• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಡಿಒಗಳಿಂದ ಕರ್ತವ್ಯ ಲೋಪ, ಹಣ ದುರುಪಯೋಗದ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ

Jan 20 2024, 02:01 AM IST
ಗ್ರಾಪಂ ಪಿಡಿಒಗಳಾಗಿದ್ದ ಶಿವಲಿಂಗೇಗೌಡ, ತಿಲಕ್‌ಕುಮಾರ್ ಹಾಗೂ ನಾಗೇಂದ್ರ ಅವರು ಕರ್ತವ್ಯ ಲೋಪವೆಸಗಿ ಹಣ ದುರುಪಯೋಗ, ಕಾನೂನು ಉಲ್ಲಂಘನೆ ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಚೆಸ್ಕಾಂ ಇಲಾಖೆಗೆ ಹಣ ಪಾವತಿ ಮಾಡಲು ಪಂಚಾಯ್ತಿ ಖಾತೆಯಲ್ಲಿ ಹಣ ಇದ್ದರೂ ಸಹ ವರ್ಷಗಟ್ಟಲೆ ಹಣ ಪಾವತಿ ಮಾಡದೆ ಬಡ್ಡಿ ದಂಡ ಕಟ್ಟುವಂತೆ ಮಾಡಿದ್ದಾರೆ. ನರೇಗಾ ಕಾಮಗಾರಿಯಲ್ಲಿ ಲೋಪವೆಸಗಿರುವುದು, ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಹಣ ಪಾವತಿಸದೆ ಲೋಪ, ಎಸ್‌ಟಿಒ ಹಣಗಳನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಲೋಪವೆಸಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ

ಕೇಂದ್ರ ಸರ್ಕಾರದಿಂದ ಅವೈಜ್ಞಾನಿಕ ಕಾಯ್ದೆ ಪಾಸ್‌- ಆರೋಪ

Jan 19 2024, 01:47 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ ವಾಹನ ಕಾಯ್ದೆ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿರುವ ಲಾರಿ, ಟ್ರಕ್, ಆಟೋ ಸೇರಿದಂತೆ ಇನ್ನಿತರೆ ಚಾಲಕರು, ಮಾಲೀಕರು ಪ್ರತಿಭಟನೆ ನಡೆಸಿದರು.

ಕೃಷಿ ಜಮೀನಿನ್ನು ಕೃಷಿಯೇತರ ಕಾರ್ಯಕ್ಕೆ ಬಳಕೆ: ಆರೋಪ

Jan 18 2024, 02:08 AM IST
ಸಂಡೂರಿನ ತಾಲೂಕು ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.

ದರ್ಗಾದಲ್ಲಿನ ಹುಂಡಿ ಹಣ ಕಳ್ಳತನ ಆರೋಪ

Jan 18 2024, 02:02 AM IST
ಇಳಕಲ್ಲ: ನಗರದ ಮುರ್ತುಜಾ ಖಾದ್ರಿ ದರ್ಗಾದಲ್ಲಿನ ಹುಂಡಿಯ ಹಣ ಮತ್ತು ಚಿನ್ನ, ಬೆಳ್ಳಿ ಕಳ್ಳತನ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಿಯಾಜ್‌ ಬನ್ನು ಬಾಗಲಕೋಟೆ ಜಿಲ್ಲಾ ವಕ್ಫ್ ಸಮಿತಿಗೆ ದೂರು ನೀಡಿದ್ದಾರೆ. ಸಮಿತಿಗೆ ನಾನೇ ಅಧ್ಯಕ್ಷನಿದ್ದೇನೆ. ಮುಂದಿನ ತಿಂಗಳು ಉರುಸ್ ಇರುವುದರಿಂದ ಹುಂಡಿಯ ಹಣ ತೆಗೆದಿದ್ದೇವೆ. ಈ ವಿಷಯವಾಗಿ ಇಳಕಲ್ಲ ನಗರ ಪೊಲೀಸ್‌ ಠಾಣೆಗೆ ಮತ್ತು ಹುನಗುಂದ ಡಿವೈಎಸ್ಪಿ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮುರ್ತುಜಾ ಖಾದ್ರಿ ದರ್ಗಾ ಸಮಿತಿ ಅಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ಸ್ಪಷ್ಟನೆ ನೀಡಿದ್ದಾರೆ.

ಮುಲ್ಲಾಮಾರಿ ಕಾಮಗಾರಿಯಲ್ಲಿ ಕಳಪೆ: ಮುತ್ತಂಗಿ ಆರೋಪ

Jan 16 2024, 01:48 AM IST
ಚಿಂಚೋಳಿ ತಾಲೂಕಿನಲ್ಲಿ ೧೯೭೩-೭೪ನೇ ಸಾಲಿನ ಬರಗಾಲ ಪರಿಹಾರ ಯೋಜನೆ ಅಡಿಯಲ್ಲಿ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಭಿವೃದ್ಧಿ, ಮುಖ್ಯ ಕಾಲುವೆ ಆಧುನಿಕರಣಕ್ಕಾಗಿ ಹಾಗೂ ಪುರ್ನವಸತಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದಕ್ಕಾಗಿ ಸಾಕಷ್ಟು ಅನುದಾನ ಮಂಜೂರಿಗೊಳಿಸಿದೆ. ಆದರೆ ಯೋಜನೆ ಅಡಿಯಲ್ಲಿ ಕೈಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸಾಕಷ್ಟು ಕಳೆಪೆ ಮಟ್ಟದಿಂದ ನಡೆದಿದ್ದು, ಅಲ್ಲದೇ ಅವುಗಳು ಇನ್ನುವರೆಗೆ ಪೂರ್ಣಗೊಳಿಸಿಲ್ಲ.

ರಾಜಕೀಯ ಪಕ್ಷಗಳಿಂದ ರೈತರ ಒಡೆದಾಳುವ ನೀತಿ: ಮಲ್ಲಿಕಾರ್ಜುನ ಬಳ್ಳಾರಿ ಆರೋಪ

Jan 16 2024, 01:45 AM IST
ರೈತರನ್ನು ಒಡೆದಾಡುವ ನೀತಿಯನ್ನು ಬಹುತೇಕ ರಾಜಕೀಯ ಪಕ್ಷಗಳು ಅನುಸರಿಸುತ್ತಿವೆ.

ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ

Jan 15 2024, 01:46 AM IST
ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.

ಯುವನಿಧಿ ಕಾರ್ಯಕ್ರಮ ಯುವಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ: ಸಂಸದ ಆರೋಪ

Jan 14 2024, 01:37 AM IST
ರಾಜಕೀಯ ಎಂದ ಮೇಲೆ ಹೊಗೊಳೋದು ಇದ್ದಿದ್ದೇ, ತೆಗಳೋದೂ ಇದ್ದಿದ್ದೆ. ಈ ಮಾತಿಗೆ ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಯುವನಿಧಿ ಯೋಜನೆ ಚಾಲನೆ ಸಾಕ್ಷಿ. ಏಕೆಂದರೆ, ಕಾಂಗ್ರೆಸ್ ಸರ್ಕಾರದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಯುವನಿಧಿ ಉತ್ತಮ ಯೋಜನೆ ಎಂದಿದ್ದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಯುವನಿಧಿ ಯೋಜನೆ ಯುವಜನತೆ ಕಣ್ಣಿಗೆ ಮಣ್ಣೆರಚುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.

ಗ್ಯಾಂಗ್‌ ರೇಪ್‌, ಜಿಲ್ಲೆಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ: ಬಿ.ಸಿ. ಪಾಟೀಲ ಆರೋಪ

Jan 14 2024, 01:35 AM IST
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ.

ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಅಧ್ಯಕ್ಷರ ಸಹೋದರರ ಮಕ್ಕಳಿಗೆ ಕ್ರಯ, ಆರೋಪ

Jan 14 2024, 01:31 AM IST
ಆದಿಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ ಆಸ್ತಿಯು ಸಂಘದ ಅಧ್ಯಕ್ಷರ ಸಹೋದರರ ಮಕ್ಕಳ ಹೆಸರಿಗೆ ಕ್ರಯವಾಗಿದ್ದು, ಖಾತೆಯಾಗುವ ಹಂತಕ್ಕೆ ತಲುಪಿದ್ದರು ಸಹ ಯಾವುದೇ ರೀತಿಯ ಕ್ರಮ ವಹಿಸದೇ ಮೌನವಾಗಿರುವ ಮತ್ತು ಅಧ್ಯಕ್ಷರು ಹೇಳಿದಂತೆ ಕೇಳುತ್ತಿರುವ ನಿರ್ದೇಶಕರ ಮಂಡಳಿಯನ್ನು ಸರ್ಕಾರ ಹಾಗೂ ಸಹಕಾರ ಇಲಾಖೆಯ ಸೂಪರ್ ಸೀಡ್ ಮಾಡಿ, ದಲಿತ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved