಿದ್ಯೆಯನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವುದರಿಂದ ದೈಹಿಕ ಆರೋಗ್ಯ ಸದೃಢವಾಗಿರುತ್ತದೆ ಎಂದು ಜಿಲ್ಲಾ ಯೋಗ ಅಸೋಸಿಯೇಷನ್ ಅಧ್ಯಕ್ಷ ಬೆಂಕಿ ಶೇಖರಪ್ಪ ಹೇಳಿದರು.

ಯೋಗ, ಜ್ಞಾನಕ್ಕೆ ಮಹತ್ವ ನೀಡಿದರೆ ಆರೋಗ್ಯ ಕಾಪಾಡಲು ಸಾಧ್ಯ:ಡಾ. ಗಣೇಶರಾವ್

May 22 2024, 12:46 AM IST
ಕ್ಯಾನ್ಸರ್ ರೋಗವನ್ನು ಬೇಗನೆ ಪತ್ತೆ ಹಚ್ಚಿದರೆ ಮಾತ್ರ ಗುಣಮುಖರಾಗುತ್ತಾರೆ.

ಗ್ರಾಮೀಣ ಜನರಿಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಸಾಧನಶ್ರೀ

May 21 2024, 12:34 AM IST
ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ನಾನು ಮತ್ತು ನನ್ನ ಸಹೋದ್ಯೋಗಿ ವೈದ್ಯರ ತಂಡ ಪ್ರತಿ ತಿಂಗಳು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಸಾರ್ವಜನಿಕರ ಸ್ಪಂದನೆ ಸಹ ಉತ್ತಮವಾಗಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 101
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved