• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪೌರಕಾರ್ಮಿಕ ಸೇವೆ: ಶಾಸಕ ದಿನಕರ ಶೆಟ್ಟಿ

Sep 24 2025, 01:01 AM IST
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪ್ರಾಮಾಣಿಕವಾಗಿ ಪೌರಕಾರ್ಮಿಕರು ಕೆಲಸ ಮಾಡಿದ್ದರಿಂದ ಕುಮಟಾ ಪುರಸಭೆಗೆ ಸ್ವಚ್ಛತೆಯ ಕಾರಣಕ್ಕೆ ಒಳ್ಳೆಯ ಹೆಸರು ಬಂದಿದೆ.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸೂತಿ ಯಶಸ್ವಿ ಶಸ್ತ್ರಚಿಕಿತ್ಸೆ

Sep 24 2025, 01:00 AM IST
ಇದುವರೆವಿಗೂ ಹಳ್ಳಿಗಾಡಿನ ಬಡ, ದುರ್ಬಲ ಸಮುದಾಯದವರು ಖಾಸಗಿ ಆಸ್ಪತ್ರೆ, ದೂರದ ತಾಲೂಕು ಕೇಂದ್ರಗಳಿಗೆ ತೆರಳಬೇಕಿತ್ತು. ತಮ್ಮಲ್ಲಿ ನುರಿತ ವೈದ್ಯರು, ಉಪಕರಣ, ಸಿಬ್ಬಂದಿ ತಂಡವಿದ್ದು, ಸಾರ್ವಜನಿಕರು ಈ ಆರೋಗ್ಯ ಸೇವೆಯನ್ನು ಸದ್ಭಳಕೆ ಮಾಡಿಕೊಳ್ಳಬೇಕು.

ಸಮಾಜ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯ: ಪ್ರಶಾಂತ ಶೆಟ್ಟಿ ಮೆಚ್ಚುಗೆ

Sep 24 2025, 01:00 AM IST
ನರಸಿಂಹರಾಜಪುರ, ಸಮಾಜದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಗ್ಯ ರಕ್ಷಿಸುವ ಪೌರ ಕಾರ್ಮಿಕರ ನಿಂದನೆ ಸಲ್ಲ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Sep 24 2025, 01:00 AM IST
ಊರಿನ ಸ್ವಚ್ಛತೆ ಜತೆಗೆ ಜನಾರೋಗ್ಯ ಕಾಪಾಡಲು ತಮ್ಮ ವೈಯಕ್ತಿಕ ಬದುಕು, ಆರೋಗ್ಯವನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಪೌರ ಕಾರ್ಮಿಕರಿಗೆ ನಿಂದಿಸುವ ಕೆಲಸವು ಕೆಲವರಿಂದ ಆಗುತ್ತಿದ್ದು, ಅಂತಹ ಘಟನೆಗಳು ಮೊದಲು ನಿಲ್ಲಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ

Sep 23 2025, 01:03 AM IST
ಪ್ರತಿಯೊಬ್ಬರು ಪೌಷ್ಟಿಕ ಆಹಾರ ಪದ್ಧತಿಯನ್ನು ತಮ್ಮ ಪ್ರತಿದಿನದ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಂಡರೆ ಹೆಚ್ಚು ಆರೋಗ್ಯವಂತರಾಗುವ ಜೊತೆಗೆ ಕಾಯಿಲೆಗಳನ್ನು ನಿಯಂತ್ರಿಸಲು ಸುಲಭವಾಗುತ್ತದೆ ಎಂದು ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಸಿಡಿಪಿಒ ಇಂದ್ರ ಅಭಿಪ್ರಾಯಪಟ್ಟರು. ತಾಲೂಕಿನಲ್ಲಿ ಗರ್ಭಿಣಿಯರಲ್ಲಿ ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಬರದಂತ ರೀತಿಯಲ್ಲಿ ಇಲಾಖೆ ವತಿಯಿಂದ ಕೆಲಸ ನಿರ್ವಹಿಸಲಾಗುತ್ತಿದೆ. ತಾಲೂಕಿನ ಅಂಗನವಾಡಿ ಕೇಂದ್ರಗಳ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿ ಫಲಾನುಭವಿಗಳನ್ನು ಗುರುತಿಸಿ ನೀಡಲಾಗುತ್ತಿದೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಶಾಶ್ವತ ಆರೋಗ್ಯ ಸಮಸ್ಯೆಗೆ ಆಯುರ್ವೇದವೇ ಚಿಕಿತ್ಸೆ: ಡಾ. ಮುನಿವಾಸುದೇವ ರೆಡ್ಡಿ

Sep 22 2025, 01:02 AM IST
ಪ್ರತಿಯೊಬ್ಬರಲ್ಲಿ ಯಾವುದೇ ದೈಹಿಕ ಮತ್ತು ಮಾನಸಿಕ ಸಮಸ್ಯೆ ಇಲ್ಲದೆ ಸದೃಢ ಆರೋಗ್ಯ ಜೀವನ ನಡೆಸಲು ಆಯುರ್ವೇದ ಗಿಡಮೂಲಿಕೆಗಳು ಮತ್ತು ಔಷಧಿಗಳೇ ಸೂಕ್ತ.

ಪದಬಂಧ ಬಿಡಿಸುವುದರಿಂದ ಮೆದುಳಿನ ಆರೋಗ್ಯ ವೃದ್ಧಿ

Sep 22 2025, 01:00 AM IST
ಪದಬಂಧ ಬಿಡಿಸುವುದರಿಂದ ಮೆದುಳಿನ ಆರೋಗ್ಯ ವೃದ್ಧಿಯ ಜೊತೆಗೆ ಜ್ಞಾಪಕ ಶಕ್ತಿಯನ್ನು ಉತ್ತಮವಾಗಲಿದೆ ಎಂದು ವಾರ್ತಾ ಇಲಾಖೆಯ ವಾರ್ತಾ ಸಹಾಯಕಿ ಎಂ.ಟಿ.ಭಾಗ್ಯ ಹೇಳಿದರು.

ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಭಂಡಾರಿ ಶ್ರೀನಿವಾಸ್

Sep 22 2025, 01:00 AM IST
ಕಡೂರು ಪಟ್ಟಣದ ಸ್ವಚ್ಛತೆಗೆ ಪ್ರತಿನಿತ್ಯ ಶ್ರಮಿಸುವ ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಮಹಿಳೆಯರು ದೈನಂದಿನ ಕೆಲಸದ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಬೇಕು: ಜುಬೇದ

Sep 21 2025, 02:00 AM IST
ನರಸಿಂಹರಾಜಪುರ: ಮಹಿಳೆಯರು ತಮ್ಮ ದೈನಂದಿನ ಕೆಲಸದ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಕರೆ ನೀಡಿದರು.

ಯೋಗ ದೇಹಕ್ಕೆ ಆರೋಗ್ಯ ನೀಡುವ ಪರಮ ಔಷಧ

Sep 21 2025, 02:00 AM IST
ಮಧ್ಯ ಕರ್ನಾಟಕದ ದಸರಾವೆಂದೇ ಬಿಂಬಿತಗೊಂಡ ಶರಣ ಸಂಸ್ಕೃತಿ ಉತ್ಸವಕ್ಕೆ ಶನಿವಾರ ಆಧೀಕೃತ ಚಾಲನೆ ದೊರೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 133
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved