• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ: ಎಲ್.ಎನ್. ಭರತ್ ರಾಜ್ ಆರೋಪ

Apr 28 2025, 11:46 PM IST
ಬೆಂಗಳೂರು, ಮಾಗಡಿ ಇತರೆ ಪಟ್ಟಣಗಳಿಗೆ ಭಾರೀ ಗಾತ್ರದ ಕೊಳವೆಗಳ ಮೂಲಕ ನೀರು ಹೋಗಲು ಜಮೀನು ನೀಡಿದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲದ ಸರ್ಕಾರ ಇದಾಗಿದೆ.

ಶಿಷ್ಟಾಚಾರ ಮರೆತು ಶಿಗ್ಗಾಂವಿಯ ಪ್ರವಾಸಿ ಮಂದಿರ ಉದ್ಘಾಟನೆ: ಆರೋಪ

Apr 28 2025, 12:48 AM IST
ಶಿಷ್ಟಾಚಾರ ಮರೆತು ಕಾನೂನುಬಾಹಿರವಾಗಿ ನೂತನ ಪ್ರವಾಸಿ ಮಂದಿರ ಉದ್ಘಾಟನೆ ಮಾಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.

ಕರ್ತವ್ಯದಲ್ಲಿದ್ದ ವೈದ್ಯರಿಗೆ ಹಲ್ಲೆ ಯತ್ನ ಆರೋಪ: ಪ್ರತಿಭಟನೆ

Apr 27 2025, 01:52 AM IST
ಆರೋಪಿಯ ಬಂಧನಕ್ಕೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ, ಡಾಕ್ಟರ್ಸ್‌ ಫಾರಂ, ಆಯುಷ್ ಸಂಸ್ಥೆ ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಶನ್ ನೇತೃತ್ವದಲ್ಲಿ, ಬಿಜೆಪಿ ಮತ್ತು ವಿವಿಧ ಹಿಂದೂಪರ ಸಂಘಟನೆಗಳ ಸಹಕಾರದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಆರೋಪಿಯ ಬಂಧನಕ್ಕೆ ಗಡುವು ನೀಡಿದ ಘಟನೆ ಶನಿವಾರ ಪುತ್ತೂರು ನಗರದಲ್ಲಿ ನಡೆದಿದೆ.

ಹೊಟ್ಟೆಯುರಿಯಿಂದ ಸರ್ಕಾರದ ವಿರುದ್ಧ ವಿಪಕ್ಷ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 25 2025, 11:36 AM IST

ವಿರೋಧ ಪಕ್ಷಗಳು ಪ್ರತಿ ಮಾತಿನಲ್ಲೂ ಸರ್ಕಾರದ ಬಳಿ ಹಣವಿಲ್ಲ, ದಿವಾಳಿಯಾಗಿದೆ ಎಂದು ಆರೋಪಿಸುತ್ತಿವೆ. ಆದರೆ, ಸರ್ಕಾರ ಒಂದೇ ಸಚಿವ ಸಂಪುಟ ಸಭೆಯಲ್ಲಿ ₹3,647 ಕೋಟಿ ಮೊತ್ತದ ಯೋಜನೆಗಳ ಅನುಷ್ಠಾನಕ್ಕೆ ಅನುಮೋದಿಸುತ್ತಿದೆ.

ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Apr 24 2025, 11:48 PM IST
ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸಹಕಾರ ಬ್ಯಾಂಕ್‌ಗಳಿಗೆ ₹439.12 ಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ಬೃಹತ್‌ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ.

ತ್ಯಾಗರ್ತಿ ಗ್ರಾಪಂ ಅಧ್ಯಕ್ಷರಿಂದ ಗಾಂವ್‍ ಠಾಣಾ ಸ್ಥಳ ಅತಿಕ್ರಮಣ ಆರೋಪ

Apr 24 2025, 12:05 AM IST
ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಡವಳ್ಳಿ ಗ್ರಾಮದಲ್ಲಿ ಗಾಂವ್‍ ಠಾಣಾ ಜಾಗವನ್ನು ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಬಳಿಸಿದ್ದಾರೆಂದು ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸದಸ್ಯರು ಬುಧವಾರ ತ್ಯಾಗರ್ತಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನೆಡೆಸಿದರು.

ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿ ಸಾವು

Apr 24 2025, 12:02 AM IST
ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ (ಎಂಎಸಿಎಚ್‌) ಆಸ್ಪತ್ರೆಯಲ್ಲಿ ಚೊಚ್ಚಲ ಹೆರಿಗೆಯಾಗಿದ್ದ ಬಾಣಂತಿ ಬುಧವಾರ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಸವಾದಿ ಶರಣರ ವಿಚಾರಧಾರೆ ಗೌಣವಾಗಿಸಲು ಪ್ರಯತ್ನ: ಶಿವಾನಂದ ಜಾಮದಾರ ಆರೋಪ

Apr 23 2025, 12:30 AM IST
ಬಸವಾದಿ ಶರಣರ ತತ್ವಗಳನ್ನು ಹಾಗೂ ಸಮಾನತೆಯ ನಿಲುವು ತಿರುಚುವ ಹಾಗೂ ಅಲ್ಲಗಳೆಯುವ ಕುತಂತ್ರವನ್ನು ಆರ್.ಎಸ್.ಎಸ್ ನಿರಂತರವಾಗಿ ಮಾಡುತ್ತಲೇ ಬಂದಿದ್ದು, ಎಚ್ಚೆತ್ತಿರುವ ಲಿಂಗಾಯತ ಧರ್ಮಿಯರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಮಹಾಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದಾರ ಹೇಳಿದರು.

ಮಾಜಿ ಡಿಜಿಪಿ ಓಂ ಪ್ರಕಾಶ್‌ ವಿರುದ್ಧ ವಾಟ್ಸಪ್‌ನಲ್ಲಿ ಪತ್ನಿ ಸಾಲು ಸಾಲು ಆರೋಪ

Apr 22 2025, 01:47 AM IST

ಹತ್ಯೆಗೀಡಾಗಿರುವ ಮಾಜಿ ಡಿಜಿಪಿ ಓಂಪ್ರಕಾಶ್ ಅವರ ಪತ್ನಿ ಪಲ್ಲವಿ ಓಂ ಪ್ರಕಾಶ್‌ ಅವರು ಕೆಲ ದಿನಗಳ ಹಿಂದೆಯಷ್ಟೇ ಹಿರಿಯ ಪೊಲೀಸ್‌ ಅಧಿಕಾರಿಗಳ ಪತ್ನಿಯರು ಇರುವ ವಾಟ್ಸಾಪ್‌ ಗ್ರೂಪ್‌ನಲ್ಲಿ ತಮ್ಮ ಕೌಟುಂಬಿಕ ಕಲಹದ ಬಗ್ಗೆ ಸಂದೇಶಗಳನ್ನು ಹಾಕಿದ್ದರು. 

ಅನ್ಯ ಕೋಮಿನ ವ್ಯಕ್ತಿ ಕಿರುಕುಳಕ್ಕೆ ಯುವತಿ ಶಿಲ್ಪಾ ಆತ್ಮಹತ್ಯೆ: ಆರೋಪ

Apr 20 2025, 01:51 AM IST
ವಾರದ ಹಿಂದೆ ಬೆಳಗಾವಿಯಲ್ಲಿ ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಯುವತಿ ಶಿಲ್ಪಾ ಎಂಬ ದಲಿತ ಯುವತಿ ಆತ್ಮಹತ್ಯೆಗೆ ಅನ್ಯಕೋಮಿನ ವ್ಯಕ್ತಿಯ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಮೋದ ಮುತಾಲಿಕ್‌ ಘಟನೆ ಖಂಡಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved