• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುದಗಾ: ಅಂಗನವಾಡಿ ಕಾರ್ಯಕರ್ತೆ ಹುದ್ದೆ, ನಿರಾಶ್ರಿತರಿಗೆ ವಂಚನೆ ಆರೋಪ

Feb 27 2024, 01:32 AM IST
ಈ ಹಿಂದೆ ಅಂಗನವಾಡಿಯಲ್ಲಿ ನಿರಾಶ್ರಿತರೇ ಅಂಗನವಾಡಿ ಕಾರ್ಯಕರ್ತೆ ಇದ್ದರು. ಅವರ ನಿವೃತ್ತಿ ನಂತರ ನೇಮಕಾತಿ ಮಾಡುವ ವೇಳೆ ನಿರಾಶ್ರಿತರನ್ನು ಬಿಟ್ಟು ಬೇರೆಯವರನ್ನು ನೇಮಕ ಮಾಡಲಾಗಿದೆ.

ಪಿಎಚ್‌.ಡಿ ವಿದ್ಯಾರ್ಥಿನಿ ನಾಪತ್ತೆ ಕೇಸ್‌ : ಲವ್‌ ಜಿಹಾದ್‌ ಆರೋಪ

Feb 26 2024, 01:36 AM IST
ಉಳ್ಳಾಲದ ದೇರಳಕಟ್ಟೆಯ ಪಿಎಚ್‌.ಡಿ ವಿದ್ಯಾರ್ಥಿನಿ ಎಂಟು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ.

ನನ್ನ ಹತ್ಯೆಗೆ ಫಡ್ನವೀಸ್‌ ಯತ್ನ: ಮರಾಠಾ ನಾಯಕ ಜಾರಂಗೆ ಆರೋಪ

Feb 26 2024, 01:33 AM IST
ತಮ್ಮ ಹತ್ಯೆಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸಂಚು ಹೂಡಿದ್ದರ ವಿರುದ್ಧ ಪ್ರತಿಭಟಿಸಲು ಅವರ ಮನೆಗೇ ಹೋಗುವೆ ಎಂದು ಜಾರಂಗೆ ತಿಳಿಸಿದ್ದಾರೆ.

ಜೆಡಿಎಸ್‌ ಅಭಿವೃದ್ಧಿ ಕೆಲಸಕ್ಕೆ ಸಿಎಂ ಉದ್ಘಾಟನೆ: ಎಚ್‌.ಡಿ. ರೇವಣ್ಣ ಆರೋಪ

Feb 25 2024, 01:48 AM IST
ಜೆಡಿಎಸ್‌ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದು ಟೇಪ್ ಕತ್ತರಿಸಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಈ ಸರ್ಕಾರರ ತಂದಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಿಂದ ದಲಿತ ವಿರೋಧಿ ನೀತಿ: ಆರೋಪ

Feb 25 2024, 01:48 AM IST
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಯೋಜನೆಗಳ 11,130 ಕೋಟಿ ರು. ಗ್ಯಾರೆಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಈ ಸಮುದಾಯಗಳ ಜನರಿಗೆ ಮಾಡುತ್ತಿರುವ ಘೋರ ಅನ್ಯಾಯವಾಗಿದೆ.

ಆರ್ಯ ಈಡಿಗ ಸಮಾಜ ಅಭಿವೃದ್ಧಿಗೆ ಮಧು ಬಂಗಾರಪ್ಪ ಅಡ್ಡಿ: ಅಜ್ಜಪ್ಪ ಆರೋಪ

Feb 24 2024, 02:38 AM IST
ಆರ್ಯ ಈಡಿಗ ಸಮಾಜಕ್ಕೆ ಯಾವುದೇ ಕೊಡುಗೆ ನೀಡದ ಸಚಿವ ಮಧು ಬಂಗಾರಪ್ಪ ಅವರು ಈಗ ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದಾರೆ. ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ₹2 ಕೋಟಿ ಹಣದಲ್ಲಿ ₹1.5 ಕೋಟಿಯನ್ನು ಸಮಾಜಕ್ಕೆ ಬಿಡುಗಡೆಯಾಗಿದೆ. ಆದರೆ, ಈಗ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದಿಂದ ಬರಬೇಕಿದ್ದ ಬಾಕಿ ₹50 ಲಕ್ಷ ರು. ಅನುದಾನ ತಡೆಹಿಡಿದಿದ್ದಾರೆ ಎಂದು ಎಂದು ಸೊರಬ ತಾಲೂಕು‌ ಆರ್ಯ ಈಡಿಗ ಸಮಾಜ ಅಧ್ಯಕ್ಷ ಕೆ.ಅಜ್ಜಪ್ಪ ಶಿವಮೊಗ್ಗದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

Feb 24 2024, 02:35 AM IST
ಪರಿಶಿಷ್ಟರ ಮತ್ತು ದಲಿತರ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕದಿಂದ ಶಿರಸಿಯ ಅಂಚೆ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಸರ್ಕಾರದಿಂದ ದಲಿತರಿಗೆ ವಂಚನೆ: ಬಿಜೆಪಿ ಆರೋಪ

Feb 24 2024, 02:31 AM IST
ಬೀದರ್‌ನಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ. ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಕಾಂಗ್ರೆಸ್‌ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿಸಿ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ದೂರಲಾಯಿತು.

ಕಾಂಗ್ರೆಸ್‌ ದಲಿತ ವಿರೋಧಿ ಪಕ್ಷ: ಆರೋಪ

Feb 24 2024, 02:30 AM IST
ರಾಜ್ಯ ಸರ್ಕಾರ 10 ತಿಂಗಳಿಂದ ಕುಂಟುತ್ತಾ ಸಾಗಿದೆ. ಎಸ್ಸಿ ಎಸ್ಟಿ ₹11 ಸಾವಿರ ಕೋಟಿ ಅನುದಾನವನ್ನು ಐದು ಗ್ಯಾರಂಟಿಗಳಿಗೆ ಬಳಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಜವಾದ ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ದಲಿತ ಕಡೆಗಣನೆ ಆರೋಪ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Feb 24 2024, 02:30 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಎಸ್‌ಸಿ ಮೋರ್ಚಾ ಪ್ರತಿಭಟಿಸಿತು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved