• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯಿಂದ ರಾಜಕೀಯ ದ್ವೇಷ: ಶಾಸಕ ಪೊನ್ನಣ್ಣ ಆರೋಪ

Jan 03 2024, 01:45 AM IST
ನಾವು ರಾಮಮಂದಿರದ ಪರವಾಗಿದ್ದೇವೆ. ಆದರೆ ರಾಜಕೀಯ ದ್ವೇಷವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಶಾಸಕ ಪೊನ್ನಣ್ಣ ಹೇಳಿದ್ದಾರೆ.

ಗಬ್ಬು ನಾರುತ್ತಿದೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ಪ್ರಯಾಣಿಕರ ಆರೋಪ

Jan 02 2024, 02:15 AM IST
ನಿಲ್ದಾಣದಲ್ಲಿ ಬೆಳಗಿನಿಂದ ಸಂಜೆವರೆಗೂ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪ್ರತಿದಿನ ಶಿವಮೊಗ್ಗ-ಬೆಂಗಳೂರು ಸೇರಿದಂತೆ, ಗ್ರಾಮೀಣ ಭಾಗದ ಜನರು ವಿವಿಧೆಡೆಗೆ ತೆರಳಲು ಈ ನಿಲ್ದಾಣಕ್ಕೆ ಬರುತ್ತಾರೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯದ ಕೊರತೆಯಿಂದ ಪರದಾಡುವ ಪರಿಸ್ಥಿತಿ ಇದೆ.

ಹಟ್ಟಿ ಚಿನ್ನದ ಗಣಿಯ ಮ್ಯಾನೇಜ್ಮೆಂಟ್ ಕಂ ಟ್ರೈನಿ ಹುದ್ದೆ ನೇಮಕಾತಿಯಲ್ಲಿ ಲೋಪ<bha>;</bha> ಆರೋಪ

Jan 01 2024, 01:15 AM IST
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಕಂ ಟ್ರೈನಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹತ್ತು ಹಲವು ಲೋಪ-ದೋಷಗಳು ಜರುಗಿದ್ದು, ಇದರಿಂದಾಗಿ ನಿಜವಾದ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನ್ಯಾಯವಾಗಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆ ನಿಲ್ಲಿಸಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ನೊಂದ ಅಭ್ಯರ್ಥಿ ಸುರೇಶ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್‌ಸಿಂಹ ಆರೋಪ

Jan 01 2024, 01:15 AM IST
ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರನ್ನು ಗೆಲ್ಲಿಸಲು ತನ್ನ ವಿರುದ್ಧ ಆರೋಪ, ಕುಟುಂಬವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ಸಿಂಹ ಆರೋಪಿಸಿದ್ದಾರೆ.

ಕಾಂಗ್ರೆಸ್‌ನಿಂದ ಜನವಿರೋಧಿ ಆಡಳಿತ: ಕೆ.ಅಜ್ಜಪ್ಪ ಆರೋಪ

Jan 01 2024, 01:15 AM IST
ರಾಜಕೀಯ ಪಕ್ಷಗಳು ಎಂದ ಮೇಲೆ ಆಡಳಿತದಲ್ಲಿ ಇರಲಿ, ಇಲ್ಲದಿರಲಿ. ಸಣ್ಣ ವಿಷಯಗಳೂ ಪ್ರಮುಖ ಎನಿಸಿ, ಆರೋಪ-ಪ್ರತ್ಯಾರೋಪಗಳ ಮೂಲಕ ಜನರಿಗೆ ಸುದ್ದಿ ಮುಟ್ಟುತ್ತವೆ. ಈಗ ಕಾಂಗ್ರೆಸ್‌ ಆಡಳಿತವಿದ್ದು, ಜೆಡಿಎಸ್‌ ಮುಖಂಡು ಜನವಿರೋಧಿ ಆಡಳಿತ ಎನ್ನುತ್ತಿದ್ದಾರೆ. ಸೊರಬ ಮುಖಂಡ ಕೆ.ಅಜ್ಜಪ್ಪ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಕ್ಕೆ ಬಂದಿಲ್ಲ ಆರೋಪಿಸಿದ್ದಾರೆ.

ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿ<bha>;</bha> ಕ್ರಮ ಇಲ್ಲ: ಆರೋಪ

Dec 30 2023, 01:15 AM IST
ಸರ್ಕಾರಕ್ಕೆ ಸೇರಿದ ಜಾಗವೊಂದನ್ನು ಹಿಂದಿನ ನಗರಸಭಾಧಿಕಾರಿಗಳು ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಕೊಟ್ಟ ಪ್ರಕರಣದಲ್ಲಿ ನಾಲ್ಕು ಮಂದಿ ವಿರುದ್ದ ದಾಖಲಾದ ಕ್ರಿಮಿನಲ್ ಪ್ರಕರಣ ವಿರುದ್ಧ ಕ್ರಮಕ್ಕೆ ಸೂಚಿಸಿದ ಹಿರಿಯ ಅಧಿಕಾರಿಗಳ ಆದೇಶವನ್ನು ಸ್ಥಳೀಯ ನಗರಸಭೆ ಅಧಿಕಾರಿಗಳೇ ಉಲ್ಲಂಘಿಸಿರುವ ಪ್ರಕರಣ ಕೊಳ್ಳೇಗಾಲದಲ್ಲಿ ನಡೆದಿದೆ.

ಚೊಟ್ಟನಹಳ್ಳಿಯಲ್ಲಿ ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ: ಆರೋಪ

Dec 28 2023, 01:46 AM IST
ಚೊಟ್ಟನಹಳ್ಳಿಯ 23 ಎಕರೆ ಸರ್ಕಾರಿ ಭೂಮಿಯಲ್ಲಿ 20 ಕುಂಟೆ ಜಮೀನನ್ನು ಚೊಟ್ಟನಹಳ್ಳಿ ಗ್ರಾಪಂಗೆ ತ್ಯಾಜ್ಯ ವಿಲೇವಾರಿಗೆ ಮೀಸಲಾಗಿತ್ತು. ಉಳಿದ ಜಮೀನನ್ನು ಒಂದೇ ಕುಟುಂಬಕ್ಕೆ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು.

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ<bha>;</bha> ದಲಿತ ಮುಖಂಡರ ಆರೋಪ

Dec 28 2023, 01:46 AM IST
ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಾದ ವಿಶೇಷ ಅನುದಾನವನ್ನು ಅನ್ಯ ಕಾಮಗಾರಿಗಳಿಗೆ ವ್ಯಯಿಸಿ ಸಮುದಾಯದ ಜನರಿಗೆ ವಂಚಿಸಲಾಗುತ್ತಿದೆ ಎಂದು ದಲಿತ ಸಮುದಾಯ ಮುಖಂಡರು ಅರಕಲಗೂಡಿನಲ್ಲಿ ನಡೆದ ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮೇಯರ್‌, ಉಪಮೇಯರ್ ತುರ್ತು ನಿಧಿ ದುರ್ಬಳಕೆ: ಸದಸ್ಯರ ಆರೋಪ

Dec 28 2023, 01:46 AM IST
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಬುಧವಾರ ನಡೆಯಿತು. ಪಾಲಿಕೆಯ ತುರ್ತು ನಿಧಿಯನ್ನು ಮೇಯರ್ , ಉಪಮೇಯರ್‌ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ಸದಸ್ಯರು ಆರೋಪಿಸಿದರು.

ಅರ್ಬನ್ ಬ್ಯಾಂಕ್ ಮತದಾನದಲ್ಲಿ ಅವ್ಯವಹಾರ ಆರೋಪ

Dec 28 2023, 01:45 AM IST
ಇತ್ತೀಚೆಗೆ ಜಮಖಂಡಿ ಅರ್ಬನ್ ಬ್ಯಾಂಕ್‌ನ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯ ಮತದಾನ ಸಂದರ್ಭ ಅವ್ಯವಹಾರ ನಡೆದಿದೆ ಎಂದು ಸಂಗಮೇಶ ಹಲವಾಯಿ ದೂರಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 107
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved