• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಆರೋಗ್ಯ ರಕ್ಷಣೆಗೆ ‘ಸ್ವಸ್ಥ ನಾರಿ’ ಅಭಿಯಾನ

Sep 20 2025, 01:00 AM IST
ಒಂದು ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಬಲ್ಲ ಯುಕ್ತಿ ಸ್ತ್ರೀಯರಲ್ಲಿದೆ. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿನ ಮಹಿಳೆಯರಿಗೆ ಸಮರ್ಪಕ ಆರೋಗ್ಯ ತಪಾಸಣೆ ಮಾಡುವ ಮೂಲಕ ಗಂಭೀರ ರೋಗಗಳನ್ನು ಮುಂಚಿತವಾಗಿ ನಿಯಂತ್ರಣಕ್ಕೆ ತರಲು ಅನುಕೂಲವಾಗಲಿದೆ. ಸಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಭಾಗವಹಿಸುವಿಕೆ ಹೆಚ್ಚಾಗುತ್ತಿದೆ.

ಪೌಷ್ಟಿಕ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ

Sep 20 2025, 01:00 AM IST
ಉತ್ತಮ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಬೇಕರಿ ತಿಂಡಿಗಳನ್ನು ತ್ಯಜಿಸಿ ದಿನನಿತ್ಯ ಆಹಾರದಲ್ಲಿ ಬೇಯಿಸಿದ ಮೊಟ್ಟೆ ವಿವಿಧ ಬಗೆಯ ಸೊಪ್ಪು ತರಕಾರಿ ಸೇರಿದಂತೆ ನಾರಿನಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು

ನೀರಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಮಹಿಳಾ ಸಿಬ್ಬಂದಿ ಶವ ಪತ್ತೆ

Sep 18 2025, 01:10 AM IST
ಜನರ ಆರೋಗ್ಯ ಕಾಪಾಡಿ, ಅವರ ಜೀವ ಉಳಿಸಲು ಹೋದ ನನ್ನ ಮಗಳು ಜೀವ ತಾನೇ ಕಳೆದುಕೊಳ್ಳುವಂತಾಯಿತಲ್ಲ ದೇವರೆ ನಮಗೆ ಯಾಕೇ ಇಂತಹ ಅನ್ಯಾಯ ಮಾಡಿದಿ

ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬ ಸಡಗರ; ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ

Sep 18 2025, 01:10 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ನಗರದ ಶ್ರೀರಾಂಪುರ ಕಾಲನಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ದೊಡ್ಡವಲ್ಲಬ್ಬಿಯಲ್ಲಿ ಜಾನುವಾರು ಆರೋಗ್ಯ ತಪಾಸಣಾ ಶಿಬಿರLivestock health check-up camp in Doddavallabi

Sep 18 2025, 01:10 AM IST
ಶಿಬಿರವನ್ನು ಅಂತಿಮ ವರ್ಷದ ಬಿಎಸ್‌ಸಿ ಕೃಷಿ ವಿದ್ಯಾರ್ಥಿಗಳು ಸೇವಾ ಮನೋಭಾವದಿಂದ ಆಯೋಜಿಸಿದ್ದು, ಗ್ರಾಮಸ್ಥರ ಸಕ್ರಿಯ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಾ.ಸತೀಶ್ ಕುಮಾರ್ ಭೇಟಿ

Sep 17 2025, 01:08 AM IST
ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಭೇಟಿ ನೀಡಿ ಕುಂದುಕೊರತೆಗಳ ಮಾಹಿತಿ ಪಡೆದರು.

ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿ: ಇಬ್ಬರು ಪಾರು, ಮಹಿಳೆ ನಾಪತ್ತೆ

Sep 17 2025, 01:07 AM IST
ಮಂಗಳವಾರ ಸುರಿದ ಮಳೆಯಿಂದ ತಾಲೂಕಿನ ಯಾ.ಸ. ಹಡಗಲಿ ಮತ್ತು ಕೌಜಗೇರಿ ಮಧ್ಯ ತುಂಬಿ ಹರಿಯುತ್ತಿದ್ದ ನಿಚ್ಚನಕೇರಿ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಈ ಅವಘಡ

ಚಂದ್ರು ಆರೋಗ್ಯ ಸುಧಾರಣೆಗಾಗಿ ಆರತಿಉಕ್ಕಡ ಮಾರಮ್ಮ ದೇವಿಗೆ ಪೂಜೆ ಸಲ್ಲಿಕೆ

Sep 17 2025, 01:05 AM IST
ಕಳೆದ 25 ವರ್ಷಗಳಿಂದ ದೇಗುಲದ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅಭಿವೃದ್ಧಿಗೆ ಕಾರಣರಾದ ಚಂದ್ರು ಅವರು ಇತ್ತೀಚೆಗೆ ಹೃದಯಘಾತಕ್ಕೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರಿಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆವರ ಆರೋಗ್ಯ ಸುಧಾರಿಸಲು ದೇವಿ ಮೋರೆ ಹೋದ ದೇವಾಲಯದ ಬಳಿ ತಡೆ-ಕಟ್ಟೆ ಹೊಡೆಯುವರು.

ಪೊಲೀಸರು ಆರೋಗ್ಯ ಕಡೆ ಹೆಚ್ಚು ಗಮನವಹಿಸಿ

Sep 16 2025, 12:03 AM IST
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ನೆಮ್ಮದಿಯ ಜೀವನ ನಡೆಸುವಂತೆ ಮಾಡಲು ಶ್ರಮಿಸುತ್ತಿರುವ ಪೊಲೀಸರು ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ತಿಳಿಸಿದರು

ಕುಕ್ಕಾವು: ಎಸ್‌ಡಿಎಂ ಆಸ್ಪತ್ರೆ ತಜ್ಞ ವೈದ್ಯರಿಂದ ಆರೋಗ್ಯ ಶಿಬಿರ

Sep 15 2025, 01:01 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕುಕ್ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 133
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved