• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕಾಪಾಡಲು ಪ್ರಕೃತಿ ನೀಡಿದ ಕೊಡುಗೆ ನೀರು: ಹೇಮಾವತಿ ಹೆಗ್ಗಡೆಯವರಿಂದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ

Jul 21 2024, 01:31 AM IST
ಧರ್ಮಸ್ಥಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.

ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢ : ಆರೋಗ್ಯ ಸಚಿವೆ ವೀಣಾ ಜಾರ್ಜ್‌

Jul 21 2024, 01:24 AM IST

 ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಶನಿವಾರ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ

Jul 21 2024, 01:16 AM IST
ವರ್ಷವೊಂದರಲ್ಲಿ ಒಂದೂವರೆ ಕೋಟಿ ಮಕ್ಕಳು ಜನಿಸುತ್ತಿದ್ದು, ಜನಸಂಖ್ಯೆ ವೇಗವಾಗಿ ಬೆಳವಣಿಗೆಯಾಗುತ್ತಿದೆ,

ವಸಂತನಗರದ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೆಂಟರ್‌ ಶುರು: ಆರೋಗ್ಯ ಸಚಿವ ದಿನೇಶ್‌

Jul 20 2024, 01:46 AM IST
ವಸಂತನಗರದ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತ್ವರಿತವಾಗಿ ಉಚಿತ ಡಯಾಲಿಸಿಸ್ ಸೆಂಟರ್‌ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋತಿ ದಾಳಿ: ಶಿಕ್ಷಕನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು

Jul 20 2024, 12:50 AM IST
ಕೋತಿ ದಾಳಿಯಿಂದ ಅಸ್ವಸ್ಥರಾಗಿದ್ದ ಕನಕಗಿರಿಯ ಶಿಕ್ಷಕ ದೇವೇಂದ್ರಗೌಡರ ನಿವಾಸಕ್ಕೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅರಣ್ಯ ಇಲಾಖೆಯವರ ಸಹಾಯ ಪಡೆದು ಹುಚ್ಚು ಮಂಗವನ್ನು ಸೆರೆ ಹಿಡಿಯಲಾಗುವುದು ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ.

ಉಡುಪಿ: ಮಕ್ಕಳ ಆರೋಗ್ಯ ತಪಾಸಣೆ, ಅಪೌಷ್ಟಿಕತೆ ಮಾಹಿತಿ ಕಾರ್ಯಕ್ರಮ

Jul 19 2024, 12:47 AM IST
ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಉದ್ಘಾಟಿಸಿದರು.

ಸೋಮಣ್ಣ ಜನ್ಮದಂದು ಆರೋಗ್ಯ ಶಿಬಿರ

Jul 18 2024, 01:43 AM IST
Ju. 74th birthday on 20th

ಹಳ್ಳಿಗಳಲ್ಲೂ ಆಹಾರ ಪದ್ಧತಿ ಬದಲಾವಣೆಯಿಂದ ಜನರಲ್ಲಿ ಆರೋಗ್ಯ ಸಮಸ್ಯೆ: ನಂದೀಶ್

Jul 16 2024, 12:47 AM IST
ವೇದಿಕೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ಶಿಬಿರ ಆಯೋಜಿಸಲಾಗಿದೆ. ಹಣ, ಆಸ್ತಿಗಿಂತ ಮನುಷ್ಯನಿಗೆ ಆರೋಗ್ಯ ಮುಖ್ಯ. ತಜ್ಞ ವೈದ್ಯರು ಉಚಿತವಾಗಿ ಸಲಹೆ, ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಆರೋಗ್ಯ ದೃಷ್ಟಿಯಿಂದ ಕ್ರೀಡಾಕೂಟ ಸಹಕಾರಿ: ಇಮಾಮ್‌ ನಿಯಾಜಿ

Jul 16 2024, 12:37 AM IST
ಹೊಸಪೇಟೆ ನಗರದ ಪುನೀತ್‌ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಲಾಯಿತು.

ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರಿಗೆ ಸೌಲಭ್ಯ ನೀಡಿ: ಎಚ್.ಎನ್. ರಮೇಶ

Jul 16 2024, 12:37 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿಂದ ಗದಗ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved