• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ: ಶಾಸಕ ಆರೋಪ

Jan 30 2024, 02:05 AM IST
ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ ಎನ್ನುತ್ತಾರೆ. ಸರ್ಕಾರಿ ಜಾಗ ಆದ್ರೆ ಅವರಪ್ಪನ ಮನೆ ಜಾಗ ಅಲ್ಲವಲ್ಲ. ಎಲ್ಲೆಲ್ಲಿ ಬೇರೆ ಬೇರೆ ಧ್ವಜ ಇದೆ ಅಲ್ಲೆಲ್ಲಾ ತೆಗೆಸಿದ್ದೀರಾ? ಹನುಮಂತನನ್ನು ಮುಟ್ಟಿದ ಸಿದ್ದರಾಮಯ್ಯ ರಾವಣ. ಸೀತೆಯನ್ನು ರಾವಣ ಹೊತ್ತುಕೊಂಡು ಹೋಗಿದ್ದಕ್ಕೆ ಹನುಮಂತ ಏನು ಮಾಡಿದ ಅಂತಾ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್‌ನ ಅಧಃಪತನಕ್ಕೆ ನಾಂದಿ ಆಗುತ್ತದೆ ಎಂದು ಶಾಸಕ ಎಸ್.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್‌ ಭೂಮಿಪೂಜೆ: ಪ್ರತಾಪ್‌ ಸಿಂಹ ಆರೋಪ

Jan 29 2024, 01:30 AM IST
ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.

ಗೋಣಿಕೊಪ್ಪ ಪಂಚಾಯಿತಿ ಅಧಿಕಾರಿ ಮೇಲೆ ಅಧಿಕಾರ ದುರುಪಯೋಗ ಆರೋಪ

Jan 28 2024, 01:15 AM IST
ಗೋಣಿಕೊಪ್ಪ ಗ್ರಾಪಂ ಪಿಡಿಒ ಒಬ್ಬರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿಯ ಚುನಾಯಿತ ಸದಸ್ಯರು ಆಧಾರ ಸಮೇತ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪಾರಂಪರಿಕ ತಾಣಕ್ಕೆ ರಾಜ್ಯದ ಅನುದಾನವಿಲ್ಲ: ಶಾಸಕ ಸುರೇಶ್‌ ಆರೋಪ

Jan 27 2024, 01:15 AM IST
ಯುನೆಸ್ಕೊ ಪಟ್ಟಿಗೆ ಸೇರಿರುವ ಬೆಲೂರು ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಕಿಂಚಿತ್ತು ಅನುದಾನ ಬಂದಿಲ್ಲ ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು. ಬೇಲೂರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೆನಡಾ ಎಲೆಕ್ಷನ್ನಲ್ಲಿ ಭಾರತ ಮಧ್ಯಪ್ರವೇಶದ ಆರೋಪ

Jan 26 2024, 01:45 AM IST
ಕೆನಡಾ ಚುನಾವಣೆಯಲ್ಲಿ ಚೀನಾ, ರಷ್ಯಾ, ಇರಾನ್‌ ಮತ್ತು ಭಾರತ ದೇಶಗಳು ಪ್ರಭಾವ ಬೀರಿರುವ ಕುರಿತು ತನಿಖೆಗೆ ಪ್ರಧಾನಿ ಜಸ್ಟಿನ್‌ ಟ್ರುಡೊ ಆದೇಶಿಸಿದ್ದಾರೆ.

ಬಿಸಿಯೂಟದ ಪರಿವರ್ತನಾ ಮೊತ್ತ ದುರ್ಬಳಕೆ: ಆರೋಪ

Jan 25 2024, 02:05 AM IST
ಕೊರೋನಾ ಸಂದರ್ಭದಲ್ಲಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆಯಾಗಬೇಕಿದ್ದ ಬಿಸಿಯೂಟದ ಪರಿವರ್ತನಾ ವೆಚ್ಚದ ಮೊತ್ತವನ್ನು ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಮುಖ್ಯಾಧ್ಯಾಪಕರು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಿದ್ದಾರೆ ಎಂದು ತಾಲೂಕಿನ ಬೈಲಕ್ಕಂಪುರ ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರರಿಂದ ಹಿಂದೂ ವಿರೋಧಿ ನಿಲುವು: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ

Jan 22 2024, 02:16 AM IST
ಶ್ರೀರಾಮ ಮಂದಿರ ಈ ದೇಶದ ಅಸ್ಮಿತೆ, ಆದರೆ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ತಳೆದಿದೆ.

ತಮಿಳ್ನಾಡಲ್ಲಿ ಇಂದು ರಾಮ ಪೂಜೆಗೆ ನಿಷೇಧ: ನಿರ್ಮಲಾ; ಆರೋಪ ಸುಳ್ಳು: ಸರ್ಕಾರ

Jan 22 2024, 02:16 AM IST
ತಮಿಳುನಾಡಿನಲ್ಲಿ ರಾಮಮಂದಿರ ಉದ್ಘಾಟನೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವುದಕ್ಕೆ ಸ್ಥಳೀಯ ಸರ್ಕಾರ ತಡೆಯೊಡ್ಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆರೋಪಿಸಿದ್ದಾರೆ. ಇದನ್ನು ತಮಿಳುನಾಡು ಸರ್ಕಾರ ಅಲ್ಲಗಳೆದಿದೆ.

ಪಾಲಿಕೆ ತೋಟಗಾರಿಕೆ ವಿಭಾಗ ನಿಷ್ಕ್ರಿಯ ಆರೋಪ

Jan 21 2024, 01:32 AM IST
ಪಾಲಿಕೆಯಲ್ಲಿ ತೋಟಗಾರಿಕೆ ವಿಭಾಗವಿದೆ. ಅದರ ಕೆಲಸ ಉದ್ಯಾನವನಗಳ ನಿರ್ವಹಣೆ. ಆದರೆ, ಈ ವಿಭಾಗವನ್ನು ಸಂಪೂರ್ಣ ನಿಷ್ಕ್ರಿಯ ಮಾಡಲಾಗಿದೆ. ಈ ವಿಭಾಗದವರಿಗೆ ಏನೂ ಕೆಲಸವಿಲ್ಲ. ತೋಟಗಾರಿಕೆ ವಿಭಾಗಕ್ಕೆ ನಿಯಮಾನುಸಾರ ಸಹಾಯಕ ತೋಟಗಾರಿಕೆ ನಿರ್ದೇಶಕರು ನೇಮಕವಾಗಿಲ್ಲ. ತೋಟಗಾರಿಕೆ ಬಗ್ಗೆ ಜ್ಞಾನವಿಲ್ಲದ ಸಿವಿಲ್ ಕಾಮಗಾರಿ ನಡೆಸುವಂತಹವರನ್ನು ನೇಮಿಸಿದ್ದಾರೆ

ಗ್ಯಾಂಗ್ ರೇಪ್ ಕೇಸ್ ಮುಚ್ಚಿಹಾಕಲು ಪ್ರಯತ್ನ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ

Jan 21 2024, 01:30 AM IST
ಸ್ಥಳೀಯ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗುವುದಿಲ್ಲ. ಅದಕ್ಕಾಗಿ ಎಸ್‌ಐಟಿ ರಚಿಸಿ ತನಿಖೆ ನಡೆಸಿದರೆ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 123
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved